ಸಂಪ್‌ಗೆ ಬಿದ್ದು 18 ತಿಂಗಳ ಮಗು ಸಾವು: ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!

ಎದುರಿನ ಮನೆಯ ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38 ರಲ್ಲಿ ನಡೆದಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ. ಆದರೆ, ಮಗುವಿನ ಸಾವಿನ ನಂತರ ಆಕೆಯನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ಈಗ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. WhatsApp Group Join Now ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. … Read more

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ : ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಆದೇಶ ಹೊರಡಿಸಿದ್ದಾರೆ. WhatsApp Group Join Now ಗುಂಡ್ಲುಪೇಟೆ ತಾಲೂಕಿನ ಬಂಡೀಪುರ … Read more

ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರ ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. WhatsApp Group Join Now ಖಾತೆ ಹಂಚಿಕೆಯಾಗಿ ಐದು ದಿನಗಳಾದರೂ ಅವರು ಕಚೇರಿಗೆ ಕಾಲಿಡದಿರುವುದು ಈಗ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಅಸಮಾಧಾನಕ್ಕೆ ಮುಖ್ಯ ಕಾರಣ ಬಿಡಿಎ ಮತ್ತು ಬಿಎಂಆರ್‌ಡಿಎ ಈ ಹಿಂದೆ ಕಂದಾಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಕೃಷ್ಣಭೈರೇಗೌಡರಿಗೆ … Read more

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್‌ – ಉಚಿತ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ.!

ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕೇಂದ್ರ ಸರ್ಕಾರದ (Central Government) ಪ್ರಮುಖ ಯೋಜನೆಯಾದ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯ (Ujjwala scheme) ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. WhatsApp Group Join Now ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಅನಿಲ ದರಗಳ ಏರಿಕೆ ಹಾಗೂ ತೈಲ ಕಂಪನಿಗಳ ನಷ್ಟದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಉಜ್ವಲ ಯೋಜನೆಯಡಿ ((Ujjwala scheme) ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್‌ಗಳ (Subsidy on Cylinder) ವಾರ್ಷಿಕ ಕೋಟಾವನ್ನು 9 … Read more

ದರ್ಶನ್‌ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್‌ – ಪೊಲೀಸರ ಲಾಠಿಯೇಟು ಬೇಕಾ ಎಂದ ಸಿಎಂ ಡಿಕೆಶಿ.!

ಕನಕಪುರ : ನಟ ದರ್ಶನ್‌ (Actor Darshan) ರನ್ನು ಜೈಲಿನಿಂದ ಬಿಡುಗಡೆ ಮಾಡಿಸಿ ಎಂದು ದರ್ಶನ್‌ ಅಭಿಮಾನಿಗಳು ನೇರವಾಗಿ ಸಿಎಂ ಡಿ.ಕೆ. ಶಿವಕುಮಾರ್‌(CM DK Shivakumar) ಗೆ ಬೇಡಿಕೆಯಿಟ್ಟಿರುವ ಘಟನೆ ಭಾನುವಾರ ನಡೆದಿದೆ. ಕನಕಪುರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ ಸಿಎಂ ಡಿಕೆ ಶಿವಕುಮಾರ್‌ ಮಾತನಾಡುತ್ತಿದ್ದ ವೇಳೆ , ನಟ ದರ್ಶನ್‌ ಅಭಿಮಾನಿಗಳು ನೇರವಾಗಿ ಸಿಎಂ ಎದುರ ಡಿಬಾಸ್‌ ಬಿಡುಗಡೆಯಾಗಬೇಕು ಎಂದು ಘೋಷಣೆ ಕೂಗಿದ್ದಾರೆ. WhatsApp Group Join Now ಮೊದಲು ಅಭಿಮಾನಿಗಳ ಬೇಡಿಕೆಯನ್ನು ನಿರ್ಲಕ್ಷಿಸಿದ ಸಿಎಂ … Read more

ನೀರಿನ ಸಂಪ್‌ಗೆ ಬಿದ್ದು 1.5 ವರ್ಷದ ಕಂದಮ್ಮ ಸಾವು! ಮರುಜೀವದ ಆಸೆಯಿಂದ ಮಗುವನ್ನು ಉಪ್ಪಿನಲ್ಲಿಟ್ಟ ಪೋಷಕರು

ಬಾಗಲಕೋಟೆಯ ನವನಗರದ (ಸೆಕ್ಟರ್ 38) ಬಳಿ ಎದೆಗುಂದುವ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ 18 ತಿಂಗಳ ಹಸುಗೂಸು ಅಮೀನಾ ಪಠಾಣ್, ಎದುರು ಮನೆಯ ನೀರಿನ ಸಂಪ್‌ಗೆ ಬಿದ್ದು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾಳೆ. WhatsApp Group Join Now ಕುರುಡು ನಂಬಿಕೆ ಮತ್ತು ಪೋಷಕರ ಕಣ್ಣೀರು: ಮಗು ಸಾವನ್ನಪ್ಪಿದ್ದರೂ ಆ ಕಟು ಸತ್ಯವನ್ನು ಅರಗಿಸಿಕೊಳ್ಳಲಾಗದ ಪೋಷಕರು, “ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನು ಉಪ್ಪಿನಲ್ಲಿ ಮುಚ್ಚಿಟ್ಟರೆ ಮರಳಿ ಬದುಕುತ್ತಾರೆ” ಎಂಬ ನಂಬಿಕೆಯಿಂದ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆಯೇ ಮಗುವಿನ … Read more

‘ನಾನು ಗೆದ್ದಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ..’ 3 ಬಾರಿ ಸಿಎಂ ಸ್ಥಾನ ಕೈತಪ್ಪಿತು; ಡಿಸಿಎಂ ಜಿ. ಪರಮೇಶ್ವರ್ ಭಾವುಕ

‘ನನ್ನ ಜೀವನದಲ್ಲಿ 3 ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದೆ’ ಎಂದು ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ.ಜಿ.ಪರಮೇಶ್ವರ್(Dr G Parameshwar) ಬಹಿರಂಗ ಬೇಸರ ವ್ಯಕ್ತಪಡಿಸಿದ್ದಾರೆ. ತಮಗೆ ಸಿಎಂ ಹುದ್ದೆ ತಪ್ಪಿದರೂ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವುದಾಗಿ ಅವರು ಭಾವುಕರಾಗಿ ನುಡಿದಿದ್ದಾರೆ. WhatsApp Group Join Now ನನ್ನ ರಾಜಕೀಯ ಜೀವನದಲ್ಲಿ ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿದೆ ಡಿ.ಕೆ.ಶಿವಕುಮಾರ್‌ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಹುದ್ದೆ ಪಡೆದ ಪರಂ ಅವರನ್ನು ಸೋಮವಾರ ಅವರ ಒಡೆತನದ ಸಿದ್ದಾರ್ಥ ಶಿಕ್ಷಣ … Read more

ಸೋದರಮಾವನ ಮನೆಗೆ ಹೊರಟಿದ್ದ ಅಕ್ಕ-ತಂಗಿಯರ ದುರಂತ ಸಾವು : ಅಪಘಾತದ ದೃಶ್ಯ ಕಂಡು ಕಣ್ಣೀರಿಟ್ಟ ಸಾರ್ವಜನಿಕರು!

ಮಹಾರಾಷ್ಟ್ರ: ರಜೆ ಕಳೆಯಲು ಸೋದರಮಾವನ ಮನೆಗೆ ಅತ್ಯಂತ ಸಂತೋಷದಿಂದ ಹೊರಟಿದ್ದ ಇಬ್ಬರು ಅಕ್ಕ-ತಂಗಿಯರನ್ನು ಮಾರ್ಗಮಧ್ಯದಲ್ಲೇ ವಿಧಿ ಮೃತ್ಯು ರೂಪದಲ್ಲಿ ಆಪೋಶನ ತೆಗೆದುಕೊಂಡಿರುವ ಘೋರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. WhatsApp Group Join Now ನಿರಾ-ಮೋರ್‌ಗಾಂವ್ ರಾಜ್ಯ ಹೆದ್ದಾರಿಯ ಚೌಧರವಾಡಿ ಫಾಟಾ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸೋದರಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸೇಜಲ್ ಜ್ಞಾನೇಶ್ವರ್ ಬೋರ್ಡೆ (17) ಮತ್ತು ಅಕ್ಷರಾ ಜ್ಞಾನೇಶ್ವರ್ ಬೋರ್ಡೆ (15) ಎಂದು ಗುರುತಿಸಲಾಗಿದೆ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಇವರ ಕಿರಿಯ ಸಹೋದರ … Read more

ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ

ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)   ದಿಟ್ಟ ಹೆಜ್ಜೆ ಇಟ್ಟಿದ್ದಾರೆ. WhatsApp Group Join Now ಈ ಸಂಬಂಧ ಪಬ್‌, ಬಾರ್‌ಗಳು (Pub And Bars) ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ಕಠಿಣ ನಿಗಾ ವಹಿಸಲು ಪೊಲೀಸ್ … Read more

ಮಿಸ್ಡ್ ಕಾಲ್‌ನಲ್ಲಿ ಶುರುವಾದ ಲವ್: 5 ಮಕ್ಕಳ ತಾಯಿಯನ್ನು ಮದುವೆಯಾದ 19ರ ಯುವಕ! ‘ನಮ್ಮನ್ನು ಬೇರೆಮಾಡಬೇಡಿ’ ಎಂದು ಕಣ್ಣೀರಿಟ್ಟ ಜೋಡಿ…

ಬಿಹಾರ: ಒಂದು ಮಿಸ್ಡ್ ಕಾಲ್ ಇಡೀ ಬದುಕನ್ನೇ ಬದಲಾಯಿಸಬಲ್ಲದೇ? ಬಿಹಾರದ ಜಮುಯಿ ಜಿಲ್ಲೆಯ ಖೈರಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತಹುದೇ ಒಂದು ಅಚ್ಚರಿಯ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. WhatsApp Group Join Now 36 ವರ್ಷದ, ಐದು ಮಕ್ಕಳ ತಾಯಿಯೊಬ್ಬರು ತನಗಿಂತ 17 ವರ್ಷ ಚಿಕ್ಕವನಾದ 19 ವರ್ಷದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಈ ವಿಚಿತ್ರ ಜೋಡಿಯ ಪ್ರೇಮ ಪುರಾಣ ಈಗ ಇಡೀ ಗ್ರಾಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಿಸ್ಡ್ … Read more