ಮದುವೆಗೆ ಕೇವಲ 10 ದಿನ ಬಾಕಿ ಇರುವಾಗ ನೇಣಿಗೆ ಶರಣಾದ ಮನರೆಗಾ ಇಂಜಿನಿಯರ್; ಮದುವೆ ಮನೆಯಲ್ಲಿ ಸೂತಕದ ಛಾಯೆ!
ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಹಸೆಮಣೆ ಏರಲು ಸಜ್ಜಾಗುತ್ತಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸಂಭವಿಸಿದೆ. ಉದ್ಯೋಗ ಖಾತ್ರಿ (MNREGA) ಯೋಜನೆಯಲ್ಲಿ ಹೊರಗುತ್ತಿಗೆ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕುಂಬಾರ (28) ಎಂಬುವವರೇ ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. WhatsApp Group Join Now ಘಟನೆಯ ವಿವರ: ಮುಧೋಳ ನಗರದ ಕಾಂಬಳೆ ಗಲ್ಲಿಯ ಬಾಡಿಗೆ ಮನೆಯಲ್ಲಿ ಬಸವರಾಜ ವಾಸವಾಗಿದ್ದರು. ಇಂದು ಅವರು ತಮ್ಮ ಮನೆಯಲ್ಲಿಯೇ ನೇಣು … Read more