ಸ್ನೇಹಿತನ ಹೆಂಡತಿಯನ್ನೇ ಹಾರಿಸಿಕೊಂಡು ಹೋದ ಭೂಪ! ಕಣ್ಣೀರಿಟ್ಟು ‘ಬಂದ್ ಬಿಡು’ ಎಂದ ರಿಯಲ್ ಗಂಡ
ಮಂಡ್ಯ: ಸ್ನೇಹದ ಹೆಸರಿನಲ್ಲಿ ಮನೆಗೆ ಬರುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಸ್ನೇಹಿತನ ಹೆಂಡತಿಯನ್ನೇ ಕರೆದುಕೊಂಡು ಓಡಿ ಹೋಗಿರುವ ಆಘಾತಕಾರಿ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. WhatsApp Group Join Now ಓಡಿಹೋದ ಜೋಡಿಯನ್ನು ಪವಿತ್ರ ಮತ್ತು ಯೇಸುದಾಸ್ ಎಂದು ಗುರುತಿಸಲಾಗಿದೆ. ಶಾಕಿಂಗ್ ವಿಚಾರ ಅಂದ್ರೆ, ಇವರಿಬ್ಬರಿಗೂ ಈಗಾಗಲೇ ಮದುವೆಯಾಗಿದ್ದು, ಇಬ್ಬರಿಗೂ ತಲಾ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ವಿವಾಹಿತರು ತಮ್ಮ ಸಂಸಾರ ಮತ್ತು ಮಕ್ಕಳನ್ನು ಬಿಟ್ಟು ಪರಾರಿಯಾಗಿರುವುದು ಕುಟುಂಬಸ್ಥರಲ್ಲಿ … Read more