‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. “ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವ ನೈತಿಕ ಹಕ್ಕು ನಿಮಗಿಲ್ಲ” ಎಂದು ಪತ್ರದ ಮೂಲಕ ನೇರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಹಿಂದಿ ಸಾಮ್ರಾಜ್ಯಶಾಹಿಯ ಪರವಾಗಿ ಲಾಬಿ ಮಾಡುತ್ತಿದ್ದೀರಿ ಎಂದು ಆರೋಪಿಸಿರುವ ಅವರು, “ಉತ್ತರ ಭಾರತದ ರಾಜ್ಯಗಳಲ್ಲಿ ಮೊದಲು ಕನ್ನಡವನ್ನು 3ನೇ … Read more