ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ
ಹಿಂದೂ ದೇವರು, ಅದರಲ್ಲೂ ಶ್ರೀರಾಮ, ರಾಮಾಯಣದ ಬಗ್ಗೆ ನಾಲಿಗೆ ಹರಿಬಿಟ್ಟು, ವಿವಾದಾತ್ಮಕ ಹೇಳಿಕೆ ನೀಡುವ ಕೆಎಸ್ ಭಗವಾನ್ ವಿರುದ್ಧ ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿಎಸ್ ಉಗ್ರಪ್ಪ ಗರಂ ಆಗಿದ್ದಾರೆ. WhatsApp Group Join Now ಬಾಗಲಕೋಟೆಯಲ್ಲಿ ಮಾತನಾಡಿದ ವಿಎಸ್ ಉಗ್ರಪ್ಪ, ಮಿಸ್ಟರ್ ಭಗವಾನ್, ರಾಮಾಯಣ ಎಷ್ಟು ಬಾರಿ ಓದಿದ್ದಿಯಾ? ಅಂತ ಏಕವಚನದಲ್ಲೇ ಪ್ರಶ್ನಿಸಿದ್ದಾರೆ. ಮಿಸ್ಟರ್ ಭಗವಾನ್ ಈ ದೇಶಕ್ಕೆ ಮತ್ತು ರಾಜ್ಯಕ್ಕೆ ನಿನ್ನ ಕೊಡುಗೆ ಏನು? ಅಂತ ಖಾರವಾಗಿ ಪ್ರಶ್ನಿಸಿದ್ದಾರೆ. ಭಗವಾನ್ ವಿರುದ್ಧ ಉಗ್ರಪ್ಪ ಕಿಡಿ … Read more