ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!
ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. WhatsApp Group Join Now ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು … Read more