‘ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ‘India Lockdown Again’ ಎಂಬ ಹ್ಯಾಶ್‌ಟ್ಯಾಗ್ ಭಾರಿ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಭಾಷಣದಲ್ಲಿ “ಕೋವಿಡ್ ಸಮಯದ ಸಿದ್ಧತೆಯಂತೆ ನಾವು ಸನ್ನದ್ಧರಾಗಿರಬೇಕು” ಎಂದು ಹೇಳಿದ್ದೇ ಈ ಎಲ್ಲಾ ಚರ್ಚೆ ಮತ್ತು ಆತಂಕಗಳಿಗೆ ಕಾರಣವಾಗಿದೆ. WhatsApp Group Join Now ಪಶ್ಚಿಮ ಏಷ್ಯಾದಲ್ಲಿ (West Asia) ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿ ಮತ್ತು ಜಾಗತಿಕ ಅಸ್ಥಿರತೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಜನರಿಗೆ ಎಚ್ಚರಿಕೆಯ ಸಂದೇಶ … Read more

Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಸಮಾಧಾನಕರ ವರ್ತನೆಯನ್ನು ಅನುಸರಿಸಿದರೆ, ಇದು ಇತರರೊಂದಿಗಿನ ಸಂಘರ್ಷವನ್ನು ತಪ್ಪಿಸುತ್ತದೆ ಮತ್ತು ಇದರಿಂದ ನಿಮಗೆ ಮತ್ತು ಇತರರಿಗೆ ಪ್ರಯೋಜನ ಉಂಟಾಗಲಿದೆ ಎಂಬುದಾಗಿ ಗಣೇಶ ನಂಬುತ್ತಾರೆ. ಬರಹಗಾರರಿಗೆ ಮತ್ತು ಕಲಾವಿದರಿಗೆ ಈ ದಿನವು ಫಲಪ್ರದವಾಗಿರಲಿದೆ. ಸಹೋದರರ ನಡುವೆ ಸಂಭ್ರಮದ ವಾತಾವರಣವಿರುತ್ತದೆ. ಮಧ್ಯಾಹ್ನದ ಬಳಿಕ ನೀವು ಮಾನಸಿಕ ಅಸ್ಥಿರತೆ ಮತ್ತು ಉತ್ಸಾಹದ ಕೊರತೆಯನ್ನು ಎದುರಿಸಬಹುದು. ಸ್ನೇಹಿತರೊಂದಿಗೆ ಸಣ್ಣ ಪ್ರವಾಸವನ್ನು ಕೈಗೊಳ್ಳಲು ಸಾಧ್ಯವಾಗಬಹುದು. ಇಂದು ನಿಮ್ಮ ಹಣಕಾಸನ್ನು ಉತ್ತಮ ರೀತಿಯಲ್ಲಿ ನಿಭಾಯಿಸಲು … Read more

ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ

ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದ ರಾಘವ್ ಚಡ್ಡಾ ಸಾರ್ವಜನಿಕ ಕಾಳಜಿ ವಿಷಯದ ಬಗ್ಗೆ ಧ್ವನಿ ಎತ್ತುವ ಪ್ರಮುಖ ರಾಜಕಾರಣಿ. ರಾಜ್ಯಸಭೆಯಲ್ಲಿ ಅಂಥದ್ದೆ ಮತ್ತೊಂದು ಮೊಬೈಲ್ ಇಂಟರ್ನೆಟ್ ಡೇಟಾ ಬಗ್ಗೆ ಧ್ವನಿ ಎತ್ತಿದ್ದು, ಅದನ್ನು ಇತರ ಸೇವೆಗಳಿಗೆ ಸಮಾನವಾಗಿ ತರಬೇಕು. WhatsApp Group Join Now ಮತ್ತು ಡೇಟಾ ಬಳಕೆದಾರರು ತಾವು ಪಾವತಿಸುವ ಪ್ರತಿ ಪೈಸೆಯನ್ನೂ ಬಳಸುವಂತೆ ನೋಡಿಕೊಳ್ಳಬೇಕೆಂದು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ಟೆಲಿಕಾಂ ಕಂಪನಿಗಳು ದಿನಕ್ಕೆ 1.5GB, 2GB, ಅಥವಾ 3GB ಯಂತಹ ‘ದೈನಂದಿನ … Read more

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. WhatsApp Group Join Now ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. … Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!

ರಾಜ್ಯದಲ್ಲಿ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. WhatsApp Group Join Now ಅಕ್ರಮ ಸಂಪರ್ಕ ಹೊಂದಿರುವ ರೈತರು ₹1.50 ಲಕ್ಷ ಪಾವತಿಸಿ ತಮ್ಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಬಹುದು. ಈ ಹಿಂದೆ ಮೂಲಸೌಕರ್ಯ ಒದಗಿಸಲು ₹4.50 ಲಕ್ಷ ಪಾವತಿಸಬೇಕಿತ್ತು. ಆದರೆ ರೈತರ ಹಿತದೃಷ್ಟಿಯಿಂದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ₹3 ಲಕ್ಷ ಕಡಿತಗೊಳಿಸಿ ಕೇವಲ ₹1.50 ಲಕ್ಷಕ್ಕೆ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. … Read more

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. WhatsApp Group Join Now ಮಕ್ಕಳ ಜವಾಬ್ದಾರಿ, ಉತ್ತಮ ಜೀವನಕ್ಕಾಗಿ ಪತಿ ಹಗಳಿರುಳು ಕೆಲಸ ಮಾಡುತ್ತಿದ್ದ. ಹೀಗಾಗಿ ಪ್ರತಿ ದಿನ ಮನೆಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎರಡು ಮಹಡಿಯ ಮನೆಯಲ್ಲಿ ಒಂದು ಮಹಡಿ ಬಾಡಿಗೆಗೂ ನೀಡಲಾಗಿತ್ತು. ಪತಿ ಇಲ್ಲದಾಗ ಬಾಡಿಗೆ … Read more

Horoscope Today : 24 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- WhatsApp Group Join Now ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದ್ದು ಹಳೆಯ ಸಾಲಗಳು ತೀರುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹಿರಿಯರ ಆರೋಗ್ಯದ ಕಡೆಗೆ ಸ್ವಲ್ಪ ಗಮನ ಹರಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಹೆಚ್ಚಲಿದೆ.ಶುಭ ಬಣ್ಣ: ಕೆಂಪು ವೃಷಭ ರಾಶಿ :- ಇಂದು ಮಿಶ್ರ ಫಲಗಳನ್ನು ಕಾಣಲಿದ್ದೀರಿ. ಅನಗತ್ಯ ಖರ್ಚುಗಳ ಮೇಲೆ ಹಿಡಿತವಿರಲಿ. ವ್ಯಾಪಾರಸ್ಥರಿಗೆ … Read more

Horoscope Today : 23 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮ್ಮ ದಿನ ಸಾಮಾನ್ಯವಾಗಿರುತ್ತದೆ ಎಂಬುದಾಗಿ ಶ್ರೀಗಣೇಶ ಶಕುನ ಹೇಳುತ್ತಾರೆ. ವಿಶೇಷವಾಗಿ ಏನೂ ಇರುವುದಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ ಮಾಮೂಲಿ ದಿನಚರಿ. ಆರೋಗ್ಯ ಎಂದಿನಂತಿದ್ದು ಏರುಪೇರು ಉಂಟಾಗುವುದಿಲ್ಲ. ಆದರೆ, ಅತ್ಯಂತ ಉತ್ಸಾಹದಿಂದಲೂ ಇರುವುದಿಲ್ಲ. ಏರುತ್ತಿರುವ ವೆಚ್ಚಗಳು ನಿಮ್ಮನ್ನು ಅಕಸ್ಮತ್ತಾಗಿ ಪೀಡಿಸುತ್ತದೆ ಹಾಗೂ ನಿಮ್ಮನ್ನು ಬೆಚ್ಚಿ ಬೀಳಿಸುತ್ತದೆ ಅಥವಾ ದಿಗ್ಭ್ರಮೆಗೊಳಿಸುತ್ತದೆ. ಅದರ ಚಲನವಲನಗಳ ಮೇಲೆ ಗಮನವಿಟ್ಟಿರಿ ಆದರೆ ಅದು ಒಂದು ಅಂಕೆ ಮೀರಿ ನಿಮಗೆ ತೊಂದರೆ ಕೊಡದಂತೆ ನೋಡಿಕೊಳ್ಳಿ. ಹಣಕಾಸು ಪರಿಸ್ಥಿತಿಯಲ್ಲಿ … Read more

Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಅತಿಥಿಗಳು, ಸಂದರ್ಶಕರು, ನೆರೆಹೊರೆಯವರು ಸಂತೋಷವನ್ನು ವಿನಿಯಮ ಮಾಡಿಕೊಳ್ಳುವುದರೊಂದಿಗೆ, ಯಾರೇ ಆಗಲಿ, ಯಾವುದೇ ಕಾರಣಕ್ಕೆ ಆಗಲಿ, ನಿಮ್ಮದೇ ಹಾದಿಯಲ್ಲಿ ಬರುವ ಲವಲವಿಕೆಯನ್ನು ನೀವು ಇಷ್ಟಪಡುತ್ತೀರಿ. ನೀವು ಸಂಘಜೀವಿಯಾಗಿರಲು ಬಯಸುತ್ತೀರಿ. ಅದಕ್ಕೆ ಉತ್ತಮ ಜೊತೆಗಾರರನ್ನು ಅನ್ವೇಷಿಸಿ. ಮನೆ ಹಾಗೂ ಕಾರ್ಯಸ್ಥಳದಲ್ಲಿನ ಸ್ನೇಹಪರ ವಿನಿಮಯವು ನಿಮ್ಮನ್ನು ಖುಷಿಯಲ್ಲಿರಿಸುತ್ತದೆ. ನಿಮ್ಮ ಮನೆಗೆ ನಿಮ್ಮ ತಾಯಿಯ ಆಗಮನವನ್ನು ನಿರೀಕ್ಷಿಸುತ್ತಿರಬಹುದು. ಅವರೊಂದಿಗೆ ಉಡುಗೊರೆ ಮತ್ತು ಬಹುಮಾನಗಳನ್ನೂ. ಇಂದು ನಿಮ್ಮ ಆರೋಗ್ಯವು ಸಂಪೂರ್ಣವಾಗಿ ಚೇತರಿಸಿಕೊಂಡಿರುತ್ತದೆ ಮತ್ತು ಉತ್ತಮ ಚೈತನ್ಯ … Read more

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. WhatsApp Group Join … Read more