ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!

ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ (Registration) ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಸುದೀರ್ಘ ಪತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಪ್ರತಿಕ್ರಿಯೆ ನೀಡಿದ್ದಾರೆ. WhatsApp Group Join Now ಕೇರಳದಲ್ಲಿ ನಡೆಯುತ್ತಿರುವ ಸಂಘದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನುಮಾನ ಮೂಡಿಸಲು ಮಾಡುವ ಬೂಟಾಟಿಕೆ ಕರ್ನಾಟಕ ಸರ್ಕಾರದ … Read more

BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away

ಖ್ಯಾತ ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು 84ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. WhatsApp Group Join Now ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪತ್ನಿ ಹಾಗೂ ಹಿರಿಯ ಲೇಖಕಿ ಇಂದಿರಾ ಲಂಕೇಶ್ (84) ಬೆಂಗಳೂರಿನಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಇಂದಿರಾ ಲಂಕೇಶ್ ಅವರು … Read more

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್‌, ‘ಸಸ್ಪೆಂಡ್‌ ಮಾಡಿದ್ದೀವಿ’ ಎಂದ ಪ್ರಿಯಾಂಕ್‌ ಖರ್ಗೆ

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಬೆಂಗಳೂರಿನ ಪೊಲೀಸರು ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಸಿಕ್ಕಿಬಿದ್ದಿರುವ ಪ್ರಕರಣ ಇಡೀ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಇದು ಯಾರಿಗೂ ಗೌರವ ತರುವ ವಿಚಾರ ಅಲ್ಲ.ಲಂಚ ಆರೋಪ ಎದುರಿಸುತ್ತಿರುವ ಪೊಲೀಸರನ್ನು ಈಗಾಗಲೇ ಅಮಾನತು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ. WhatsApp Group Join Now ‘ರಕ್ಷಕರೇ ಭಕ್ಷಕರಾದರೆ ಸರಿಯಲ್ಲ. ಈ ಪ್ರಕರಣದಲ್ಲಿ ಕೇವಲ ಕೆಳಹಂತದ ಸಿಬ್ಬಂದಿ ಮಾತ್ರ ಇದ್ದಾರೋ ಅಥವಾ … Read more

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ

ತನ್ನ ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆಯಲ್ಲಿದ್ದಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ವಿಲಕ್ಷಣ ಘಟನೆಗಳು ವೈರಲ್ ಆಗುತ್ತಿರುತ್ತವೆ. WhatsApp Group Join Now ಇದೀಗ ಅನೈತಿಕ ಸಂಬಂಧಕ್ಕೆ ಸಂಬಂಧಿಸಿದಂತೆ ನಡೆದಿರುವ ಇಂತಹದ್ದೇ ಒಂದು ಹೈಡ್ರಾಮಾ ಭಾರಿ ಸಂಚಲನ ಸೃಷ್ಟಿಸಿದೆ. ತನ್ನ 36 ವರ್ಷದ ಹೆಂಡತಿ, 24 ವರ್ಷದ ಯುವಕನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದಾಗ ಗಂಡ ಕೈಗೊಂಡ ನಿರ್ಧಾರ ಇಡೀ ಗ್ರಾಮಸ್ಥರನ್ನೇ … Read more

ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!

ಕಾಕಿನಾಡ (ಆಂಧ್ರಪ್ರದೇಶ): ಮದುವೆಯ ಪವಿತ್ರ ಬಂಧನಕ್ಕೆ ಸಾಕ್ಷಿಯಾಗಿದ್ದ ಮಾಂಗಲ್ಯ ಸರವನ್ನು ಕ್ಷಣಿಕ ಸುಖದ ವ್ಯಾಮೋಹಕ್ಕಾಗಿ ಪತ್ನಿಯೊಬ್ಬಳು ನಡುರಸ್ತೆಯಲ್ಲೇ ಹರಿದುಹಾಕಿದಾಳೆ. ತನಗೇನೋ ಕಾಯಿಲೆ ಇದೆ ಎನ್ನುವ ಕನಿಷ್ಠ ಜಾಲಿಯೂ ಇಲ್ಲದೆ, ಕಟ್ಟುನಿಟ್ಟಿನ ಗಂಡನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಅಷ್ಟೇ ಅಲ್ಲ, ಇದು ಹಾರ್ಟ್ ಅಟ್ಯಾಕ್ ಸಾವು ಎಂದು ಬಿಂಬಿಸಿ ನಾಟಕವಾಡಿದ್ದಾಳೆ. ಆದರೆ, ಮೂರೇ ತಿಂಗಳಲ್ಲಿ ಪ್ರಿಯಕರನ ಎಂಟ್ರಿಯಿಂದಾಗಿ ಈ ಕಿರಾತಕಿಯ ಪಾಪದ ಕೊಡ ತುಂಬಿ ಬಂದಿದ್ದು, ಸದ್ಯ ಕಂಬಿ ಎಣಿಸುವಂತಾಗಿದೆ. WhatsApp Group Join Now ಏನಿದು ಭೀಕರ … Read more

ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!

ಆನ್‌ಲೈನ್ ಬೆಟ್ಟಿಂಗ್ ಎಂಬ ಹೆಮ್ಮಾರಿ ಮತ್ತೊಂದು ಸಂಸಾರವನ್ನು ಬೀದಿಗೆ ತಳ್ಳಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದ ಪತಿಯೊಬ್ಬ ತನ್ನ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಐಟಿ ನಗರಿ ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ದುರ್ದೈವಿ ಯಾರು? ಮಹಾದೇವಪುರ ಪೊಲೀಸ್ ಠಾಣೆಯಲ್ಲಿಯೇ ಹೋಂ ಗಾರ್ಡ್ (Home Guard) ಆಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ (32) ಕೊಲೆಯಾದ ದುರ್ದೈವಿ. ಈಕೆಯ ಪತಿ ಪ್ರದೀಪ್ ಎಂಬಾತನೇ ಈ ಭೀಕರ … Read more

ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!

ಆನ್‌ಲೈನ್ ಬೆಟ್ಟಿಂಗ್ ಎಂಬ ಹೆಮ್ಮಾರಿ ಮತ್ತೊಂದು ಸಂಸಾರವನ್ನು ಬೀದಿಗೆ ತಳ್ಳಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದ ಪತಿಯೊಬ್ಬ ತನ್ನ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಐಟಿ ನಗರಿ ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ದುರ್ದೈವಿ ಯಾರು? ಮಹಾದೇವಪುರ ಪೊಲೀಸ್ ಠಾಣೆಯಲ್ಲಿಯೇ ಹೋಂ ಗಾರ್ಡ್ (Home Guard) ಆಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ (32) ಕೊಲೆಯಾದ ದುರ್ದೈವಿ. ಈಕೆಯ ಪತಿ ಪ್ರದೀಪ್ ಎಂಬಾತನೇ ಈ ಭೀಕರ … Read more

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. WhatsApp Group Join Now ಲಂಚ ಕೇಳಿದರೆ ನೇರ ದೂರು ನೀಡಿ ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ತಕ್ಷಣ … Read more

ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಳಸಿನಗರದಲ್ಲಿ ನಡೆದ ಯುವತಿ ಭವಾನಿ ಭೀಕರ ಕೊಲೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ! WhatsApp Group Join Now ಮೊಬೈಲ್ ಶೋ ರೂಂ ಉದ್ಯೋಗಿ ಭವಾನಿ ಮತ್ತು ಚಂದ್ರಶೇಖರ್ ಕೇವಲ ಲಿವ್-ಇನ್‌ನಲ್ಲಷ್ಟೇ ಅಲ್ಲ, ಒಂದು ವರ್ಷದ ಹಿಂದೆಯೇ ಯಾರಿಗೂ ತಿಳಿಯದಂತೆ ಕದ್ದುಮುಚ್ಚಿ ಮದುವೆಯಾಗಿದ್ದರು ಎಂಬ ಸತ್ಯದ ಜೊತೆಗೆ, ಈ ಹತ್ಯೆಯ ಹಿಂದಿನ ಅಸಲಿ ಕಾರಣ ಈಗ ಸಾರ್ವಜನಿಕವಾಗಿ ತಲ್ಲಣ ಸೃಷ್ಟಿಸಿದೆ. ಮಾಗಡಿ ಸಮೀಪದ ಗೆಜ್ಜರಗುಪ್ಪೆ ಗ್ರಾಮದ ನಿವಾಸಿ ಭವಾನಿ … Read more

10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪ್ರವಾಸಿಗರಲ್ಲಿ ತೀವ್ರ ಸದ್ದು ಮಾಡುತ್ತಿರುವ ಹಾಸನದ ಶೆಟ್ಟಿಹಳ್ಳಿ ರೋಸರಿ ಚರ್ಚ್ ಬಳಿ ಇಂದು ಒಂದು ಅತ್ಯಂತ ಕರುಣಾಜನಕ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಪ್ರವಾಸಕ್ಕೆಂದು ಹೊರಟಿದ್ದ ಮೂವರು ಯುವಕರು ಹೇಮಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. WhatsApp Group Join Now ಗೂಗಲ್ ಮ್ಯಾಪ್‌ನಲ್ಲಿ ಪ್ರವಾಸಿ ತಾಣ ಹುಡುಕುತ್ತಾ ಹೋದ ಈ ಯುವಕರ ಪಾಲಿಗೆ ಅದೇ ಕೊನೆಯ ಪಯಣವಾಗಿದ್ದಾದರೂ ಹೇಗೆ? ಇಲ್ಲಿದೆ ವೈರಲ್ ಆಗುತ್ತಿರುವ ಆ ಭೀಕರ ಘಟನೆಯ ಕಂಪ್ಲೀಟ್ ಡಿಟೇಲ್ಸ್. ಧರ್ಮಸ್ಥಳದಿಂದ … Read more