ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?

ಪಾರ್ಶ್ವವಾಯು ಒಂದು ಗಂಭೀರ ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಒಂದು ಅಥವಾ ಹೆಚ್ಚಿನ ಭಾಗಗಳ ಸ್ನಾಯುಗಳು ಕೆಲಸ ಮಾಡುವುದನ್ನ ನಿಲ್ಲಿಸುತ್ತವೆ. ಇದು ಹೆಚ್ಚಾಗಿ ಪಾರ್ಶ್ವವಾಯುವಿನ ಕಾರಣದಿಂದ ಹಠಾತ್‌ ಸಂಭವಿಸುತ್ತದೆ. ಆದರೆ ಪಾರ್ಶ್ವವಾಯು ದಾಳಿಯಾಗುವ ಮುನ್ನವೇ ದೇಹವು ನಮಗೆ ಕೆಲವು ಆರಂಭಿಕ ಲಕ್ಷಣಗಳನ್ನ ನೀಡುತ್ತದೆ. WhatsApp Group Join Now “FAST” (Face, Hands, Speech, Time) ಬಳಸಿಕೊಂಡು ಈ ಲಕ್ಷಣಗಳನ್ನ ಗುರುತಿಸುವುದು ಮತ್ತು ತಕ್ಷಣ ಆಸ್ಪತ್ರೆಗೆ ಹೋಗುವುದು ಪಾರ್ಶ್ವವಾಯುವಿನ ಗಂಭೀರ ಪರಿಣಾಮಗಳನ್ನ ತಡೆಗಟ್ಟಬಹುದು. ಪಾರ್ಶ್ವವಾಯುವಿನ ಆರಂಭಿಕ ಲಕ್ಷಣಗಳು ಮುಖ … Read more

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

ನಮ್ಮ ದೇಹದಲ್ಲಿನ ಅತ್ಯಂತ ಪ್ರಮುಖ ಅಂಗಗಳಲ್ಲಿ ಲಿವರ್ (ಯಕೃತ್ತು) ಒಂದು. ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಮತ್ತು ಜೀರ್ಣಕ್ರಿಯೆಗೆ ಇದು ಬಹಳ ಮುಖ್ಯವಾದ ಅಂಶವಾಗಿದೆ. ನಿಮಗೆ ತಿಳಿಯದೆಯೇ ನಮ್ಮ ಆಹಾರದ ಅಭ್ಯಾಸಗಳು ಮೂತ್ರಪಿಂಡದ ಕಾರ್ಯಕ್ಷಮತೆಯನ್ನ ಹಾನಿಗೊಳಿಸುತ್ತಿವೆ. WhatsApp Group Join Now ಐಮ್ಸ್ ಮತ್ತು ಹಾರ್ವರ್ಡ್ ಮುಂತಾದ ಸಂಸ್ಥೆಗಳಲ್ಲಿ ತರಬೇತಿ ಪಡೆದ ಗ್ಯಾಸ್ಟ್ರೋಎಂಟರಾಲಾಜಿಸ್ಟ್ ಡಾಕ್ಟರ್ ಸೌರಭ್ ಸೇಥಿ, ಲಿವರ್ ಆರೋಗ್ಯಕ್ಕಾಗಿ ನಾವು ದೂರವಿರಬೇಕಾದ ಮೂರು ಪ್ರಮುಖ ಆಹಾರದ ಬಗ್ಗೆ ಸೂಚನೆ ನೀಡಿದ್ದಾರೆ. ಅವು ಈ ಕೆಳಗಿನಂತಿವೆ. ಕೃತಕ ಟೀಪಿ … Read more

ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!

ಮೂತ್ರಪಿಂಡಗಳು (ಕಿಡ್ನಿಗಳು) ಸರಿಯಾಗಿ ಕೆಲಸ ಮಾಡದಿದ್ದರೆ, ದೇಹದಲ್ಲಿನ ಹೆಚ್ಚುವರಿ ದ್ರವಗಳು ಹೊರಗೆ ಹೋಗದೆ ಒಳಗೇ ಉಳಿದುಕೊಳ್ಳುತ್ತವೆ. ಇದರಿಂದಾಗಿ ಬೆಳಿಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕಣ್ಣುಗಳ ಸುತ್ತ ಅಥವಾ ಮುಖದ ಮೇಲೆ ಬಾವು (ಊತ) ಕಾಣಿಸಿಕೊಳ್ಳಬಹುದು. WhatsApp Group Join Now ಬಹಳಷ್ಟು ಜನರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಇದು ಕಿಡ್ನಿ ಸಮಸ್ಯೆಗಳ ಆರಂಭಿಕ ಲಕ್ಷಣವಾಗಿರಬಹುದು. 1. ನಿರಂತರ ಆಯಾಸ ಮತ್ತು ದೌರ್ಬಲ್ಯ ರಾತ್ರಿಯಿಡೀ ಚೆನ್ನಾಗಿ ನಿದ್ರೆ ಮಾಡಿದರೂ ಬೆಳಿಗ್ಗೆ ಎದ್ದ ತಕ್ಷಣ ನಿಶ್ಯಕ್ತಿ … Read more

ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?

ಪ್ರಕೃತಿಯಲ್ಲಿ ಕಂಡುಬರುವ ಕೆಲವು ಅದ್ಭುತ ಸಸ್ಯಗಳು ಮತ್ತು ಅವುಗಳ ಹಣ್ಣುಗಳು ನಮಗೆ ತಿಳಿದಿಲ್ಲದ ಅನಂತ ಆರೋಗ್ಯ ಪ್ರಯೋಜನಗಳನ್ನ ಒದಗಿಸುತ್ತವೆ. ಇಂದು ನಾವು ಮಾತನಾಡಲಿರುವ ಹಣ್ಣುಗಳು ಅಂತಹ ವರ್ಗಕ್ಕೆ ಸೇರಿವೆ. ಅವುಗಳನ್ನ ವಿವಿಧ ಸ್ಥಳಗಳಲ್ಲಿ ವಿಭಿನ್ನವಾಗಿ ಕರೆಯಲಾಗುತ್ತದೆ. WhatsApp Group Join Now ಗುಪ್ಪಟ್ಟೆ ಗಿಡ, ರಸಭರಿ ಇನ್ನು ಇಂತಹ ಹಲವು ಹೆಸರುಗಳಿವೆ. ಒಂದು ಕಾಲದಲ್ಲಿ ಅವು ನಮ್ಮ ಮನೆಗಳ ಸುತ್ತಲೂ ವ್ಯಾಪಕವಾಗಿ ಕಂಡುಬಂದರೂ, ಇಂದು ಅವು ಬಹಳ ಅಪರೂಪ. ಅವುಗಳ ವಿಶೇಷ ಗುಣಗಳ ಬಗ್ಗೆ ಕೇಳಿದಾಗ, ಇದು … Read more

ತಹಶೀಲ್ದಾರ್ ಕಚೇರಿಯಲ್ಲಿ ತಾಯಿ-ಮಗನ ಲಂಚದ ಆಟ.! ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನಿನ ಇನಾಮು ರದ್ದುಪಡಿಸಿ ‘ಪಟ್ಟಾ’ ಎಂದು ಬದಲಾಯಿಸಿಕೊಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕಿ (FDA) ಮತ್ತು ಆಕೆಯ ಮಗ ಇಬ್ಬರೂ ಒಟ್ಟಿಗೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. WhatsApp Group Join Now ಸಿರುಗುಪ್ಪ ತಾಲ್ಲೂಕು ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಸುವರ್ಣ ಮತ್ತು ಆಕೆಯ ಮಗ ದೀಪಕ್ ಲೋಕಾಯುಕ್ತ ದಾಳಿಗೆ ಸಿಲುಕಿ … Read more

ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!

ವಿಧವೆಯೊಂದಿಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಶಿಂದಿಕುರಬೆಟ್ ಗ್ರಾಮದ ಸಕ್ಕುಬಾಯಿ ಪಟಾಯತ್ (28) ಕೊಲೆಯಾದ ದುರ್ದೈವಿ. ಪ್ರಕರಣ ಸಂಬಂಧ ಆಕೆಯ ಪತಿ ಸಂತೋಷ್ ಪಟಾಯತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ದೇವಸ್ಥಾನದ ಪ್ರಸಾದವೆಂದು ವಿಷದ ಪಾನೀಯ ನೀಡಿದ ಪತಿ ಪೊಲೀಸರು ನೀಡಿರುವ ಪ್ರಾಥಮಿಕ … Read more

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ – ರಾಜ್ಯಪಾಲರಿಗೆ ದೂರು

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಹಿರಿಯ ಕಾಂಗ್ರೆಸ್ (Congres) ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ (HC Mahadevappa) ಅವರ ವಿರುದ್ಧ ಗಂಭೀರ ಸ್ವರೂಪದ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. WhatsApp Group Join Now ವಿವಿಧ ಇಲಾಖೆಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಭಾರಿ ಅಕ್ರಮ ಮತ್ತು ಹಗರಣ (Scandal) ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರು ಕರ್ನಾಟಕದ ರಾಜ್ಯಪಾಲರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ. ಈ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ … Read more

ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!

ಪತ್ನಿಗೆ ಮೆಸೇಜ್ ಮಾಡುತ್ತಿದ್ದನೆಂದು ಸಂಶಯಗೊಂಡು ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ನಡೆದಿದೆ. ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. WhatsApp Group Join Now ಹೆಂಡತಿಗೆ ಮೆಸೇಜ್ ಮಾಡುತ್ತಿದ್ದನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ … Read more

ಸ್ನೇಹಿತನ ಹೆಂಡತಿಯನ್ನೇ ಹಾರಿಸಿಕೊಂಡು ಹೋದ ಭೂಪ! ಕಣ್ಣೀರಿಟ್ಟು ‘ಬಂದ್‌ ಬಿಡು’ ಎಂದ ರಿಯಲ್ ಗಂಡ

ಮಂಡ್ಯ: ಸ್ನೇಹದ ಹೆಸರಿನಲ್ಲಿ ಮನೆಗೆ ಬರುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಸ್ನೇಹಿತನ ಹೆಂಡತಿಯನ್ನೇ ಕರೆದುಕೊಂಡು ಓಡಿ ಹೋಗಿರುವ ಆಘಾತಕಾರಿ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. WhatsApp Group Join Now ಓಡಿಹೋದ ಜೋಡಿಯನ್ನು ಪವಿತ್ರ ಮತ್ತು ಯೇಸುದಾಸ್ ಎಂದು ಗುರುತಿಸಲಾಗಿದೆ. ಶಾಕಿಂಗ್‌ ವಿಚಾರ ಅಂದ್ರೆ, ಇವರಿಬ್ಬರಿಗೂ ಈಗಾಗಲೇ ಮದುವೆಯಾಗಿದ್ದು, ಇಬ್ಬರಿಗೂ ತಲಾ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ವಿವಾಹಿತರು ತಮ್ಮ ಸಂಸಾರ ಮತ್ತು ಮಕ್ಕಳನ್ನು ಬಿಟ್ಟು ಪರಾರಿಯಾಗಿರುವುದು ಕುಟುಂಬಸ್ಥರಲ್ಲಿ … Read more

ಇನ್‌ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್‌ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್‌ ಟ್ಯಾಂಕರ್‌ ಚಾಲಕ!

ವ್ಯಕ್ತಿಯೊಬ್ಬ ಪ್ರೀತಿಸಿದ್ದ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ವಕೀಲರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. WhatsApp Group Join Now ಹಾಸನದ ಸಕಲೇಶಪುರ ಮೂಲದ ಎನ್.ಡಿ ಅನುಷಾ (20) ಕೊಲೆಯಾದವರು. ಮನೆ ಮಾಲೀಕ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಆರೋಪಿ ಶರತ್ ನ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿದೆ. ಅನುಷಾ ಹಾಗೂ ಶರತ್‌ … Read more