3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
ಬಿಡದಿ ಟೌನ್ಶಿಪ್ ಜಟಾಪಟಿ ತೀವ್ರಗೊಂಡಿದೆ. ಯೀಜನೆಯ ಅಂತಿಮ ಅಧಿಸೂಚನೆ ಪ್ರಕಟ ಬೆನ್ನಲ್ಲೇ ರೈತರ ಆಕ್ರೋಶ ಜೋರಾಗಿದ್ದು, ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ರೈತರು ಸಿದ್ಧತೆ ನಡೆಸಿದ್ದಾರೆ. WhatsApp Group Join Now ಇದರ ನಡುವೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ ಕುಮಾರಸ್ವಾಮಿ, ಬಿಡದಿ ಟೌನ್ಶಿಪ್ ಸರ್ಕಾರದ ರಿಯಲ್ ಎಸ್ಟೇಟ್, ಡಿಕೆಶಿಯೇ ರಿಯಲ್ ಎಸ್ಟೇಟ್ ದೊರೆ ಎಂದು ಗುಡುಗಿದ್ದಾರೆ. ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ! ಟೌನ್ಶಿಪ್ ಹೆಸರಲ್ಲಿ ರೈತರ ಜಮೀನು ಕಬಳಿಸಲು ನಾವು ಬಿಡೋದಿಲ್ಲ ಎಂದು ಕುಮಾರಸ್ವಾಮಿ … Read more