ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!

ನಗರದ ಹೋಟೆಲ್‌ಗಳಲ್ಲಿ ಕಲಬೆರಕೆ ಆಹಾರದ ಬಗ್ಗೆ ಹತ್ತಾರು ದೂರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಾರುಕಟ್ಟೆಯಿಂದ ತಂದಿದ್ದ ರೆಡಿಮೇಡ್ ದೋಸೆ ಹಿಟ್ಟಿನಿಂದ ತಯಾರಿಸಿದ ದೋಸೆ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ದಂಪತಿಗಳು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. WhatsApp Group Join Now ಚಾಂದ್‌ಖೇಡಾ ನಿವಾಸಿಗಳಾದ ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ದಂಪತಿಗಳು ಸ್ಥಳೀಯ ಡೈರಿಯಿಂದ ದೋಸೆ ಹಿಟ್ಟನ್ನು ಖರೀದಿಸಿ ತಂದಿದ್ದರು. ಇದನ್ನು ಸೇವಿಸಿದ ಇಡೀ ಕುಟುಂಬಕ್ಕೆ ತೀವ್ರವಾಗಿ ವಾಂತಿ-ಭೇದಿಯಾಗಿ … Read more

Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌

ಚಿನ್ನ ಪ್ರಿಯರಿಗೆ ಏಪ್ರಿಲ್ 7ರ ಮಂಗಳವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಭಾರೀ ಏರಿಳಿತ ಕಂಡಿತ್ತು. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಇಂದಿನ ಚಿನ್ನ ಬೆಲೆ ಇಳಿಕೆಯು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. WhatsApp Group Join Now ಹಾಗಾದರೆ ಏಪ್ರಿಲ್ 7ರಂದು ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ ಎಷ್ಟಿದೆ ಎನ್ನುವುದನ್ನು ಈ ಲೇಖನದಲ್ಲಿ ನೋಡೋಣ. ಬೆಂಗಳೂರು ಸೇರಿದಂತೆ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು … Read more

Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಆಧ್ಯಾತ್ಮ ಮಾತುಕತೆ ಮುಂತಾದವುಗಳಿಂದ ಇಂದು ನೀವು ಏನೋ ವಿಶೇಷ ಅನುಭವವನ್ನು ಪಡೆಯಲಿದ್ದೀರಿ. ಅತೀಂದ್ರಿಯ ಮತ್ತು ವಿಲಕ್ಷಣ ವಿಚಾರಗಳತ್ತ ನೀವು ಅವಿವರಣೀಯವಾಗಿ ಆಕರ್ಷಿತರಾಗುತ್ತೀರಿ. ನಿಮ್ಮ ಅಂತರಾತ್ಮದೊಂದಿಗೆ ದೀರ್ಘ ಸಂಪರ್ಕದಲ್ಲಿ ನೀವು ಕೆಲವು ಆಲೋಚನೆಗಳನ್ನು ನಿರೀಕ್ಷಿಸಬಹುದು. ನೀವು ಆಧ್ಯಾತ್ಮವಾಗಿ ವೃದ್ಧಿಯಾಗಿದ್ದೀರಿ ಎಂಬ ಭಾವನೆ ನಿಮ್ಮಲ್ಲಿ ಬರಬಹುದು. ಇದು ನೀವು ಇತರರಿಗಿಂತ ಮೇಲ್ಮಟ್ಟದಲ್ಲಿದ್ದೀರಿ ಎಂಬ ಭಾವನೆ ನಿಮ್ಮಲ್ಲಿ ಬರದಂತೆ ನೋಡಿಕೊಳ್ಳಿ. ಪ್ರಯಾಣಕ್ಕೆ ಶುಭದಿನವಲ್ಲ. ವೃಷಭ :- ಗಣೇಶನ ಆಶೀರ್ವಾದದಿಂದ ಕುಟುಂಬದ ವ್ಯಕ್ತಿಯಾಗ ನಿಮ್ಮ … Read more

ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!

ತೆಲಂಗಾಣದ ನಿರ್ಮಲ್ ಜಿಲ್ಲಾ ಕೇಂದ್ರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ನಿರ್ಮಲ್ನ ಬಂಗಲ್ ಪೇಟ್ ಬಳಿಯ ಮಹಾಲಕ್ಷ್ಮಿವಾಡದ ಸಿ-ಬ್ಲಾಕ್ ಡಬಲ್ ಬೆಡ್ರೂಮ್ ಮನೆಯಲ್ಲಿ ಈ ಘಟನೆ ನಡೆದಿದೆ. WhatsApp Group Join Now ಘಟನೆಯ ವಿವರ : ಮನೆಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ರಿಡ್ಜ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆ ಸಮಯದಲ್ಲಿ ಮನೆಯಲ್ಲಿದ್ದ ಮಹಿಳೆ ಮತ್ತು ಮನೆಯ ಮಾಲೀಕರಿಗೆ ಗಂಭೀರ ಗಾಯಗಳಾಗಿವೆ. … Read more

ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!

ಆಹಾರವನ್ನ ಜೀರ್ಣಿಸಿಕೊಳ್ಳಲು, ದೇಹದಿಂದ ತ್ಯಾಜ್ಯವನ್ನು ತೆಗೆದುಹಾಕಲು ಮತ್ತು ಶಕ್ತಿಯನ್ನ ಸಂಗ್ರಹಿಸಲು ದೇಹಕ್ಕೆ ಯಕೃತ್ತು ಅಗತ್ಯವಿದೆ. ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಅದರ ಲಕ್ಷಣಗಳು ದೇಹದ ಮೇಲೆ ಕಾಣಿಸಿಕೊಳ್ಳುತ್ತವೆ. WhatsApp Group Join Now ಈ ಲಕ್ಷಣಗಳನ್ನು ಸಮಯಕ್ಕೆ ಗುರುತಿಸದಿದ್ದರೆ, ಚಿಕಿತ್ಸೆ ಕಷ್ಟಕರವಾಗಿರುತ್ತದೆ. ಯಕೃತ್ತು ಹಾನಿಯಾಗುವ 3-6 ತಿಂಗಳ ಮೊದಲು ದೇಹದಲ್ಲಿ ಕಾಣಿಸಿಕೊಳ್ಳುವ ಆರಂಭಿಕ ಲಕ್ಷಣಗಳು ಯಾವುವು.? ತಜ್ಞರು ಏನು ಹೇಳುತ್ತಾರೆಂದು ತಿಳಿಯೋಣ. ಯಕೃತ್ತಿನ ಹಾನಿಯ ಸಾಮಾನ್ಯ ಲಕ್ಷಣಗಳು ಆಯಾಸ, ದೌರ್ಬಲ್ಯ, ಹಸಿವಿನ ನಷ್ಟ… ಯಕೃತ್ತಿನ ಕಾರ್ಯವು ಮತ್ತಷ್ಟು ಹದಗೆಟ್ಟಾಗ, … Read more

Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಲೌಕಿಕ ವಿಷಯಗಳ ಬಗ್ಗೆ ನೀವು ಆಸಕ್ತಿಯನ್ನು ಹೊಂದುವುದಿಲ್ಲ. ಇಂದು ನೀವು ವಿಭಿನ್ನ ಸ್ತರದಲ್ಲಿರುತ್ತೀರಿ. ನಿಮ್ಮದೇ ಆಧ್ಯಾತ್ಮಿಕ ಮತ್ತು ಬೌದ್ಧಿಕ ಪ್ರಪಂಚದಲ್ಲಿ ನೀವು ಸಂಪೂರ್ಣವಾಗಿ ಕಳೆದುಹೋಗುವಿರಿ. ಇದು ಖಂಡಿತವಾಗಿಯೂ ಕೆಟ್ಟ ವಿಚಾರವಲ್ಲ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಬದಲಾಗಿ ಈ ಆಳವಾದ ಆಲೋಚನೆಗಳಿಂದ ನಿಮಗೆ ಪ್ರಯೋಜನ ಸಿಗಲಿದೆ. ಪರ್ಯಾಯ ರೋಗನಿವಾರಣಾ ಚಿಕಿತ್ಸೆ, ನಿಸರ್ಗಾತೀತ ಮತ್ತು ಅಂತೀದ್ರಯ ವಿಷಯಗಳತ್ತ ನೀವು ಆಸಕ್ತಿ ಹೊಂದುವಿರಿ. ರೇಖೀ, ನ್ಯಾಚುರೋಪತಿ ಮುಂತಾದವುಗಳಲ್ಲಿ ತೊಡಗಲು ಯೋಜನೆ ರೂಪಿಸಿದ್ದಲ್ಲಿ … Read more

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!

ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಂಡ ವಿಧಿಸಿದ ಬೆನ್ನಲ್ಲೇ, ಲಾರಿ ಚಾಲಕನೊಬ್ಬ ಪೊಲೀಸ್ ಠಾಣೆಗೆ ಎಳೆದೊಯ್ದ ಲಾರಿಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. WhatsApp Group Join Now ಏನಿದು ಘಟನೆ? ಮೃತ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ … Read more

Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ತರೀಕೆರೆ ಸಿಪ್ಪೆಗೋಟು ₹16,500 ₹13,155 ದಾವಣಗೆರೆ ಸಿಪ್ಪೆಗೋಟು ₹15,000 ₹15,000 ದಾವಣಗೆರೆ ಚೂರು ₹7,034 ₹7,034 ತರೀಕೆರೆ ರಾಶಿ ₹27,010 ₹27,008 ಪುತ್ತೂರು ಹೊಸ ವೆರೈಟಿ ₹49,000 ₹30,300 ಹೊನ್ನಾವರ ಹಣ್ಣು ₹39,000 ₹38,000 ಹೊನ್ನಳ್ಳಿ ಇಡಿ ₹24,800 ₹24,800 ಬೆಳ್ತಂಗಡಿ ಹೊಸ ವೆರೈಟಿ ₹50,000 ₹31,500 ತೀರ್ಥಹಳ್ಳಿ ಗೊರಬಲು ₹28,500 ₹28,500 ತೀರ್ಥಹಳ್ಳಿ ಸಿಪ್ಪೆಗೋಟು ₹14,000 ₹14,000 ತರೀಕೆರೆ … Read more

Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಅತ್ಯಂತ ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರು ಮತ್ತು ನೆರೆಹೊರೆಯವರೊಂದಿಗೆ ಇಂದು ನೀವು ಬೌದ್ಧಿಕ ಚರ್ಚೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆಯಿದೆ. ಏನೇ ಆದರೂ, ಇವುಗಳು ತ್ವರಿತವಾಗಿ ಬಿಸಿ ಚರ್ಚೆಯಾಗಿ ಮಾರ್ಪಡಾಗುತ್ತದೆ. ಆದ್ದರಿಂದ ಅವುಗಳಿಂದ ದೂರವಿರಿ. ಜೊತೆಗೆ, ಚಿಂತೆಯು ನಿಮ್ಮನ್ನು ಕಾಡಲಾರಂಬಿಸುತ್ತದೆ ಮತ್ತು ನಿದ್ದೆಗೆಡಿಸುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಸ್ಥಿತಿಯ ದುರ್ಬಲತೆಗೆ ಕಾರಣವಾಗುತ್ತದೆ. ಪ್ರಯಾಣ ಯೋಜನೆಗಳೇನಾದರೂ ಇದ್ದಲ್ಲಿ, ಅದನ್ನು ಬೇರೊಂದು ದಿನಕ್ಕೆ ಮುಂದೂಡಿ. ನೆಮ್ಮದಿಯನ್ನು … Read more

HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ

ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಕ್ಕೆ ಸಾರಿಗೆ ಇಲಾಖೆ ತೆರೆ ಎಳೆದಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. WhatsApp Group Join Now ಮಾಧ್ಯಮ ವರದಿಗಳು ತಪ್ಪು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಲ್ಲ ಅಥವಾ ನಿಯಮ ಸಡಿಲಿಕೆಯಾಗಿದೆ ಎಂಬ ಸುದ್ದಿಗಳು ಪ್ರಕಟವಾಗಿದ್ದವು. ಈ … Read more