ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
ತುಮಕೂರು ಜಿಲ್ಲೆಯ (Tumkur) ಶಿರಾ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ನಾಡಬಾಂಬ್ ಸ್ಫೋಟಿಸಿಕೊಂಡು (Bomb Blast) ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ (Crime) ಮಾಡಿಕೊಂಡ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ನೊಂದ ಯುವತಿ ರಮ್ಯಾ ಪೊಲೀಸರಿಗೆ ಒಂದೊಂದೇ ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. WhatsApp Group Join Now ಆಸ್ಪತ್ರೆಯ ಚಿಕಿತ್ಸೆ ನಡುವೆಯೇ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಬರೋಬ್ಬರಿ ನಾಲ್ಕು ಪುಟಗಳ ಸುದೀರ್ಘ ದೂರು ನೀಡಿರುವ ರಮ್ಯಾ, ಮೃತರಾಗಿದ್ದ ನಾಗೇಂದ್ರ ತನಗೆ ನೀಡುತ್ತಿದ್ದ ನರಕಯಾತನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ. ಈ ದೂರಿನ … Read more