PM Surya Ghar Yojana : ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? ಎಷ್ಟು ಸಬ್ಸಿಡಿ ಸಿಗುತ್ತೆ.!

PM Surya Ghar Yojana : ನಮಸ್ಕಾರ ಸ್ನೇಹಿತರೇ, ದೇಶದ ಒಂದು ಕೋಟಿ ಮನೆಗಳ ಮೇಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಗೊಳಿಸುವ, ಅಂದರೆ ಉಚಿತ ವಿದ್ಯುತ್‌ ಒದಗಿಸುವ ಯೋಜನೆ ಇದಾಗಿದೆ. ಇದರಿಂದ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. WhatsApp Group Join Now ಇದನ್ನೂ ಕೂಡ … Read more

ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ – ಏನಿದು ಯೋಜನೆ.? ಹೇಗೆ ಅರ್ಜಿ ಸಲ್ಲಿಸುವುದು.? – PM Suraksha Bima Yojana

ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ - ಏನಿದು ಯೋಜನೆ.? ಹೇಗೆ ಅರ್ಜಿ ಸಲ್ಲಿಸುವುದು.? - PM Suraksha Bima Yojana

PM Suraksha Bima Yojana : ನಮಸ್ಕಾರ ಸ್ನೇಹಿತರೇ, ಕಡಿಮೆ ಮೊತ್ತದ ಹೂಡಿಕೆ ಮಾಡಿ ಹೆಚ್ಚಿನ ವಿಮಾ ಹಣವನ್ನು ಪಡೆಯುವ ಉತ್ತಮ ಯೋಜನೆಯನ್ನು ಕೇಂದ್ರ ಸರಕಾರವು ನೀಡುತ್ತಿದೆ. ಬಡವರ ಆರೋಗ್ಯ ಸಂಬಂಧಿ ಹಣಕಾಸಿನ ತೊಂದರಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group … Read more

Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,555/- ರೂಪಾಯಿ ಆಗಿದೆ. 10 ಗ್ರಾಂ ಗೆ ₹75,550/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ … Read more

BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ

BREAKING NEWS : ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ … Read more

Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ

Micro Finance : ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. WhatsApp Group … Read more

BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ

BREAKING NEWS : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್‌ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. WhatsApp Group Join Now ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ … Read more

ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. WhatsApp Group Join Now ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. FCI Recruitment … Read more

FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ

FCI Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸುವರ್ಣಾವಕಾಶವೊಂದು ಹೊರಹೊಮ್ಮಿದೆ. FCI (ಆಹಾರ ಇಲಾಖೆ ನೇಮಕಾತಿ 2025) ನೇಮಕಾತಿ 2025 ರ ಅಡಿಯಲ್ಲಿ, ಆಹಾರ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಒಟ್ಟು 55,000 ಕ್ಕೂ ಹೆಚ್ಚು ನೇಮಕಾತಿಗಳು ನಡೆಯಲಿವೆ. WhatsApp Group Join Now ಭಾರತೀಯ ಆಹಾರ ನಿಗಮ (FCI) ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಒಂದು ಪ್ರಮುಖ ಸಂಸ್ಥೆಯಾಗಿದೆ. ದೇಶದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ … Read more

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!

Micro Finance : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ತೋರಿಸುತ್ತಿರುವ ಆರ್ಭಟಕ್ಕೆ, ಜನ ಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ. ಮೈಕ್ರೋ ಫೈನಾನ್ಸ್ ಹೆಸರಲ್ಲಿ ಬಡ್ಡಿ ದಂಧೆಯೇ ಶುರುವಾಗಿದೆ ಎಂಬ ಆರೋಪ ಕೂಡ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಠಿಣ ಕಾನೂನು ರೂಪಿಸಲು ಸಿದ್ಧತೆ ನಡೆಸಿದೆ. ಈ ನಡುವೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ ದೂರು ನೀಡಲು ಹೋಗಿದ್ದ ಮಹಿಳೆಯರಿಗೆ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ. WhatsApp Group … Read more

ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?

UPI PIN : ನಮಸ್ಕಾರ ಸ್ನೇಹಿತರೇ, ಕೈ ತುಂಬಾ ಹಣ ಇಟ್ಟುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ದಿನಗಳು ಕಳೆದು ಹೋಗಿವೆ. ಈಗ ಏನಿದ್ರೂ ಒಂದು ಸ್ಮಾರ್ಟ್‌ ಪೋನ್‌ ಇದ್ರೆ ಸಾಕು ನೀವು ಬೇಕಾದುದನ್ನು ಖರೀದಿಸಬಹುದು. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ಇದಕ್ಕೆ ಅವಕಾಶ ಮತ್ತು ಸೌಲಭ್ಯ ಕಲ್ಪಿಸಿದೆ. WhatsApp Group Join Now ಅಂದರೆ ನಾವು UPI ID ಯೊಂದಿಗೆ ನೋಂದಾಯಿಸಿಕೊಳ್ಳಬಹುದು ಮತ್ತು Google Pay, PhonePe, Paytm ಮುಂತಾದ ಕಂಪನಿಗಳ ಮೂಲಕ ನಮಗೆ ಬೇಕಾದ … Read more