ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
ಕುಂಬಡಾಜೆ ಪಂಚಾಯತ್ ಪರಿಸರದಲ್ಲಿ ವಾಸಿಸುತ್ತಿದ್ದ 72 ವರ್ಷದ ಪುಷ್ಪಲತಾ ವಿ ಶೆಟ್ಟಿ ಅವರ ಕೊಲೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬದಿಯಡ್ಕ ಪಂಚಾಯತ್ನ ಪೆರ್ಡಾಲ ಮೂಲದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ (47) ಎಂದು ಗುರುತಿಸಲಾಗಿದೆ. WhatsApp Group Join Now ಕುಂಬದಾಜೆ ಪಂಚಾಯತ್ ವ್ಯಾಪ್ತಿಯ ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಅವರು ಮೃತಪಟ್ಟಿರುವುದು ಪತ್ತೆಯಾಗಿದ್ದು, ಆರಂಭಿಕ ತಪಾಸಣೆಯಲ್ಲಿ ಕೊಲೆ ಎಂದು … Read more