ನೀರಿನಲ್ಲಿ ಮುಳುಗಿಸಿ ತನ್ನ ಪುತ್ರ ಸೇರಿ ನಾಲ್ವರು ಮಕ್ಕಳನ್ನು ಹತ್ಯೆಗೈದ ಮಹಿಳೆ.!

ಪಾಣಿಪತ್ : ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಎಂದು ಮಹಿಳೆಯೊಬ್ಬಳು 4 ಮಕ್ಕಳನ್ನು ಹತ್ಯೆಗೈದ ಆಘಾತಕಾರಿ (Shocking) ಘಟನೆ ಹರಿಯಾಣದ ಪಾಣಿಪತ್‌ನ ಹಳ್ಳಿಯೊಂದರಲ್ಲಿ ನಡೆದಿದೆ. WhatsApp Group Join Now ಪೂನಂ ಬಂಧಿತ ಆರೋಪಿಯಾಗಿದ್ದು, ಹರಿಯಾಣದ ಪಾಣಿಪತ್‌ನಲ್ಲಿ ಪೊಲೀಸರು ಪೂನಂಳನ್ನು 4 ಮಕ್ಕಳನ್ನು ನೀರಿನ ಟ್ಯಾಂಕ್‌ಗಳಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಬಂಧಿಸಿದ್ದಾರೆ. 2023ರಲ್ಲಿ ಸೋನಿಪತ್‌ನ ಬೋಹಾದ್ ಗ್ರಾಮದಲ್ಲಿ ತನ್ನ ಅತ್ತಿಗೆಯ ಮಗಳನ್ನು ಕೊಂದಿದ್ದಳು. ಅದಾದ ನಂತರ ಯಾರೂ ಅನುಮಾನ ಪಡಬಾರದು ಎಂದು ತಪ್ಪಿಸಿಕೊಳ್ಳಲು ತನ್ನ ಸ್ವಂತ … Read more

ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ ; ಮೂರು ಮಕ್ಕಳ ತಾಯಿಯ ಕತ್ತು ಸೀಳಿ ಬರ್ಬರ ಹತ್ಯೆ!

ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೇಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ. ಸಂಧ್ಯಾ (32) ಮೃತ ಮಹಿಳೆಯಾಗಿದ್ದಾರೆ. WhatsApp Group Join Now ಮೃತ ಸಂಧ್ಯಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅರೇನೂರು ಗ್ರಾಮದವರು. ಕಳೆದ 10 ವರ್ಷಗಳ ಹಿಂದೆ ಅರೇನೂರು ಗ್ರಾಮದಿಂದ 20 ಕಿಮೀ ದೂರದ ಶಿರಗೋಳ ಗ್ರಾಮದ ರವಿ ಅವರೊಂದಿಗೆ ಸಂಧ್ಯಾ … Read more

KTM ಡ್ಯೂಕ್‌ ಬೈಕ್‌ ನಲ್ಲಿ ಮಿತಿಮೀರಿದ ವೇಗದಲ್ಲಿ ಚಲಿಸಿ ಶಿರಚ್ಛೇದಗೊಂಡು ಬ್ಲಾಗರ್ ಸಾವು.!

ಕೆಟಿಎಂ ಡ್ಯೂಕ್‌ ಬೈಕ್‌ ನಲ್ಲಿ ಮಿತಿಮೀರಿದ (140 ಕಿಲೋ ಮೀಟರ್‌ ಸ್ಪೀಡ್)‌ ವೇಗದಲ್ಲಿ ಚಲಿಸಿದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ 18 ವರ್ಷದ ಯುವ ಬ್ಲಾಗರ್‌ ಶಿರಚ್ಛೇದಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೂರತ್‌ ನಲ್ಲಿ ಬುಧವಾರ (ಡಿ.03) ನಡೆದಿದೆ. WhatsApp Group Join Now ಮಿತಿಮೀರಿದ ವೇಗದಲ್ಲಿ ಚಲಿಸಿದ ಪರಿಣಾಮ ಪಿಕೆಆರ್‌ ಬ್ಲಾಗರ್‌ ಪ್ರಿನ್ಸ್‌ ಪಟೇಲ್‌ (18ವರ್ಷ) ತಲೆ ತುಂಡಾಗಿ ರಸ್ತೆಯಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಿಸಿಟಿವಿಯಲ್ಲಿ, ಪ್ರಿನ್ಸ್‌ ಪಟೇಲ್‌ ಕೆಟಿಎಂ ಡ್ಯೂಕ್‌ ಬೈಕ್‌ ನಲ್ಲಿ 140 ಕಿಲೋ ಮೀಟರ್‌ … Read more

ವೃದ್ಧೆಯ ಭೀಕರ ಕೊಲೆಗೆ ಮಗನೇ ಕಾರಣ ಎಂದ ಅಳಿಯ : 45 ದಿನಗಳ ಬಳಿಕ ಅಸಲಿ ಕಥೆ ತೆರೆದಿಟ್ಟ ಪೊಲೀಸರು

ಶಿವಮೊಗ್ಗ : ತಾಲೂಕಿನ ಕುಂಸಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ಶಾಂತಿಧೂತ ಮಹಾತ್ಮ ಗಾಂಧಿ ಜನ್ಮದಿನಾಚರಣೆಯಂದೇ ಅಹಿಂಸೆ ಮೆರೆದಿದ್ದ ಕೊಲೆಗಾರರು 70 ವರ್ಷ ವಯಸ್ಸಿನ ವೃದ್ಧೆಯನ್ನು ಭೀಕರವಾಗಿ ಇರಿದು ಕೊಂದಿದ್ದರು. ಬಸಮ್ಮ ಎಂಬ ವೃದ್ಧೆ ಒಬ್ಬರೇ ಕುಂಸಿ ಗ್ರಾಮದಲ್ಲಿ ವಾಸವಿದ್ದರು. WhatsApp Group Join Now ಹೀಗೆ ಮನೆಯಲ್ಲಿದ್ದ ಒಂಟಿ ವೃದ್ಧೆ ಕೊಲೆಯಾದ ಪ್ರಕರಣವನ್ನು ದಾಖಲಿಸಿಕೊಂಡ ಕೊಲೆಗಾರರು ಯಾರು ಎಂದು ಹುಡುಕಲಾರಂಭಿಸಿದರು. ಕೊಲೆಯಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸವಾಲು ಎದುರಾಗಿತ್ತು. ಕೊಲೆ ಮಾಡಿದವರು ರಕ್ತದ … Read more

ಮದುವೆಯಾದ ಮರುದಿನವೇ ಮದುಮಗ ಸಾವು! ನವಜೋಡಿಯ ಬಾಳಲ್ಲಿ ವಿಧಿಯ ಅಟ್ಟಹಾಸ

ಶಿವಮೊಗ್ಗ ಮೂಲದ ಯುವಕ ಮದುವೆಯಾದ ಮರುದಿನವೇ ಸಾವನ್ನಪ್ಪಿರುವ ಮನಕಲಕುವ ಘಟನೆ  (Groom Death) ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.  ಮದುವೆಯ ಬಳಿಕ ದೇವರ ದರ್ಶನ ಪಡೆಯಲು ತೆರಳಿದ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ವರ ಕೊನೆಯುಸಿರೆಳೆದಿದ್ದಾನೆ. WhatsApp Group Join Now ಭಾನುವಾರ ಅದ್ಧೂರಿಯಾಗಿ ಜರುಗಿದ್ದ ಮದುವೆ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತಪುರದ ನಿವಾಸಿಯಾಗಿರುವ ರಮೇಶ್(30) ಮೃತ ದುರ್ದೈವಿ. ರಮೇಶ್ … Read more

ನಾಯಕ ನಟನಾಗಿ ಎಂಟ್ರಿ ಕೊಟ್ಟ ಗಿಲ್ಲಿ ನಟ; ‘ಸೂಪರ್‌ ಹಿಟ್‌’ ಟೀಸರ್‌ ಔಟ್!

ʻಬಿಗ್‌ ಬಾಸ್‌ʼ ಮನೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ʻಕಾಮಿಡಿ ಸ್ಟಾರ್‌ʼ ಗಿಲ್ಲಿ ನಟ ನಾಯಕ ನಟನಾಗಿ ನಟಿಸಿರುವ ʻಸೂಪರ್‌ ಹಿಟ್‌ʼ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಟೀಸರ್‌ ರಿಲೀಸ್‌ ಆಗಿದೆ. ಏನಿದು ಕಥೆ? ಗಿಲ್ಲಿಗೆ ಜೋಡಿ ಯಾರು? ಅನ್ನೋ ನಿಮ್ಮೆಲ್ಲ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ.. WhatsApp Group Join Now ಕಾಮಿಡಿ ಶೋಗಳಲ್ಲಿ ಪಂಚ್‌ ಡೈಲಾಗ್‌ ಹೊಡೆಯುವ ಮೂಲಕ ಸಖತ್‌ ಫೇಮಸ್‌ ಆಗಿ ಬಂದು, ಇದೀಗ ʻಬಿಗ್ ಬಾಸ್ʼ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿದ್ದಾರೆ ಗಿಲ್ಲಿ ನಟ. ಈಗಾಗಲೇ ಚಾಲೆಂಜಿಂಗ್‌ … Read more

‘ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ’: ಸಂಕ್ರಾಂತಿ ನಂತರ ಸಿಎಂ ಬದಲು ಖಚಿತ ಕೋಡಿಶ್ರೀ ಭವಿಷ್ಯ

ಮುಂದಿನ ವರ್ಷದ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. WhatsApp Group Join Now ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ : ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು … Read more

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. WhatsApp Group Join Now ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಜಮಖಂಡಿ ತಾಲೂಕಿನ ಸಿದ್ದಾಪುರದವರು ಎನ್ನಲಾಗಿದೆ. ಮೃತರನ್ನು ವಿಶ್ವನಾಥ ಕಂಬಾರ(17), … Read more

19 ನಿಮಿಷ 34 ಸೆಕೆಂಡ್‌ MMSನ ವೈರಲ್ ಹುಡುಗ ಮೆಟ್ರೋ ನಿಲ್ದಾಣದಲ್ಲಿ ಪ್ರತ್ಯಕ್ಷ!

ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದ 19 ನಿಮಿಷ 34 ಸೆಕೆಂಡ್‌ಗಳ ಎಂಎಂಎಸ್‌ನಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾನೆ. ಆತನನ್ನು ಗುರುತಿಸಿದ ಕೆಲವರು ವಿಡಿಯೋ ಮಾಡಿದ್ದು, ಈ ಘಟನೆಯು ನೆಟ್ಟಿಗರ ನಡುವೆ ಚರ್ಚೆಗೆ ಕಾರಣವಾಗಿದೆ. WhatsApp Group Join Now ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ 19 ನಿಮಿಷ 34 ಸೆಕೆಂಡ್‌ ಎಂಎಂಎಸ್ ಸಂಚಲನವನ್ನು ಸೃಷ್ಟಿಸಿದೆ. ಕೆಲವರು ಈ ವಿಡಿಯೋನ್ನಿಟ್ಟುಕೊಂಡು ಟ್ರೋಲ್ ಮಾಡಲಾರಂಭಿಸಿದ್ದಾರೆ. ಇದೀಗ ಈ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ … Read more

ಫ್ಯಾಟಿ ಲಿವರ್ : ಈ 3 ದೈನಂದಿನ ಅಭ್ಯಾಸಗಳಿಂದ ನಿಮ್ಮ ಯಕೃತ್ತು ಕೊಳೆಯುತ್ತಿದೆ, ಇಂದೇ ತ್ಯಜಿಸಿ ; ದಿ ಲಿವರ್ ಡಾಕ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಕಳಪೆ ಆಹಾರ, ಸೀಮಿತ ಚಲನಶೀಲತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಯಕೃತ್ತಿನ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ಕೆಲವೇ ವ್ಯಕ್ತಿಗಳಿಗೆ ಸೀಮಿತವಾಗಿದ್ದರೂ, ಫ್ಯಾಟಿ ಲಿವರ್ ಈಗ ಮಕ್ಕಳಿಂದ ವಯಸ್ಕರವರೆಗೆ ಎಲ್ಲಾ ವಯಸ್ಸಿನ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. WhatsApp Group Join Now ಚಿಕಿತ್ಸೆ ನೀಡದೆ ಬಿಟ್ಟರೆ, ಅದು ಕ್ರಮೇಣ ಸಿರೋಸಿಸ್ ಅಥವಾ ಲಿವರ್ ಕ್ಯಾನ್ಸರ್‌’ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ. ಇದಕ್ಕಾಗಿಯೇ ಆರೋಗ್ಯ ತಜ್ಞರು ಮತ್ತು ವೈದ್ಯರು ಜನರು ತಮ್ಮ ಜೀವನಶೈಲಿಯನ್ನ ಸುಧಾರಿಸಿಕೊಳ್ಳುವಂತೆ … Read more