ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಡಿಕೆಶಿ ವಿರುದ್ಧ JDS ಕಿಡಿ
ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. WhatsApp Group Join Now ಮುಸ್ಲಿಂ ನಾಯಕರನ್ನು ಅಮಾನತುಗೊಳಿಸಿರುವ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪೋಸ್ಟ್ ಮಾಡಿದ್ದು, ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು … Read more