Railway Recruitment :- ರೈಲ್ವೇ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Railway Recruitment :- ನಮಸ್ಕಾರ ಸ್ನೇಹಿತರೇ, ಅರ್ಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಅಪ್ರೆಂಟಿಸ್ಶಿಪ್ ಗೆ ಉತ್ತಮ ಅವಕಾಶವನ್ನು ನೀಡುತ್ತಿದೆ. ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಸರ್ಕಾರ ಆನ್ ಲೈನ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ನೇಮಕಾತಿ ಡ್ರೈವ್ 5,600 ಕ್ಕೂ ಹೆಚ್ಚು ಟ್ರೈನಿ ಹುದ್ದೆಗಳನ್ನು ನೇಮಕ ಮಾಡುವ ಗುರಿಯನ್ನು ಹೊಂದಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 3, 2024 ರೊಳಗೆ ಅಧಿಕೃತ ವೆಬ್ಸೈಟ್ nfr.indianrailways.gov.in ಮೂಲಕ ಅರ್ಜಿ ಸಲ್ಲಿಸಬಹುದು. WhatsApp Group Join Now ಅರ್ಹತಾ … Read more

ಎಚ್ಚರಿಕೆ : ರೇಷನ್ ಕಾರ್ಡ್ ದಾರರೇ ಗಮನಿಸಿ – ನಿಮ್ಮ ಬಳಿ ಇವುಗಳಿದ್ದರೆ ತಕ್ಷಣ ಪಡಿತರ ಚೀಟಿಯನ್ನ ಹಿಂದಿರುಗಿಸಿ

ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (BPL) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (BPL) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. WhatsApp Group Join Now • ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು … Read more

Gold Rate Today : ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more

Vidya Lakshmi Scheme : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ವಿದ್ಯಾಲಕ್ಷ್ಮೀ ಯೋಜನೆಯಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ.!

Vidya Lakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ಒದಗಿಸುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗಾಗಿ 2024ರಿಂದ 2031ರ ವರೆಗೆ 3,600 ಕೋಟಿ ರೂ. ಹಣ ಮೀಸಲಿಡಲಾಗಿದೆ. WhatsApp Group Join Now ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಸಚಿವ … Read more

Rain Updates : ರಾಜ್ಯದಲ್ಲಿ ಮತ್ತೆ ಮಳೆ.! ಮಳೆ.! ಮಳೆ.! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ.!

Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ. WhatsApp Group Join Now ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!

Post Office Scheme : ನಮಸ್ಕಾರ ಸ್ನೇಹಿತರೇ, ಜೀವನದಲ್ಲಿ ನೈಸರ್ಗಿಕವಾಗಿ ನಿರೀಕ್ಷಿತ ವಿಪತ್ತುಗಳು ಇದ್ದಕ್ಕಿದ್ದಂತೆ ಬರುತ್ತವೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ತನ್ನ ಎಲ್ಲಾ ಗ್ರಾಹಕರಿಗೆ ಅಂತಹ ಸಮಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನ ನಿಭಾಯಿಸಲು ವಿಶೇಷವಾದ ಗುಂಪು ವೈಯಕ್ತಿಕ ಅಪಘಾತ ವಿಮಾ ಯೋಜನೆಗಳನ್ನ ಪರಿಚಯಿಸಿದೆ. WhatsApp Group Join Now ಈ ಯೋಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷವಾಗಿ ಜನಪ್ರಿಯವಾಗಿವೆ, ಅಲ್ಲಿ ಭಾರತದ ವಿಶಾಲವಾದ ಅಂಚೆ ಜಾಲವು ಜನರಿಗೆ ಭದ್ರತೆ ಮತ್ತು ಬ್ಯಾಂಕಿಂಗ್‌’ನ ವಿಶ್ವಾಸಾರ್ಹ ಸಾಧನವಾಗಿದೆ. IPPB 399 … Read more

e-Shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. WhatsApp Group Join Now ಇದನ್ನೂ ಕೂಡ ಓದಿ : Post Office Franchise … Read more

Bele Parihara Payment : ರಾಜ್ಯದ ರೈತರಿಗೆ ಸಿಹಿಸುದ್ಧಿ.! ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ.!

Bele Parihara Payment : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. WhatsApp Group Join Now ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ಮುಂಗಾರು … Read more

HSRP Number Plate : ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ ಮಾಡಿತಾ ಸಾರಿಗೆ ಇಲಾಖೆ.!

HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್‌ಎಸ್‌ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ. ಹೆಚ್‌ಎಸ್‌ಆರ್ಪಿ ಅಳವಡಿಕೆಯನ್ನು … Read more

Petrol : ಪೆಟ್ರೋಲ್ – ಡೀಸೆಲ್ ಹಾಕಿಸಿಕೊಳ್ಳುವವರು ಈ ತಪ್ಪನ್ನು ಎಂದಿಗೂ ಮಾಡ್ಬೇಡಿ! ತಪ್ಪಿದರೆ ಅಪಾಯ ನಿಮಗೆ ಕಟ್ಟಿಟ್ಟಬುತ್ತಿ

Petrol : ನಮಸ್ಕಾರ ಸ್ನೇಹಿತರೇ, ಇಂದು ನಮ್ಮ ದೇಶದಲ್ಲಿ ಪೆಟ್ರೋಲ್ ವಾಹನಗಳ ಬಳಕೆಯೇ ಹೆಚ್ಚು. ಎಲೆಕ್ಟ್ರಿಕ್ ವಾಹನಗಳ ಆವಿಷ್ಕಾರಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದೇ ಆದರೂ ಪೆಟ್ರೋಲ್ ಗಾಡಿಗಳ ಚಾಲನೆಯೇ ಅಧಿಕ ಸಂಖ್ಯೆಯಲ್ಲಿದೆ. ಇಂತಹ ವಾಹನಗಳ ಸಂಚಾರ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಅದರಲ್ಲೂ ಇಂಧನ ಬೆಲೆ ಗಗನಕ್ಕೇರಿದ್ದು, ವಾಹನ ಸವಾರರ ಅಳಲು ಕೂಡ ಮುಗಿಲು ಮುಟ್ಟಿದೆ. ಸದ್ಯ ಬೆಲೆ ಇಳಿಕೆ ದೂರದ ಮಾತಾಗಿದೆ. ಹೀಗಿರುವಾಗ ಪೆಟ್ರೋಲ್ (Petrol) ಬೈಕ್ ಮತ್ತು ಕಾರುಗಳನ್ನು ಚಲಾಯಿಸುವ ಬಹುತೇಕರು, ತಮ್ಮ ವಾಹನದ … Read more