ಚಳಿಯಲ್ಲಿ ಧರಣಿ ಕೂರುವುದು ಬೇಡ, ಪ್ರತಿಭಟನೆ ಕೈಬಿಟ್ಟು ದೆಹಲಿಗೆ ಬನ್ನಿ : ಅಂಗನವಾಡಿ ನೌಕರರಿಗೆ ಎಚ್‌ಡಿಕೆ ಆಹ್ವಾನ

ಬಿಸಿಯೂಟ ಯೋಜನೆ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ಮಂಡ್ಯದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ನಡುವೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. WhatsApp Group Join Now ನೀವು ಚಳಿಯಲ್ಲಿ ಧರಣಿ ಕೂರುವುದು ಬೇಡ: ಜಿಲ್ಲಾಧಿಕಾರಿ ಕುಮಾರ್‌ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಅವರೊಂದಿಗೆ … Read more

ದೈವ ನಮ್ದು ನಿಮ್ಮದಲ್ಲ : ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದವನನ್ನು ತಡೆದ ಕರಾವಳಿ ಹುಡುಗನಿಗೆ ಬೆಂಗಳೂರಿಗರ ಕೌಂಟರ್

ಕರಾವಳಿ ಜನರು ಬಹಳ ಭಕ್ತಿಯಿಂದ ಆರಾಧಿಸುವ ದೈವದ ನೃತ್ಯವನ್ನು ಎಲ್ಲೆಂದರಲ್ಲಿ ವೇಷ ಹಾಕಿ ಅನುಕರಿಸಬಾರದು ಎಂಬುದು ಆ ಭಾಗದ ಜನರ ಮನವಿ ಹಾಗೂ ಆಕ್ರೋಶವೂ ಹೌದು. ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ದೈವದ ವೇಷ ಹಾಕಿದ್ದಕ್ಕೂ ಸಹ ಕರಾವಳಿ ಜನರು ಕಿಡಿಕಾರಿದ್ದರು. WhatsApp Group Join Now ಇನ್ನು ಕಾಂತಾರ ಚಿತ್ರ ಬಿಡುಗಡೆಯಾದ ಮೇಲಂತೂ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳು ಹಾಗೂ ಉತ್ತರ ಭಾರತದ ಭಾಗಗಳಲ್ಲೂ ಸಹ ದೈವದ ಹಾಗೆ ವೇಷ ಹಾಕಿ ಕಾರ್ಯಕ್ರಮಗಳಲ್ಲಿ ಹಾಗೂ ದೂರದರ್ಶನದ … Read more

ದೈವಗಳಿಗೆ ಅಪಮಾನ – ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದ ರಣವೀರ್.!

ಗೋವಾದಲ್ಲಿ ನಡೆದ IFFI 2025 ರ ಸಮಾರೋಪ ಸಮಾರಂಭದಲ್ಲಿ ಕಾಂತಾರ ಚಾಪ್ಟರ್ 1 (Kantara Chapter 1) ಚಿತ್ರವನ್ನು ಹಾಡಿ ಹೊಗಳುವ ಬರದಲ್ಲಿ ನಟ ರಣಬೀರ್ ಸಿಂಗ್ (Ranveer Singh) ದೈವವನ್ನು ದೆವ್ವ ಎಂದು ಕರೆಯುವ ಮೂಲಕ ಹಾಗೂ ಅದನ್ನು ಅನುಕರಿಸಲು ಹೋಗಿ ಎಡವಟ್ಟು ಮಾಡಿದ್ದರು. ಇದೀಗ ನನ್ನಿಂದ ನೋವಾಗಿದ್ದರೆ ಕ್ಷಮಿಸಿ ರಣಬೀರ್ ಕ್ಷಮೆಯಾಚಿಸಿದ್ದಾರೆ. WhatsApp Group Join Now ಈ ವಿಷಯದ ಬಗ್ಗೆ ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿನ ರಿಷಬ್ … Read more

ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ

ಬೆಳಗಾವಿ ಜಿಲ್ಲೆಯಲ್ಲಿ ಮನುಷ್ಯತ್ವ ಮರೆಯುವ ಹೇಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿದ ಆಘಾತಕಾರಿ ಘಟನೆ ವರದಿಯಾಗಿದೆ. WhatsApp Group Join Now ನವೆಂಬರ್ 23 ರಂದು ಈ ಘಟನೆ ನಡೆದಿದ್ದರೂ, ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಕಾರಣ ಪ್ರಕರಣವು ನಿನ್ನೆ ತಡವಾಗಿ ದಾಖಲಾಗಿದೆ. ಹಿಟ್ಟು ಬೀಸಲು ಹೋದಾಗ ನಡೆದ … Read more

ಪಕ್ಷದೊಳಗೆ ಯಾವುದೇ ವಾರ್‌ ಇಲ್ಲ, ಶಾಂತಿ ಅಷ್ಟೆ ಇರೋದು : ಪ್ರಿಯಾಂಕ್‌ ಖರ್ಗೆ

ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್‌ (ಯುದ್ಧ) ಇಲ್ಲ, ಕೇವಲ ಪೀಸ್‌ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. WhatsApp Group Join Now ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ : ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, … Read more

ಸಿದ್ದರಾಮಯ್ಯ ಕೇವಲ ರೆಡಿಮೇಡ್ ಸಿಎಂ, ಡಿಕೆಶಿಗೆ ಪಟ್ಟ ಕಟ್ಟದಿದ್ದರೆ ಕಾಂಗ್ರೆಸ್ ಕಥೆ ಮುಗಿಯುತ್ತೆ! ಕೈ ಪಾಳೆಯದಲ್ಲಿ ಬಾಂಬ್ ಸಿಡಿಸಿದ ಮುಸ್ಲಿಂ ಮುಖಂಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಗುಸುಗುಸು ಜೋರಾಗಿರುವ ಬೆನ್ನಲ್ಲೇ, ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರೊಬ್ಬರು ಸ್ಫೋಟಕ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸಿನಿಂದ ಕಾಂಗ್ರೆಸ್ ಗೆದ್ದಿಲ್ಲ, ಬದಲಾಗಿ ಮುಸ್ಲಿಮರು ಡಿ.ಕೆ. ಶಿವಕುಮಾರ್ ಅವರನ್ನು ನಂಬಿ ಮತ ಹಾಕಿದ್ದಾರೆ ಎಂದು ಮುಸ್ಲಿಂ ಮುಖಂಡ ಸಾದಿಕ್ ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನಡುವಿನ ಶೀತಲ ಸಮರಕ್ಕೆ ತುಪ್ಪ ಸುರಿಯುವ ಕೆಲಸ … Read more

ಹಾಸ್ಟೆಲ್‌ನಲ್ಲಿ ಪತ್ನಿಯನ್ನು ಕೊಂದು ವಾಟ್ಸಾಪ್‌ನಲ್ಲಿ ಮೃತದೇಹದೊಂದಿಗಿನ ‘ಸೆಲ್ಫಿ’ ಪೋಸ್ಟ್ ಮಾಡಿದ ವ್ಯಕ್ತಿ!

ಕೊಯಮತ್ತೂರು : ನಗರದ ಖಾಸಗಿ ಮಹಿಳಾ ಹಾಸ್ಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ 28 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕಡಿದು ಕೊಂದಿದ್ದು, ಮೃತದೇಹದೊಂದಿಗೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿರುವ ವಿಚಿತ್ರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. WhatsApp Group Join Now ಪತ್ನಿಯ ಕೊಲೆ ಮಾಡಿದ ಪತಿ ಭಾನುವಾರ ಬೆಳಗ್ಗೆ 32 ವರ್ಷದ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರಥಿನಪುರಿ ಪೊಲೀಸರು ತಿರುನಲ್ವೇಲಿಯ ಎಸ್ ಬಾಲಮುರುಗನ್ ಎಂಬಾತನನ್ನು ಬಂಧಿಸಿದ್ದಾರೆ. ಈತನ ಪತ್ನಿ 30 ವರ್ಷದ … Read more

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ : ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ.!

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. WhatsApp Group Join Now ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ ಬೆನ್ನಲ್ಲೇ ಅವರು ಮತ್ತೊಂದು ಬರಹವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಕಿಶೋರ್ ಅವರ ಬರಹ … Read more

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ(Murder) ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಿಬ್ಬಂದಿಯೊಬ್ಬರು ಮಗುವನ್ನು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. WhatsApp Group Join Now ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಶನಿವಾರ ಮಗುವನ್ನು ಆರೋಪಿ ಶೌಚಾಲಯಕ್ಕೆ ಕರೆದೊಯ್ದಾಗ ಈ ಘಟನೆ ನಡೆದಿದೆ. ದೂರಿನ ಪ್ರಕಾರ ಶಾಲಾ ಸಿಬ್ಬಂದಿ ಮಗುವಿನ ಮೇಲೆ ಪದೇ … Read more

ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ : ಮನ ಕಲುಕುವ ಲವ್‌ ಸ್ಟೋರಿ ಇಲ್ಲಿದೆ

ಜಗತ್ತಿನಲ್ಲಿ ಅದೆಷ್ಟೋ ಲವ್‌ ಸ್ಟೋರಿ ಹೊಂದಿರುವ ಸಿನಿಮಾ, ಕಥೆ, ಕಾದಂಬರಿಗಳು ಬಂದಿವೆ. ಅಮರ ಪ್ರೇಮಿಗಳು ಎನಿಸಿಕೊಂಡಿರುವ ಕೆಲವು ಪಾತ್ರಗಳು ಶತಮಾನ ಕಳೆದ ಮೇಲೂ ಜನರನ್ನು ಕಾಡುತ್ತವೆ, ಕಣ್ಣಂಚಿನಲ್ಲಿ ಒಂದು ಹನಿ ನೀರು ಜಿನುಗುವಂತೆ ಮಾಡುತ್ತವೆ. WhatsApp Group Join Now ಇಲ್ಲೊಂದು ನಿಜ ಲವ್‌ ಸ್ಟೋರಿ ಕೇಳಿದರೆ ಒಂದುಕ್ಷಣ ನೀವು ಭಾವುಕರಾಗುವುದು ಖಚಿತ. ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ಯುವಕನನ್ನು ಜಾತಿಯ ಹೆಸರಿನಲ್ಲಿ ಥಳಿಸಿ, ಗುಂಡು ಹಾರಿಸಿ, ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ (Maharashtra News). … Read more