ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ ಮೃತ ದುರ್ದೈವಿಯಾಗಿದ್ದು, ಮನೆಯ ಕೊಟ್ಟಿಗೆಯಲ್ಲಿದ್ದ ಈತನನ್ನು ಚಾಕುವಿನಿಂದ 2Oಕ್ಕೂ ಹೆಚ್ಚು ಬಾರಿ ಚುಚ್ಚಿ ಸಾಯಿಸಲಾಗಿದೆ. WhatsApp Group Join Now ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್ ಹಾಗೂ ದರ್ಶನ್ ಕೊಲೆ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ತಂದೆ ಚಿನ್ನಮರಿಗೌಡ ನಿಧನದ ಬಳಿಕ ಎಲ್ಲ … Read more