‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದು, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ … Read more