Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ

Ratan Tata Death : ದೇಶದ ಉದ್ಯಮ ವಲಯಕ್ಕೆ ದೊಡ್ಡ ಸೇವೆ ಸಲ್ಲಿಸಿ, ತಮ್ಮ ಇಡೀ ಜೀವನವನ್ನೇ ಮುಡಿಪಾಗಿ ಇಟ್ಟಿದ್ದ ವ್ಯಕ್ತಿ ಇಂದು ಶತಕೋಟಿ ಭಾರತೀಯರನ್ನು ಬಿಟ್ಟು ಹೋಗಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.? ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ … Read more

Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?

Subsidy Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ತನ್ನ ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತದೆ, ಈ ಜನರಿಗೆ ಸಹಾಯ ಮಾಡುವುದು ಮತ್ತು ಅವರ ಜೀವನಶೈಲಿಯನ್ನು ಉನ್ನತೀಕರಿಸುವುದು ಇದರ ಗುರಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ದೇಶದ ಮಹಿಳೆಯರಿಗಾಗಿ ಯೋಜನೆಯನ್ನು ಪ್ರಾರಂಭಿಸಿದೆ, ಇದು ನಿರ್ಗತಿಕ ಮಹಿಳೆಯರಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸಲು, ಅಗತ್ಯವಿರುವ ಮಹಿಳೆಯರಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸಲು ಸರ್ಕಾರವು ಯೋಜನೆಯನ್ನು ಪ್ರಾರಂಭಿಸಿದೆ. ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ … Read more

Senior Citizen : ಹಿರಿಯ ನಾಗರಿಕರಿಗೆ ಶಾಕ್ ನೀಡಿತಾ ಮೋದಿ ಸರ್ಕಾರ.! ಏನಿದು ಹೊಸ ನಿಯಮ.?

Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ. ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.? ಈ … Read more

ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದು ಕುಟುಂಬ ನಿರ್ವಹಣೆ ಮಾಡಿದರೆ, ದೇಶದ ಪ್ರಗತಿಗೂ ಇದು ದೊಡ್ಡ ಕೊಡುಗೆ ನೀಡುತ್ತದೆ ಎಂಬುದು ಸರ್ಕಾರದ ಯೋಚನೆ ಮತ್ತು ಯೋಜನೆಯಾಗಿದೆ. ಅದಕ್ಕಾಗಿಯೇ ಸರ್ಕಾರಗಳು ಮಹಿಳೆಯರಿಗೆ ವಿವಿಧ ಕೌಶಲ್ಯಗಳನ್ನು ಕಲಿಸಲು ಮತ್ತು ಉದ್ಯೋಗ ಒದಗಿಸಲು ನಾನಾ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರನ್ನು ಆರ್ಥಿಕ ಸ್ವಾತಂತ್ರ್ಯಗೊಳಿಸಲು ಇಂತಹ ಯೋಜನೆಗಳೂ ಸಹಾಯವಾಗುತ್ತವೆ. ಇದನ್ನೂ ಕೂಡ ಓದಿ : Udyogini Scheme : ಎಲ್ಲಾ ವರ್ಗದ ಮಹಿಳೆಯರು … Read more

Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!

Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ - ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!

Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್‌ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು … Read more

ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ತಾಯಿ-ಮಗು ಸಹಾಯ ಹಸ್ತ ಯೋಜನೆ - ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ … Read more

Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!

Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ - ಮಾರಾಟ ಖರೀದಿಗೆ ಹೊಸ ರೂಲ್ಸ್.!

Property Rule : ರಾಜ್ಯದಾದ್ಯಂತ ಇನ್ನು ಮುಂದೆ ಯಾವುದೇ ಮನೆ ಅಥವಾ ಜಮೀನು ಅಥವಾ ಫ್ಲ್ಯಾಟ್ ಹೀಗೆ ಯಾವುದೇ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಆಸ್ತಿಗಳ ನೋಂದಣಿ ಮಾಡಿಕೊಳ್ಳಲು ಇನ್ನು ಮುಂದೆ ಈ ದಾಖಲೆಗಳನ್ನು ಸಲ್ಲಿಸುವುದು ಎಲ್ಲರಿಗೂ ಕಡ್ಡಾಯವಾಗಿದೆ. ಹಾಗಾಗಿ ಯಾರೇ ಆಗಲಿ ಇನ್ನು ಮುಂದೆ ಯಾವುದೇ ಆಸ್ತಿ ನೋಂದಣಿ ಮಾಡಿಕೊಳ್ಳಲು ದಾಖಲೆಗಳನ್ನ ಸಲ್ಲಿಸುವುದು ಕಡ್ಡಾಯವಾಗಿದೆ. ಇದನ್ನೂ ಕೂಡ ಓದಿ : ಹೆಣ್ಣು ಮಗು ಇರುವ ಕುಟುಂಬಕ್ಕೆ ಗುಡ್ ನ್ಯೂಸ್.! ಸಿಗಲಿದೆ 22 ಲಕ್ಷ ರೂಪಾಯಿ! ಹೇಗೆ … Read more

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ  ದೊರೆತಿಲ್ಲ. ಅಂತವರು ಹೀಗೆ ಮಾಡಿ. ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್ ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

PM Kisan Scheme : ಕಿಸಾನ್’ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ : ನಿಮ್ಮ ಖಾತೆಗೆ ₹2000 ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ

PM Kisan Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಇಂದು ರೂ.20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಸುಮಾರು 9.4 ಕೋಟಿ ರೈತರ ಖಾತೆಗಳಿಗೆ ₹2,000/- ರೂ. ಜಮಾ ಮಾಡಲಾಗಿದೆ. ಅದೇ ರೀತಿ ನಮೋ ಶೇತ್ಕಾರಿ ಮಹಾ ಸನ್ಮಾನ ನಿಧಿ ಯೋಜನೆಯಡಿ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿರಿಸಿಕೊಂಡು ಮಹಾರಾಷ್ಟ್ರದ ರೈತರ ಬ್ಯಾಂಕ್ ಖಾತೆಗೆ … Read more