Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,230/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,300/- ರೂಪಾಯಿ. 100 ಗ್ರಾಂ ಗೆ ₹9,23,000/- ರೂಪಾಯಿ ಆಗಿದೆ. … Read more

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣ ಇದೆ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಪೋಟ, ಯುದ್ಧ, ದೊಡ್ಡದೊಡ್ಡ ನಗರಗಳ ಮೇಲೆ ದಾಳಿ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. WhatsApp Group Join Now ಇದಕ್ಕೂ ಮೊದಲು ಕೇಂದ್ರ ಸಚಿವ ವಿ.ಸೋಮಣ್ಣ, ಕೋಡಿಶ್ರೀ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಡಿಮಠ ಮತ್ತು ನಮಗೂ ಹಿಂದಿನಿಂದಲೂ ಅವಿನಾವಭಾವ ಸಂಬಂಧ ಎಂದು ಸೋಮಣ್ಣ ಹೇಳಿದ್ದಾರೆ. ಇದಾದ ನಂತರ … Read more

ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

ಕೋವಿಡ್‌ – 19 ತಾಂಡವವಾಡುತ್ತಿದ್ದಾಗ 10ಕ್ಕೂ ಹೆಚ್ಚು ಶವಸಂಸ್ಕಾರ ಮಾಡಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) (Social worker Nishad) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. WhatsApp Group Join Now ನಿಶಾದ್‌, ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದರು. ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ನಿಶಾದ್‌ ಹಲವು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಜೊತೆಗೆ ಅಪಘಾತ … Read more

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು

ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಂದೆಯನ್ನೇ ನೀಚ ಮಕ್ಕಳು ಮನೆಯಿಂದ ಹೊರ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆ 82 ವರ್ಷದ ವೃದ್ಧರು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ. WhatsApp Group Join Now ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು ವಯಸ್ಸಾದ ತಂದೆಯನ್ನೇ ಹೊರಹಾಕಿದ್ದಾರೆ. ನೆಲೆ ಇಲ್ಲದೆ 82 ವರ್ಷದ ವೃದ್ಧ ಬಸಪ್ಪ ಪರದಾಡುತ್ತಿದ್ದು, ಮಕ್ಕಳಾದ ಹನುಮಂತಪ್ಪ ಮತ್ತು ಜಯಪ್ಪ ವಿರುದ್ಧ … Read more

Team India : ಟೀಮ್ ಇಂಡಿಯಾ ಕೋಚ್ ಆಗಲು ನಾನು ರೆಡಿ ಎಂದ ಸೌರವ್ ಗಂಗೂಲಿ

ಭಾರತ ತಂಡ ಕಂಡಂತಹ ಶ್ರೇಷ್ಠ ನಾಯಕರಲ್ಲಿ ಸೌರವ್ ಗಂಗೂಲಿ ಕೂಡ ಒಬ್ಬರು. ಅದರಲ್ಲೂ ಮ್ಯಾಚ್ ಫಿಕ್ಸಿಂಗ್ನಿಂದ ಅಧಃಪತನದತ್ತ ಸಾಗಿದ್ದ ಭಾರತೀಯ ಕ್ರಿಕೆಟ್ಗೆ ಕಾಯಕಲ್ಪ ನೀಡಿದ್ದು ಕೂಡ ಇದೇ ಗಂಗೂಲಿ. 2000 ರಲ್ಲಿ ಕೇಳಿ ಬಂದ ಮ್ಯಾಚ್ ಫಿಕ್ಸಿಂಗ್ ಹಗರಣದ ನಡುವೆ ಹೊಸ ತಂಡ ಕಟ್ಟಿದ ದಾದಾ ಟೀಮ್ ಇಂಡಿಯಾವನ್ನು ಬಲಿಷ್ಠ ತಂಡಗಳ ಸಾಲಿನಲ್ಲಿ ತಂದು ನಿಲ್ಲಿಸಿದ್ದರು. ಇದರ ಪರಿಣಾಮ ಭಾರತ ತಂಡವು 2011 ರಲ್ಲಿ ಏಕದಿನ ವಿಶ್ವಕಪ್ ಗೆಲ್ಲುವಂತಾಯಿತು. WhatsApp Group Join Now ಆದರೆ ಯಾವುದೇ … Read more

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಹಿರಿಯ ನಾಯಕ ಎನ್‌. ಶಿವರಂಜನ್

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಿಸಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ಹಿರಿಯ ಬಿಜೆಪಿ ನಾಯಕ ಹಾಗೂ ಬಿಜೆಪಿಯ ಮಾಜಿ ರಾಷ್ಟ್ರೀಯ ಮಂಡಳಿಯ ಸದಸ್ಯ ಎನ್.ಶಿವರಂಜನ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. WhatsApp Group Join Now ಪಾಲಕ್ಕಾಡ್ ನ ಅಂಚುವಿಲಕ್ಕು ಜಂಕ್ಷನ್ ಬಳಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಪ್ರತಿಭಟನೆಯ ವೇಳೆ ಈ ಹೇಳಿಕೆ ಹೊರ ಬಿದ್ದಿದ್ದು, ಈ ವೇಳೆ, ಎಲ್ಲಿಎಫ್‌ ಹಾಗೂ ಯುಡಿಎಫ್ ಎರಡೂ ಭಾರತ ಮಾತೆಗೆ ಅವಮಾನಿಸುತ್ತಿವೆ ಎಂದು ಬಿಜೆಪಿ ಆರೋಪಿಸಿತು. … Read more

ಆತ ನನ್ನನ್ನು ಗರ್ಭಿಣಿ ಮಾಡಿ ಕೈಬಿಟ್ಟ, ನನ್ನ ಮಗಳಿಗೆ ಇದುವರೆಗೂ ಅಪ್ಪ ಯಾರ ಅಂತ ಗೊತ್ತಿಲ್ಲ ಎಂದ ನಟಿ ವಾಣಿಶ್ರೀ

ನಟಿ ವಾಣಿಶ್ರೀ, ಕನ್ನಡದ ಹಲವು ಧಾರಾವಾಹಿಗಳು ಮತ್ತು ಸಿನಿಮಾದಲ್ಲಿ ನಟಿಸಿ ಪ್ರಖ್ಯಾತಿ ಪಡೆದಿದ್ದಾರೆ. ವಾಣಿಶ್ರೀ ಅವರು ಸದ್ಯ ಕಿರುತೆರೆಯಲ್ಲಿ ಸಕ್ರಿಯರಾಗಿದ್ದು, ಕಿರುತೆರೆ ವೀಕ್ಷಕರಿಗೆ ಇವರು ಚಿರಪರಿಚಿತರು. ವಾಣಿಶ್ರೀ ಅವರ ಗಂಡ ಯಾರು ಅನ್ನೋ ಕುತೂಹಲ ಹಲವರಿಲ್ಲಿತ್ತು. ಈ ಬಗ್ಗೆ ಮೊದಲ ಬಾರಿಗೆ ವಾಣಿಶ್ರೀ ಮನಬಿಚ್ಚಿ ಮಾತನಾಡಿದ್ದು, ಡಿವೋರ್ಸ್‌ ಆಗಿದ್ದೇಕೆ ಎಂಬುದನ್ನು ರಿವೀಲ್‌ ಮಾಡಿದ್ದಾರೆ. WhatsApp Group Join Now 90ರ ದಶಕದಲ್ಲೇ ವಾಣಿಶ್ರೀ ಕನ್ನಡ ಸಿನಿಮಾಗಳಲ್ಲಿ ಮಿಂಚಿದ್ದರು. ದೂರದರ್ಶನದ ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಓಂ’ ಚಿತ್ರದಲ್ಲಿ ಶಿವಣ್ಣನ ಸಹೋದರಿ … Read more

Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಚಿನ್ನ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,235/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,350/- ರೂಪಾಯಿ. 100 ಗ್ರಾಂ ಗೆ ₹9,23,500/- ರೂಪಾಯಿ … Read more

Iran Israel war : ಭಾರತ ಇರಾನ್‌ ಪರ ನಿಲ್ಲಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

Iran Israel war : ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ಭಾರತ ಇರಾನ್‌ ಪರ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಾಜಾ ಮತ್ತು ಇರಾನ್‌ನಲ್ಲಿ ಇಸ್ರೇಲ್ ನಡೆಸಿದ ದಾಳಿ ಬಗ್ಗೆ ಭಾರತ ವಹಿಸಿರುವ ಮೌನವನ್ನು “ಕೇವಲ ಧ್ವನಿಯ ನಷ್ಟವಲ್ಲ, ಮೌಲ್ಯಗಳ ಶರಣಾಗತಿ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿ “It is still not too late for India’s voice to be heard”, ಎಂಬ ಲೇಖನದಲ್ಲಿ ಅವರು ಬರೆದಿದ್ದಾರೆ. WhatsApp … Read more

ಊಹೆಗೂ ನಿಲುಕದ ಆಘಾತ ಎದುರಾಗಲಿದೆ : ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾರೂ ಊಹಿಸಿದ ದು:ಖ ಬರಲಿದೆ. ಜನವರಿಯೊಳಗೆ ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. WhatsApp Group Join Now ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ದೊಡ್ದ … Read more