Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ದಾವಣಗೆರೆ ಸಿಪ್ಪೆಗೋಟು ₹12,000 ₹12,000 ಸಾಗರ ಬಿಳೆಗೋಟು ₹37,100 ₹35,333 ಯಲ್ಲಾಪುರ ಕೋಕಾ ₹32,899 ₹28,899 ಶಿರಸಿ ಬೆಟ್ಟೆ ₹52,611 ₹45,093 ಪುತ್ತೂರು ಕೋಕಾ ₹37,000 ₹30,000 ಸಾಗರ ರಾಶಿ ₹56,829 ₹55,939 ಕುಮಟಾ ಹಣ್ಣು ₹48,421 ₹45,899 ಕುಮಟಾ ಚಾಲಿ ₹51,099 ₹49,649 ಯಲ್ಲಾಪುರ ಬಿಳೆಗೋಟು ₹39,699 ₹32,969 ಯಲ್ಲಾಪುರ ಕೆಂಪುಗೋಟು ₹39,019 ₹37,709 ಯಲ್ಲಾಪುರ ಅಪಿ ₹74,001 ₹62,875 … Read more

ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?

ಕೆಲವರಿಗೆ ಒಂದು ಲೋಟ ನೀರು ಕುಡಿದರೆ ಸಾಕು, ತಕ್ಷಣ ಮೂತ್ರ ವಿಸರ್ಜಿಸಲು ಅವಸರವಾಗುವುದು! ಯಾಕೆ ಹೀಗೆ, ಇದರ ಹಿಂದಿನ ಕಾರಣಗಳೇನು? ಇದಕ್ಕೆ ಪರಿಹಾರಗಳೇನು ನೋಡೋಣ ಬನ್ನಿ. WhatsApp Group Join Now ಮನುಷ್ಯನ ದೇಹದ ಎಲ್ಲಾ ಕಾರ್ಯಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು ನೀರು ಅಗತ್ಯವಾಗಿ ಬೇಕೇ ಬೇಕು. ಹೀಗಾಗಿ ವೈದ್ಯರು ಕೂಡ ಸರಿಯಾಗಿ ನೀರು ಕುಡಿಯಲು ಸಲಹೆ ನೀಡುವುದರ ಜೊತೆಗೆ, ನೀರಿನಾಂಶ ಹೆಚ್ಚಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡಲು ಸಲಹೆ ನೀಡುತ್ತಾರೆ. ಆರೋಗ್ಯಕರ ದೇಹಕ್ಕೆ ದಿನಕ್ಕೆ 7 … Read more

ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸದೆ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನದ ಪರಮಾವಧಿ ಎಂದು ಟೀಕಿಸಿದ್ದಾರೆ. WhatsApp Group Join Now ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಿಯ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಂಡಂತೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ … Read more

Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇದು ಸಾಧಾರಣವಾಗಿ ಒಳ್ಳೆಯ ದಿನ ಎ೦ದು ಗಣೇಶ ಹೇಳುತ್ತಾರೆ. ಮಾತಿನಲ್ಲಿ ಹಿಡಿತವಿರಲಿ, ಇಲ್ಲದಿದ್ದರೆ ನಿಮ್ಮನ್ನು ನೀವು ಜಗಳಕ್ಕೆ, ವಾದ-ವಿವಾದಕ್ಕೊಳಪಡುತ್ತೀರಿ. ನಿಮ್ಮ ವೈರಿ ನಿಮ್ಮನ್ನು ಸೋಲಿಸಲು ಪ್ರಯತ್ನಮಾಡಬಹುದು. ಅದನ್ನು ನಿಮ್ಮ ಮನಸ್ಸಿಗೆ ಹಚ್ಚಿಕೊಳ್ಳದೆ ಅದನ್ನು ಧೈರ್ಯದಿ೦ದ ಎದುರಿಸಿ. ಪ್ರಯಾಣಕ್ಕೆ ಶುಭಕರವಾದ ದಿನವಲ್ಲ. ಅದನ್ನು ಮು೦ದೂಡುವುದು ಒಳ್ಳೆಯದು. ಕೆಲವು ದಿನಗಳವರೆಗೆ ಪ್ರಯಾಣ ಮಾಡದಿರುವುದು ಒಳಿತು. ನಿಮ್ಮನ್ನು ನೀವು ಆಧ್ಯಾತ್ಮಿಕ ಲೋಕಕ್ಕೆ ಕೊ೦ಡೊಯ್ಯಲಿದ್ದೀರಿ. ಇದು ನಿಮಗೆ ಮಾನಸಿಕವಾಗಿ ಒಳ್ಳೆಯ ಪ್ರಚೋದನೆಯನ್ನು ಕೊಡಲಿದೆ. ಹೊಸ … Read more

ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!

ರಾಜ್ಯ ಸರ್ಕಾರವು 2013-14 ರಿಂದ 2018-19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪಡೆದ ಸಾಲದ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್‌ಮೆಂಟ್’ ಯೋಜನೆಗೆ ಅನುಮೋದನೆ ನೀಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. WhatsApp Group Join Now ಒಟ್ಟು 1.94 ಲಕ್ಷ ಫಲಾನುಭವಿಗಳು ಪಡೆದ 981 ಕೋಟಿ ರೂ. ಮೂಲ ಸಾಲದ ಪೈಕಿ ಈವರೆಗೆ ಕೇವಲ 98.18 ಕೋಟಿ ರೂ. ಮಾತ್ರ ವಸೂಲಾಗಿದೆ. ಇನ್ನೂ 714.13 ಕೋಟಿ ರೂ. ಬಾಕಿ … Read more

ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್‌ ರಾಜ್‌!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಪ್ರಶಸ್ತಿಯನ್ನು ಗೆದ್ದ ನಂತರ, ಸೋಶಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿ ಟೀಮ್‌ ಹಾಗೂ ಸ್ಮೃತಿ ಮಂಧನಾ ನಾಯಕತ್ವವನ್ನು ಹೊಗಳು ಟ್ವೀಟ್‌ಗಳಿಂದ ತುಂಬಿತುಳುಕಿತ್ತು. WhatsApp Group Join Now ಆದರೂ, ಪ್ರಖ್ಯಾತ ಎಕ್ಸ್‌ ಪೇಜ್‌ ಒಂದು, ಈ ಗೆಲುವಿನಲ್ಲೂ ಧರ್ಮವನ್ನು ಸೇರಿಸಿದ್ದು ವಿವಾದಕ್ಕೆ ಕಾರಣವಾಯಿತು. ಈ ಪೋಸ್ಟ್‌ಅನ್ನು ರಿಪೋಸ್ಟ್‌ ಮಾಡಿರುವ ನಟ ಹಾಗೂ ನಿರ್ದೇಶಕ ಪ್ರಕಾಶ್‌ … Read more

ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!

ಕ್ಯಾನ್ಸರ್‌ಗಳಲ್ಲಿ ಹಲವಾರು ವಿಧಗಳಿದ್ದು, ಅವುಗಳಲ್ಲಿ ರಕ್ತದ ಕ್ಯಾನ್ಸರ್‌ ಅಥವಾ ಬ್ಲಡ್‌ ಕ್ಯಾನ್ಸರ್‌ ಕೂಡ ಒಂದು. ಹಾಗಾದ್ರೆ ರಕ್ತದ ಕ್ಯಾನ್ಸರ್ ಕಾಣಿಸಿಕೊಂಡ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳು ಯಾವುದು?, ಇದನ್ನು ಆರಂಭದಲ್ಲಿಯೇ ಪತ್ತೆಹಚ್ಚುವುದು ಹೇಗ ನೋಡೋಣ ಬನ್ನಿ WhatsApp Group Join Now ಕ್ಯಾನ್ಸರ್ 200ಕ್ಕೂ ಹೆಚ್ಚು ವಿಧಗಳಿವೆ ಎನ್ನಲಾಗುತ್ತದೆ, ಇದರಲ್ಲಿ ಬ್ಲಡ್ ಕ್ಯಾನ್ಸರ್ ಅಥವಾ ರಕ್ತದ ಕ್ಯಾನ್ಸರ್ (ಹೆಮಟೊಲಾಜಿಕಲ್ ಕ್ಯಾನ್ಸರ್) ಅತೀ ಭಯಾನಕವಾದ ಕಾಯಿಲೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಮನುಷ್ಯನ ದೇಹದಲ್ಲಿ ರಕ್ತ ಕಣಗಳು ಉತ್ಪತ್ತಿಯಾಗುವ ಜಾಗದಿಂದಲೇ … Read more

ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!

ದಕ್ಷಿಣ ಕನ್ನಡ : ಜಿಲ್ಲೆಯ ಶಾಂತಿಯುತ ತಾಲೂಕು ಎಂದು ಕರೆಯಲ್ಪಡುವ ಬೆಳ್ತಂಗಡಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆಅಷ್ಟೇ ಅಲ್ಲದೆ, ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. WhatsApp Group Join Now ಘಟನೆಯ ವಿವರ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ … Read more

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು

ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು … Read more

Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜೀವನಶೈಲಿಯಲ್ಲಿನ ಬದಲಾವಣೆಗಳಿಂದ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು. ಜಾಗತಿಕವಾಗಿ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿರುವ ಇವುಗಳನ್ನ ತ್ಯಜಿಸುವುದರಿಂದ ಈ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. WhatsApp Group Join Now ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ಜಗತ್ತಿನಾದ್ಯಂತ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಸುಧಾರಣೆಗಳಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ‘ನೇಚರ್ ಮೆಡಿಸಿನ್’ನಲ್ಲಿ … Read more