ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. WhatsApp Group Join Now ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ. ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ … Read more

ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ

ಮದುವೆ ಬಳಿಕ ವರದಕ್ಷಿಣೆ ಕಿರುಕುಳ, ಗಂಡ ಹಾಗೂ ಮನೆಯವರ ದೈಹಿಕ ಮಾನಸಿಕ ಹಿಂಸೆಯಿಂದ ದುರಂತ ಅಂತ್ಯ ಕಾಣುತ್ತಿರುವ ಮಹಿಳೆಯರ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಎರಡೇ ದಿನದಲ್ಲಿ ನೋಯ್ಡಾದಲ್ಲೇ ಎರಡನೇ ಪ್ರಕರಣ ದಾಖಲಾಗಿದೆ. 1 ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ 1 ಕೋಟಿ ರೂಪಾಯಿ ಖರ್ಚು ಮಾಡಿ ಮಗಳ ಮದುವೆ ಮಾಡಿದ ಪೋಷಕರು ಈಗ ಕಂಗಾಲಾಗಿದ್ದಾರೆ. WhatsApp Group Join Now ಮದುವೆಯಾದ 14 ತಿಂಗಳಿಗೆ 24ರ ಯುವತಿ ದೀಪಿಕಾ ಮಹಡಿಯಿಂದ ಜಿಗಿದು ದುರಂತ ಅಂತ್ಯಕಂಡಿದ್ದಾಳೆ. … Read more

ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!

ಮಾಜಿ ಪ್ರಧಾನಿ ದೇವೇಗೌಡರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 94 ರ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ (HD Devegowda) ಜನ್ಮದಿನಕ್ಕೆ ಹಲವು ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ WhatsApp Group Join Now ಸಿಎಂ ಸಿದ್ದರಾಮಯ್ಯ ಅವರೂ ಸಹ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿಗಳು, ಹಿರಿಯ ರಾಜಕೀಯ ನಾಯಕರು, ಆಗಿರುವ ಎಚ್‌.ಡಿ. ದೇವೇಗೌಡರಿಗೆ ಜನ್ಮದಿನ ಶುಭಾಶಯಗಳು. ನಾಡಿನ ಜನರ ಸೇವೆಯನ್ನು ಇನ್ನಷ್ಟು ಕಾಲ ನಡೆಸುವಂತೆ … Read more

‘ನಮಾಜ್‌ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಖಡಕ್‌ ವಾರ್ನಿಂಗ್‌

ಸಾರ್ವಜನಿಕ ರಸ್ತೆಗಳ ಮೇಲೆ ನಮಾಜ್ ಮಾಡುವುದರ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರ್ಮಿಕ ಪ್ರಾರ್ಥನೆಗಳಿಗಾಗಿ ರಸ್ತೆಗಳನ್ನು ಬ್ಲಾಕ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. WhatsApp Group Join Now ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಆಡಳಿತವು ಮೊದಲ ಹಂತದಲ್ಲಿ ಪ್ರೀತಿ ಮತ್ತು ಮನವೊಲಿಕೆಯ ಮೂಲಕ … Read more

Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್‌ ಬಿಲ್‌ ಕಟ್ಟುತ್ತಿದ್ದ ಜನರಿಗೆ ಇದು ಬಿಗ್‌ ರಿಲೀಫ್‌ ನೀಡಿದೆ. WhatsApp Group Join Now ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಎಲ್ಲರೂ … Read more

ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!

ತುಮಕೂರು: ಜಿಲ್ಲೆಯಲ್ಲಿ ಹೆತ್ತ ಕರುಳನ್ನೇ ಹಿಂಡುವಂತಹ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಹದಿಹರೆಯದ ಮಗಳನ್ನು ಆಕೆಯ ಸ್ವಂತ ತಂದೆಯೇ ಕೊಲೆ ಮಾಡಿ, ಶವವನ್ನು ಹೂತಿಟ್ಟಿರುವ ಭೀಕರ ಕೃತ್ಯ ಪೊಲೀಸರ ತನಿಖೆಯಿಂದ ಬಯಲಾಗಿದೆ. WhatsApp Group Join Now ಮೃತ ದುರ್ದೈವಿಯನ್ನು 17 ವರ್ಷದ ಮೇಘನಾ ಎಂದು ಗುರುತಿಸಲಾಗಿದ್ದು, ಈಕೆಯ ಹೆತ್ತ ತಂದೆ ತಿಮ್ಮರಾಯಪ್ಪನೇ ಮಗಳ ಪ್ರಾಣ ತೆಗೆದ ಕಟುಕ. ಈ ಭೀಕರ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ … Read more

ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!

ಬೇಸಿಗೆಯ ಭೀಕರ ಬಿಸಿಲಿನಿಂದ ತಂಪಾಗಲು ಬಳಸುವ ಏರ್ ಕೂಲರ್‌ಗಳನ್ನು ಬಳಸುವಾಗ ಕನಿಷ್ಠ ಜಾಗರೂಕತೆ ವಹಿಸದಿದ್ದರೆ ಪ್ರಾಣಕ್ಕೇ ಕುತ್ತು ಬರಬಹುದು ಎಂಬುದಕ್ಕೆ ಹೈದರಾಬಾದ್‌ನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಚಾಲ್ತಿಯಲ್ಲಿದ್ದ (ಆನ್ ಆಗಿದ್ದ) ಏರ್ ಕೂಲರ್‌ಗೆ ನೀರು ತುಂಬಿಸಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಜಾಗದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. WhatsApp Group Join Now ನಗರದ ಎಎಸ್ ರಾವ್ ನಗರ (AS Rao Nagar) ವ್ಯಾಪ್ತಿಯಲ್ಲಿ ಗುರುವಾರ (ಮೇ 14) ಈ ಘಟನೆ ನಡೆದಿದ್ದು, ಕೃಷ್ಣ (54) ಎಂಬುವವರೇ … Read more

ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. WhatsApp Group Join Now ಬಿಜೆಪಿ ನಾಯಕರ ಮೆಟ್ರೋ ಪ್ರಯಾಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಬರೀ ನಾಟಕ. ದಿನ ಮೆಟ್ರೋ ಹತ್ತಿದ್ರೆ ನಾವೂ ಒಪ್ತೀವಿ. ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಇದೆಲ್ಲ ಒಂದು ದಿನದ ನಾಟಕ ಅಷ್ಟೇ ಬಿಜೆಪಿಯವರದ್ದು. ಪ್ರತಿದಿನ … Read more

ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಕ್ರೈಂ (Crime) ಸಿಟಿ ಆಗಿದ್ಯಾ ಅನ್ನೋ ಪ್ರಶ್ನೆ ಕಾಡ್ತಿದೆ. WhatsApp Group Join Now ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರೇಯಸಿಯನ್ನು ಕೊಂದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಏನಿದು ಪ್ರಕರಣ? ಇದೇ ತಿಂಗಳು 8ನೇ ತಾರೀಖಿನಂದು ಬೆಂಗಳೂರಿನಲ್ಲಿ ಹೆಬ್ಬಗೋಡಿ … Read more

ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್‌ಗೆ ಧಕ್ಕೆ!..ಸಿಎಂ ವಿಜಯ್‌ಗೆ ಕಾರ್ತಿ ಚಿದಂಬರಂ ಎಚ್ಚರಿಕೆ

ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷದ ಬಂಡಾಯ ಬಣವನ್ನು ಸೇರಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಪಿ. ಚಿದಂಬರಂ (Karti Chidambaram) ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಈ ರೀತಿಯಾಗಿ ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದರಿಂದ ಸರ್ಕಾರವನ್ನು ರಾಜಕೀಯವಾಗಿ ದುರ್ಬಲಗೊಳಿಸಿದಂತಾಗುತ್ತದೆ ಮತ್ತು ಮುಖ್ಯಮಂತ್ರಿಯ ಸಾರ್ವಜನಿಕ ಇಮೇಜ್‌ಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್, ಎಡಪಕ್ಷಗಳು, ಐಯುಎಂಎಲ್ ಮತ್ತು ಎಐಎಡಿಎಂಕೆಯ … Read more