10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?

ಪ್ರತಿಯೊಬ್ಬರ ಅಡುಗೆಮನೆಯ ಮಸಾಲೆ ಪೆಟ್ಟಿಗೆಯಲ್ಲಿ ನೀವು ಖಂಡಿತ ಜೀರಿಗೆಯನ್ನ ಕಾಣುವಿರಿ. ಈ ಚಿಕ್ಕ ಮಸಾಲೆ ಅನೇಕ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ಜೀರಿಗೆ ನಿಮಗೆ ತುಂಬಾ ಪ್ರಯೋಜನಕಾರಿ. ಜೀರಿಗೆ ನೀರಿನ ನಿಯಮಿತ ಸೇವನೆಯು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. WhatsApp Group Join Now ಜೀರಿಗೆಯನ್ನ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಜೀರಿಗೆ ನೀರನ್ನ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಆಶಾ ಆಯುರ್ವೇದದ … Read more

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. WhatsApp Group Join Now ಬಾಂಗ್ಲಾದೇಶದವರು ಇಲ್ಲಿಗೆ ಹೇಗೆ ಬರುತ್ತಿದ್ದಾರೆ ಎಂಬುವುದನ್ನು ಹೇಳಿ. ದೇಶದ ಗಡಿ ಕಾಯೋದು ಪರಮೇಶ್ವರ್ ಅವರ ಕೆಲಸವೇ? ಅಮಿತ್ ಶಾ ಅವರು ಏನು … Read more

ಒಂದೇ ಹೊಡೆತಕ್ಕೆ ಇಡೀ ಕುಟುಂಬವೇ ನಾಶ : ರಸ್ತೆ ಅಪಘಾತಕ್ಕೆ ಅತ್ತೆ, ಐವರು ಸೊಸೆಯಂದಿರು ಹಾಗೂ ಮಗಳು ಬಲಿ

ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿ ನಡೆದ ರಸ್ತೆ ಅಪಘಾತವು ಒಂದೇ ಕುಟುಂಬದ ಏಳು ಸದಸ್ಯರನ್ನು ಒಂದೇ ಹೊಡೆತಕ್ಕೆ ಬಲಿ ತೆಗೆದುಕೊಂಡಿದೆ. ಇದು ಅತ್ಯಂತ ಆಘಾತಕಾರಿ ದುರಂತವಾಗಿದ್ದು, ಒಂದೇ ಕುಟುಂಬದ ಏಳು ಮಹಿಳೆಯರು ಏಕಕಾಲದಲ್ಲಿ ಸಾವನ್ನಪ್ಪಿದ್ದಾರೆ. WhatsApp Group Join Now ಈ ದುರಂತ ಇಡೀ ರಾಜ್ಯವನ್ನು ಶೋಕದಲ್ಲಿ ಮುಳುಗಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ದೃಶ್ಯವನ್ನು ನೋಡಿದವರೆಲ್ಲಾ ಕಣ್ಣೀರು ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ 52 ರ ಹರ್ಸಾವಾ ಗ್ರಾಮದ ಬಳಿ ಈ ದುರಂತ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು … Read more

ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ‘ಕ್ಯಾನ್ಸರ್’ ಆಗಿರಬಹುದು ಎಚ್ಚರ.!

ಮಾನವ ದೇಹದಲ್ಲಿ ಹಲವಾರು ರೀತಿಯ ಕ್ಯಾನ್ಸರ್ಗಳು ಬರುತ್ತವೆ. ಇವುಗಳಲ್ಲಿ ಹಲವು ವರೆಗೆ ಪ್ರಾಣಾಂತಕವಾದವು. ಹೇಗಾದರೂ, ಯಾವುದಾದರೂ ಕ್ಯಾನ್ಸರ್ ಸೋಕಿದಾಗ ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಿದರೆ ಪ್ರಾಣಾಪಾಯವು ಇರುವುದಿಲ್ಲ. WhatsApp Group Join Now ಆದರೆ, ಕೆಲವೊಮ್ಮೆ ಕ್ಯಾನ್ಸರ್ ನ ಆರಂಭಿಕ ಹಂತದಲ್ಲಿ ಗುರುತಿಸುವುದು ಕಷ್ಟ, ಏಕೆಂದರೆ ಆ ಸಮಯದಲ್ಲಿ ಯಾವುದೇ ಲಕ್ಷಣಗಳು ಕಾಣಿಸುವುದಿಲ್ಲ. ಕೊಂದರಲ್ಲಿ ಅಲ್ಪ ಲಕ್ಷಣಗಳು ಇರಬಹುದು, ಮರಿಕೊಂಡರಲ್ಲಿ ಅಸಲು ಇರಬಾರದು. ಆದರೂ, ನಾವು ಸಾಮಾನ್ಯವಾದಂತೆ ಭಾವಿಸಿದರೆ ಕೆಲವು ಅನಾರೋಗ್ಯದ ಕ್ಯಾನ್ಸರ್ ಲಕ್ಷಣಗಳು … Read more

ಹೃದಯಾಘಾತದಿಂದ ಕಾಗಿನೆಲೆ ಕನಕ ಗುರುಪೀಠದ ‘ಸಿದ್ದರಾಮನಂದ ಶ್ರೀ’ ವಿಧಿವಶ.!

ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಶ್ರೀ(49) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. WhatsApp Group Join Now ಇಂದು ಮುಂಜಾನೆ 3:40 ರ ಸುಮಾರಿಗೆ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಹಾಲುಮತದ ಪದ್ದತಿಯಂತೇ ಅಂತ್ಯಕ್ರಿತೆಗೆ ಸಿದ್ದತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ. … Read more

Dina Bhavishya : 15 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಆಧ್ಯಾತ್ಮ ಮಾತುಕತೆ ಮುಂತಾದವುಗಳಿಂದ ಇಂದು ನೀವು ಏನೋ ವಿಶೇಷ ಅನುಭವವನ್ನು ಪಡೆಯಲಿದ್ದೀರಿ. ಅತೀಂದ್ರಿಯ ಮತ್ತು ವಿಲಕ್ಷಣ ವಿಚಾರಗಳತ್ತ ನೀವು ಅವಿವರಣೀಯವಾಗಿ ಆಕರ್ಷಿತರಾಗುತ್ತೀರಿ. ನಿಮ್ಮ ಅಂತರಾತ್ಮದೊಂದಿಗೆ ದೀರ್ಘ ಸಂಪರ್ಕದಲ್ಲಿ ನೀವು ಕೆಲವು ಆಲೋಚನೆಗಳನ್ನು ನಿರೀಕ್ಷಿಸಬಹುದು. ನೀವು ಆಧ್ಯಾತ್ಮವಾಗಿ ವೃದ್ಧಿಯಾಗಿದ್ದೀರಿ ಎಂಬ ಭಾವನೆ ನಿಮ್ಮಲ್ಲಿ ಬರಬಹುದು. ಇದು ನೀವು ಇತರರಿಗಿಂತ ಮೇಲ್ಮಟ್ಟದಲ್ಲಿದ್ದೀರಿ ಎಂಬ ಭಾವನೆ ನಿಮ್ಮಲ್ಲಿ ಬರದಂತೆ ನೋಡಿಕೊಳ್ಳಿ. ಪ್ರಯಾಣಕ್ಕೆ ಶುಭದಿನವಲ್ಲ. ವೃಷಭ :- ಗಣೇಶನ ಆಶೀರ್ವಾದದಿಂದ ಕುಟುಂಬದ ವ್ಯಕ್ತಿಯಾಗ ನಿಮ್ಮ … Read more

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ : ಡ್ರಾಪ್ ಮಾಡುವುದಾಗಿ ಹೇಳಿ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ದುರುಳ

ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. WhatsApp Group Join Now ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. … Read more

2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

ಶಾಸಕ ರಿಜ್ವಾನ್ ಆರ್ಷದ್ ಗೆ ಟಿಕೆಟ್ ಕೊಡಿಸಿದ್ದು, ಜಮೀರ್ ಅಹ್ಮದ್ ಖಾನ್ ಎಂದು ಮೈಸೂರು ನಲ್ಲಿ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಹೇಳಿಕೆ ನೀಡಿದರು. ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಿಜ್ವಾನ್ ಆರ್ಷದ್ ಗೆ ಜಮೀರ್ ಅಹ್ಮದ್ ಖಾನ್ ಟಿಕೆಟ್ ಕೊಡಿಸಿದ್ದಾರೆ ಎಂದರು. WhatsApp Group Join Now 2023ರಲ್ಲಿ ನನಗೆ ಸಿದ್ದರಾಮಯ್ಯ ಅವರು ಬಿ ಫಾರಂ ನೀಡಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಶಿವಾಜಿನಗರ ಕ್ಷೇತ್ರದ ಶಾಸಕ ಶಾಸಕ ರಿಜ್ವಾನ್ ಗೆ … Read more

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ? : ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ.? ಎಂದು ಪ್ರಶ್ನಿಸಿದ್ದಾರೆ. WhatsApp Group Join Now ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ,’ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ. ಚೀನಾದ ಆಡಳಿತ ಪಕ್ಷದೊಂದಿಗೆ … Read more

ಸ್ವಲ್ಪ ತಿಂದ್ರೂ ಹೊಟ್ಟೆ ಉಬ್ಬುತ್ತದೆಯೇ.?, ಸಾಮಾನ್ಯ ಗ್ಯಾಸ್ ಅಥವಾ ಅಸಿಡಿಟಿ ಎಂದು ಭಾವಿಸಬೇಡಿ… ಎಚ್ಚರ.!

ಸಣ್ಣಪುಟ್ಟ ಲಕ್ಷಣಗಳನ್ನು ಹೆಚ್ಚಿನವರು ಹಗುರವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಅವೇ ಫ್ಯಾಟಿ ಲಿವರ್ ಸಮಸ್ಯೆಯ ಸಂಕೇತಗಳಾಗಿರಬಹುದು. ಆ ಸಂಕೇತಗಳನ್ನು ಮೊದಲೇ ಗುರುತಿಸಿದರೆ ದೊಡ್ಡ ಸಮಸ್ಯೆಯಿಂದ ಪಾರಾಗುವ ಅವಕಾಶವಿರುತ್ತದೆ. WhatsApp Group Join Now ತಿಂದ ತಕ್ಷಣ ಹೊಟ್ಟೆ ಉಬ್ಬಿದಂತೆ ಅನಿಸುವುದು, ಸ್ವಲ್ಪ ವಾಕರಿಕೆ, ಸಣ್ಣ ಅಸ್ವಸ್ಥತೆ ಇವೆಲ್ಲವನ್ನೂ ಸಾಮಾನ್ಯ ಗ್ಯಾಸ್ ಅಥವಾ ಅಸಿಡಿಟಿ ಎಂದು ಭಾವಿಸುತ್ತಾರೆ. ಆದರೆ ಕೆಲವರಲ್ಲಿ ಇವು ಲಿವರ್‌ಗೆ ಸಂಬಂಧಿಸಿದ ಸಮಸ್ಯೆಗಳ ಸೂಚನೆಗಳಾಗಿರಬಹುದು. ಫ್ಯಾಟಿ ಲಿವರ್‌ನ ಆರಂಭಿಕ ಹಂತದಲ್ಲಿ ತೀವ್ರವಾದ ನೋವು ಇರುವುದಿಲ್ಲ. ಅದಕ್ಕಾಗಿಯೇ … Read more