ಚುಡಾಯಿಸಲು ಬಂದವನ ಕಣ್ಣಿಗೆ ಖಾರದ ಪುಡಿ ಎರಚಿ, ಸಾರ್ವಜನಿಕವಾಗಿ ‘ಧರ್ಮದೇಟು’ ಕೊಟ್ಟ ಗಟ್ಟಿಗಿತ್ತಿ!
ರಾಯಚೂರು: ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸಲು ಯತ್ನಿಸಿದ ರೋಮಿಯೋಗೆ ಮಹಿಳೆಯೇ ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿ ತಕ್ಕ ಪಾಠ ಕಲಿಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಕಿರುಕುಳ ನೀಡಿದ ವ್ಯಕ್ತಿಯ ಕಣ್ಣಿಗೆ ನೇರವಾಗಿ ಖಾರದ ಪುಡಿ ಎರಚಿ, ಬಳಿಕ ಕಟ್ಟಿಗೆಯಿಂದ ಧರ್ಮದೇಟು ನೀಡಿದ ಗಟ್ಟಿಗಿತ್ತಿಯ ಧೈರ್ಯದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. WhatsApp Group Join Now ಸಿನಿಮೀಯ ಶೈಲಿಯಲ್ಲಿ ಪಾಠ ಕಲಿಸಿದ ಮಹಿಳೆ! ರಾಯಚೂರು ಬಸ್ ನಿಲ್ದಾಣದ ಆವರಣದಲ್ಲಿ … Read more