ರಾಜ್ಯಾದ್ಯಂತ ಮುಂದಿನ 3 ದಿನ ‘ನೈಋತ್ಯ ಮುಂಗಾರು’ ಆರ್ಭಟ : ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 13ರವರೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. WhatsApp Group Join Now ಮುಂಗಾರು ಮಾರುತಗಳ ಉತ್ತರ ರೇಖೆಯು ಈಗಾಗಲೇ ರಾಜ್ಯದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿದ್ದು, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲೂ ಮುಂಗಾರು ಆರಂಭಗೊಂಡಿದೆ.ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಚಿತವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ … Read more