ರಾಜ್ಯಾದ್ಯಂತ ಮುಂದಿನ 3 ದಿನ ‘ನೈಋತ್ಯ ಮುಂಗಾರು’ ಆರ್ಭಟ : ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 13ರವರೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. WhatsApp Group Join Now ಮುಂಗಾರು ಮಾರುತಗಳ ಉತ್ತರ ರೇಖೆಯು ಈಗಾಗಲೇ ರಾಜ್ಯದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿದ್ದು, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲೂ ಮುಂಗಾರು ಆರಂಭಗೊಂಡಿದೆ.ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಚಿತವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ … Read more

ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ ಶಿವಕುಮಾರ್ : ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್.7) ತವರು ಕ್ಷೇತ್ರಕ್ಕೆ ಹೋಗಿದ್ದರು. ಅಂದು ಕನಕಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಕಚ್ಚಿ ಎಸೆದ ಸೇಬು ಹಣ್ಣುಗಳನ್ನು ಪಡೆಯಲು ಬೆಂಬಲಿಗರು ಮುಗಿಬಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. WhatsApp Group Join Now ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಕನಕಪುರ ಕ್ಷೇತ್ರಕ್ಕೆ ಡಿ.ಕೆ. ಶಿವಕುಮಾರ್ ಅವರು ಕೃತಜ್ಞತಾ ಪ್ರವಾಸ ಹಮ್ಮಿಕೊಂಡಿದ್ದರು. ಈ ವೇಳೆ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು … Read more

‘RSS ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ..’ ಪ್ರಿಯಾಂಕ್ ಖರ್ಗೆ ಟೀಕೆಗೆ ಪೂಜಾರಿ ತಿರುಗೇಟು!

ಗೃಹ ಸಚಿವ ಪ್ರಿಯಾಂಕ ಖರ್ಗೆ ಯವರು ತಮ್ಮ ಇತಿಮಿತಿಗಳಲ್ಲಿ ಕೆಲಸ ಮಾಡಬೇಕು. ಆರ್‌ಎಸ್‌ಎಸ್‌(RSS)ಅನ್ನು ಟೀಕಿಸುವ ಬದಲು ಡ್ರಗ್ಸ್, ಭಯೋತ್ಪಾದನೆ ನಿರ್ಮೂಲನೆ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಲಿ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. WhatsApp Group Join Now RSS ಪಾಕಿಸ್ತಾನಕ್ಕೆ ಜೈ ಅನ್ನುವ ಸಂಸ್ಥೆಯಲ್ಲ: ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರ್‌ಎಸ್‌ಎಸ್‌, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವುದು ನನ್ನ ಭಾವನೆ. ಆರ್‌ಎಸ್‌ಎಸ್ … Read more

ಭೂ ಸ್ವಾಧೀನ ಕೈಬಿಟ್ರೆ ನಾನೇ ಸಿಎಂ ಡಿ.ಕೆ ಶಿವಕುಮಾರ್ ಗೆ ಸನ್ಮಾನ ಮಾಡುತ್ತೇನೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಆ ದೇವರು ಅಜ್ಜಯ್ಯ ರೈತರ ಜಮೀನು ಉಳಿಸುಂತಹ ಬುದ್ಧಿ ಕೊಡಲೆಂದು ನಾನು ಪ್ರಾರ್ಥನೆ ಮಾಡುವೆ. ಭೂ ಸ್ವಾಧೀನ ಕೈಬಿಟ್ಟರೆ ಮುಖ್ಯಮಂತ್ರಿಗಳಿಗೆ ನಾನೇ ಸನ್ಮಾನ ಮಾಡುತ್ತೇನೆ. ಇಲ್ಲದಿದ್ದರೆ ನಾನೂ ಆಹೋರಾತ್ರಿ ಧರಣಿ ಕೂರುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದರು. WhatsApp Group Join Now ಬಿಡದಿ ಹೋಬಳಿಯ ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ … Read more

Gruhalakshmi Scheme: ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಅಲರ್ಟ್, ಮುಂದಿನ ತಿಂಗಳೊಳಗೆ ಈ ಕೆಲ್ಸ ಮಾಡಿಸದಿದ್ರೆ ಹಣ ಕಟ್

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ತಿಂಗಳಿಗೆ 2,000 ರೂಪಾಯಿಯನ್ನು ಹಾಕಲಾಗುತ್ತಿದೆ. ಆದರೆ ಇದೀಗ ಹೊಸ ನಿಯಮವೊಂದನ್ನು ಜಾರಿ ಮಾಡಲಾಗಿದೆ. WhatsApp Group Join Now ಇದನ್ನ ಪಾಲಿಸದಿದ್ದರೆ ಅಂತಹವರಿಗೆ ಇನ್ಮುಂದೆ ಹಣ ಜಮೆ ಆಗುವುದಿಲ್ಲ. ಹಾಗಾದ್ರೆ ಆ ನಿಯಮ ಏನೆಂದು ಇಲ್ಲಿ ನೀಡಲಾಗಿದೆ ತಿಳಿಯಿರಿ. ಕರ್ನಾಟಕ ಸರ್ಕಾರದ ಅತ್ಯಂತ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ನಿಯಮವನ್ನು … Read more

ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು! ಪಿಜಿಯಲ್ಲಿ ಜೊತೆಯಲ್ಲಿದ್ದವರೇ ಜೀವ ತೆಗೆದ್ರಾ?

ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ (Ballari) ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿಯಲ್ಲಿ (PG) ನಡೆದಿದೆ. ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಮೃತ ವಿದ್ಯಾರ್ಥಿಯನ್ನು ವಿಶ್ವಾಸ್ (24) ಎಂದು ಗುರುತಿಸಲಾಗಿದೆ. WhatsApp Group Join Now ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಮೃತ ವಿದ್ಯಾರ್ಥಿ ವಿಶ್ವಾಸ್ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪಿಜಿ ಸಹಪಾಠಿಗಳೊಂದಿಗೆ ಜಗಳ … Read more

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣ ಬಹಿರಂಗ ಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ಡಿಎ ಟಿಕೆಟ್ ಕೈತಪ್ಪಲು ಅಸಲಿ ಕಾರಣವೇನು ಎಂಬುದನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ. WhatsApp Group Join Now ದೇವೇಗೌಡರಿಗೆ ಎನ್ ಡಿಎ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲಾ ಚರ್ಚೆಗಳ ನಡುವೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣವೇನು ಎಂಬುದನ್ನು ಹೇಳಿದ್ದಾರೆ. … Read more

RRB Recruitment 2026 : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ (ತಂತ್ರಜ್ಞ) ಹುದ್ದೆಗಳ ಭರ್ತಿಗಾಗಿ ಸಂಕ್ಷಿಪ್ತ ನೇಮಕಾತಿ ಅಧಿಸೂಚನೆಯನ್ನು (CEN No. 02/2026) ಬಿಡುಗಡೆ ಮಾಡಿದೆ. WhatsApp Group Join Now ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ … Read more

YouTube ನೋಡಿ ಹೆತ್ತ ತಂದೆಯನ್ನೇ ಕತ್ತರಿಸಿ ಬಕೆಟ್‌ನಲ್ಲಿಟ್ಟಿದ್ದ ಮಕ್ಕಳಿಗೆ ಗಲ್ಲು ಶಿಕ್ಷೆ: ಕೋರ್ಟ್‌ನಿಂದ ಐತಿಹಾಸಿಕ ತೀರ್ಪು.!

ಹೈದರಾಬಾದ್: ಆಸ್ತಿ ಮತ್ತು ಹಣದ ಆಸೆಗಾಗಿ ಹೆತ್ತ ತಂದೆಯನ್ನೇ ಅತ್ಯಂತ ಭೀಕರವಾಗಿ ಕೊಲೆ(YouTube) ಮಾಡಿ, ಶವವನ್ನು ಮುಕ್ಕಾಲು ತುಂಡುಗಳಾಗಿ ಕತ್ತರಿಸಿ ಬಕೆಟ್‌ನಲ್ಲಿ ತುಂಬಿ ಪೂಜೆ ಕೋಣೆಯಲ್ಲಿ ಬಚ್ಚಿಟ್ಟಿದ್ದ ಮಗ ಮತ್ತು ಮಗಳಿಗೆ ಕೋರ್ಟ್ ಮರಣದಂಡನೆ (ಉರಿಶಿಕ್ಷೆ) ವಿಧಿಸಿದೆ. WhatsApp Group Join Now ಕೊಲೆಗೆ ಸಾಥ್ ನೀಡಿದ್ದ ತಾಯಿಗೆ ವಯಸ್ಸಿನ ಕಾರಣದಿಂದಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತೆಲಂಗಾಣದ ಮೇಡ್ಚಲ್ ಮಲ್ಕಾಜಿಗಿರಿ ಜಿಲ್ಲಾ ನ್ಯಾಯಾಲಯ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಕೊಲೆಗೆ ಕಾರಣವೇನು? ಮಹಾರಾಷ್ಟ್ರ ಮೂಲದ ಕಿಶನ್ ಮಾರುತಿ … Read more

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್ ಭಗವಾನ್

ಸದಾಕಾಲ ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. WhatsApp Group Join Now ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ … Read more