ಮೋದಿಗೆ ಧೈರ್ಯವಿದ್ದರೆ 12 ವರ್ಷ ಸಾಧನೆ ಹೇಳಿಕೊಳ್ಳಲಿ: RSS ನವ್ರು ದೇಶದ್ರೋಹಿಗಳು ಎಂದ ಪ್ರಿಯಾಂಕ್ ಖರ್ಗೆ
‘ಪ್ರಧಾನಮಂತ್ರಿ ಮೋದಿ ಅವರು ಒಬ್ಬ ಹೇಡಿ, ಜವಾಬ್ದಾರಿಯಿಂದ ಓಡಿ ಹೋಗುವವರು. ಅವರಿಗೆ ಧೈರ್ಯವಿದ್ದರೆ ಅಚ್ಛೇದಿನ್ ಬಗ್ಗೆ ಹಾಗೂ 12 ವರ್ಷದಲ್ಲಿ ಮೋದಿ ಅವರು ನೀಡಿರುವ ಮಾಸ್ಟರ್ ಸ್ಟ್ರೋಕ್ಗಳು ಹಾಗೂ ಅದರಿಂದ ದೇಶಕ್ಕೆ ಆಗಿರುವ ಲಾಭದ ಬಗ್ಗೆ ಶ್ವೇತಪತ್ರ ಹೊರಡಿಸಲಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ಆರ್ಥಿಕತೆ ದಿವಾಳಿ ಆಗಿದೆ ಎಂದು ನಾವು ಹಲವು ಬಾರಿ ಹೇಳಿದ್ದೇವೆ. ಇದರ ಬಗ್ಗೆ ಸಂಸತ್ನಲ್ಲಿ ಚರ್ಚೆ ಮಾಡಬೇಕು ಅಂದಾಗಲೆಲ್ಲಾ … Read more