ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!
ಸಿದ್ದಾಪುರ: ಕರ್ತವ್ಯದ ಹಾದಿಯೇ ಸಾವಿನ ಹಾದಿಯಾದ ಕರುಣಾಜನಕ ಘಟನೆಯೊಂದು ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಜನಗಣತಿ ಕಾರ್ಯದ ನಿಮಿತ್ತ ಮಾಹಿತಿ ನೀಡಲು ಸ್ಕೂಟರ್ ಮೇಲೆ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. WhatsApp Group Join Now ನಡೆದಿದ್ದೇನು? ಪಟ್ಟಣದ ಹೊಸೂರಿನ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಪೂರ್ಣಿಮಾ ಭಟ್ (46) ಅವರು ಇಂದು ಸ್ಕೂಟರ್ ಮೇಲೆ ತೆರಳುತ್ತಿದ್ದರು. ಈ ವೇಳೆ ಶಿರಸಿ ಕಡೆಯಿಂದ ಸಿದ್ದಾಪುರಕ್ಕೆ ಅತಿ ವೇಗವಾಗಿ ಬಂದ … Read more