ಹೊರಗುತ್ತಿಗೆ ಉದ್ಯೋಗ ಬಂದ್, ಸರಕಾರಕ್ಕೆ ಹೆಚ್ಚುವರಿ ಹೊರೆ, ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ
ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕ ಪದ್ಧತಿಯನ್ನು 2028ರ ಮಾರ್ಚ್ನೊಳಗೆ ಸಂಪೂರ್ಣ ನಿಲ್ಲಿಸಲು ರಾಜ್ಯ ಸಚಿವ ಸಂಪುಟ ಉಪಸಮಿತಿ ನಿರ್ಣಯಿಸಿದೆ. ಖಾಸಗಿ ಏಜೆನ್ಸಿಗಳ ಮೂಲಕ ಬಹುದೊಡ್ಡ ಸಂಖ್ಯೆಯಲ್ಲಿ ನೇಮಕಗೊಂಡಿರುವ ಹೊರಗುತ್ತಿಗೆ ಸೇವೆಯನ್ನು ಈ ಗಡುವಿನೊಳಗೆ ಹಂತಹಂತವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ. WhatsApp Group Join Now ಈ ತೀರ್ಮಾನದಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ ಹೆಚ್ಚುವರಿ 10,000 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಅಂದಾಜು ಮಾಡಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ … Read more