ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ

ಪೇರಲ ಹಣ್ಣು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕರವೂ ಆಗಿದೆ. ಇದು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಪೇರಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. WhatsApp Group Join Now ಆದರೂ, ಅನೇಕ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಲ ಮಾತ್ರವಲ್ಲ, ಪೇರಲ ಎಲೆಗಳು ಸಹ ನಮ್ಮ ದೇಹಕ್ಕೆ, ವಿಶೇಷವಾಗಿ ಕೂದಲಿನ ಆರೋಗ್ಯಕ್ಕೆ ಉತ್ತಮ ವರದಾನವಾಗಿದೆ. ಪೇರಲ ಎಲೆಗಳನ್ನು ಆಯುರ್ವೇದ ಮತ್ತು ಪ್ರಾಚೀನ ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಎಲೆಗಳ ಬ್ಯಾಕ್ಟೀರಿಯಾ … Read more

Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ … Read more

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಕೆಲ ಪೊಲೀಸ್ ಠಾಣೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಇನ್ನೂ ಕೆಲವೆಡೆ ಸರಿಯಾದ ಕಾರ್ಯಕ್ಷಮತೆ ಕಾಣಿಸುತ್ತಿಲ್ಲ. ಸುಮಾರು 88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಅಕ್ಷಮ್ಯ ಅಪರಾಧವಾಗಿದ್ದು, ಇದು ರಾಜ್ಯ ಸರ್ಕಾರಕ್ಕೂ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. WhatsApp Group Join Now ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2003ರಿಂದ ರಾಜ್ಯದಲ್ಲಿ … Read more

ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್‌ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. WhatsApp Group Join Now 2025ನೇ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2,938 ಇ-ಕಡತ ಸೃಷ್ಟಿಸಿ 54,381 ಕಡತ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಸ್ವೀಕೃತ 13,664 ಪತ್ರಗಳನ್ನು ಇ-ರಸೀದಿಯಡಿ ಸೃಷ್ಟಿಸಿ 3,52,221 ಇ-ರಸೀದಿ ವಿಲೇವಾರಿ … Read more

ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು

ಆಯುರ್ವೇದದಲ್ಲಿ, ಯುಟಿಐ ಅನ್ನು ಕೇವಲ ಬ್ಯಾಕ್ಟೀರಿಯಾದ ದಾಳಿ ಎಂದು ಪರಿಗಣಿಸಲಾಗುವುದಿಲ್ಲ, ಇದನ್ನು ಮುತ್ರಕ್ರಿಚ್ಛ್ರ ಅಥವಾ ಮುತ್ರಘಾಟ್ ಎಂದು ಕರೆಯಲಾಗುತ್ತದೆ ಮತ್ತು ಇದು ದೇಹದಲ್ಲಿನ ಪಿತ್ತ ದೋಷದ ಅಸಮತೋಲನಕ್ಕೆ ಸಂಬಂಧಿಸಿದೆ.ಪ್ರಮುಖವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಕಿಬ್ಬೊಟ್ಟೆಯ ಭಾಗದಲ್ಲಿ ಅತಿಯಾದ ನೋವಿಗೆ ಕಾರಣವಾಗುತ್ತದೆ ಅಲ್ಲದೆ ಮುಂದಿನ ದಿನಗಳಲ್ಲಿ ಕಿಡ್ನಿಗಳಲ್ಲಿಯೂ ಸೋಂಕು ಕಾಣಿಸಿಕೊಳ್ಳುವ ಹಾಗೆ ಮಾಡುತ್ತದೆ. WhatsApp Group Join Now ಮೂತ್ರನಾಳದ ಸೋಂಕು ಅಥವಾ ಯುಟಿಐ ಎಂದು ಕರೆಯುವ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿ ಮಹಿಳೆಯರಿಗೆ ಹಾಗೂ … Read more

ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ

ಎಲ್ಲರೂ ಏರುತ್ತಿರುವ ವಿದ್ಯುತ್ ಬೆಲೆಗಳ ಬಗ್ಗೆ ಚಿಂತಿತರಾಗಿದ್ದಾರೆ. ಇಂತಹ ಸಮಯದಲ್ಲಿ ವಿದ್ಯುತ್ ಉಳಿಸಲು ಯೋಜನೆ ರೂಪಿಸುವುದು ಬಹಳ ಮುಖ್ಯ. ಕೆಲವು ತಪ್ಪುಗಳಿಂದಾಗಿ ಬಿಲ್ ಹೆಚ್ಚಾಗುವ ಸಾಧ್ಯತೆಯಿದೆ. ಈಗ ಬೇಸಿಗೆ ಬರುತ್ತಿರುವುದರಿಂದ ವಿದ್ಯುತ್ ಬಿಲ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. WhatsApp Group Join Now ವಿದ್ಯುತ್ ಸಮಸ್ಯೆ ಮತ್ತು ಬಿಲ್ಗಳು ಹೆಚ್ಚಾಗಲು ಹಲವು ಕಾರಣಗಳಿರಬಹುದು. ವಿದ್ಯುತ್ ಮೀಟರ್ನಲ್ಲಿನ ದೋಷವೂ ಒಂದು ಕಾರಣವಾಗಿರಬಹುದು. ಮೀಟರ್ ಸರಿಯಾಗಿ ಕೆಲಸ ಮಾಡದ ಕಾರಣ ವಿದ್ಯುತ್ ಬಿಲ್ ಹೆಚ್ಚಾಗುವುದಲ್ಲದೆ, ವಿದ್ಯುತ್ ಕಡಿತದಂತಹ ಸಮಸ್ಯೆಗಳನ್ನು ಸಹ … Read more

ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು

ಹಾಸನ,ಜ.17: ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದ ಘಟನೆಯೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಜನ್ಮ ಕೊಟ್ಟ ಅಪ್ಪನನ್ನೇ ಮನೆ ಕರೆಸಿ ಮಗಳು ಕೊಲೆ ಮಾಡಿದ್ದಾಳೆ. ಅನಿಲ್‌ ಎಂಬವವರನ್ನು ಬರ್ಬರ ಹತ್ಯೆ ಮಾಡಲಾಗಿದೆ. WhatsApp Group Join Now ಮಗಳನ್ನು ಭೇಟಿಯಾಗಲು ಹೋಗಿದ್ದ ಅನಿಲ್‌ ಅವರನ್ನು ಆಕೆಯ ಪ್ರಿಯಕರ ಮತ್ತು ಆರು ಜನ ಸೇರಿ ಕೊಲೆ ಮಾಡಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಅನಿಲ್‌ ಅವರ ಮಗಳು ಅನೀಶಾ ಪ್ರಿಯಕರನ ಜೊತೆ ಓಡಿ ಹೋಗಿದ್ದಳು. ಈ ವಿಷಯ ಅನಿಲ್‌ … Read more

ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಪ್ರಮಾಣ ಹೆಚ್ಚಾದಂತೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಔಷಧಿಗಳಿಲ್ಲದೆ, ನೈಸರ್ಗಿಕವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಮ್ಮ ಹೃದಯವನ್ನು ರಕ್ಷಿಸಲು ಇಲ್ಲಿವೆ 8 ಸರಳ ಮಾರ್ಗಗಳು: WhatsApp Group Join Now 1. ಕಾರ್ಬೋಹೈಡ್ರೇಟ್ ಸೇವನೆ ಕಡಿಮೆ ಮಾಡಿ : ಅತಿಯಾದ ಕಾರ್ಬೋಹೈಡ್ರೇಟ್ (ಪಿಷ್ಟ) ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ, ಬಿಳಿ ಅಕ್ಕಿ, ಮೈದಾ ಮತ್ತು ಸಕ್ಕರೆಯ ಅಂಶವಿರುವ ಆಹಾರಗಳನ್ನು ಮಿತಗೊಳಿಸುವುದು ಉತ್ತಮ. … Read more

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ (Bagalakot) ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. WhatsApp Group Join Now ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ. ಮೂರನೆ ವ್ಯಕ್ತಿಗಾಗಿ ನಡೀತಾ ಕೊಲೆ? ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, … Read more

‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಾಗಿದ್ದರೆ ನಿಮಗಾಗಿ ಒಂದು ಬಿಗ್ ನ್ಯೂಸ್ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ATM ವಹಿವಾಟು ಶುಲ್ಕಗಳನ್ನು ಪರಿಷ್ಕರಿಸಿದೆ. WhatsApp Group Join Now ಉಚಿತ ವಹಿವಾಟು ಮಿತಿಯನ್ನು ತಲುಪಿದ ನಂತರ ಬ್ಯಾಂಕ್ ATM ಬಳಕೆಯ ಶುಲ್ಕವನ್ನು ಹೆಚ್ಚಿಸಿದೆ. ಇದರರ್ಥ ನೀವು SBI ಗ್ರಾಹಕರಾಗಿದ್ದರೆ, ಮಾಸಿಕ ನಗದು ಹಿಂಪಡೆಯುವಿಕೆ ಮಿತಿಯನ್ನು ತಲುಪಿದ ನಂತರ ಬೇರೆ ಬ್ಯಾಂಕಿನ ATM ನಿಂದ ಪ್ರತಿ ನಗದು ಹಿಂಪಡೆಯುವಿಕೆಗೆ ₹23 (GST ಸೇರಿದಂತೆ) ವಿಧಿಸಲಾಗುತ್ತದೆ … Read more