ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!

ದಕ್ಷಿಣ ಕನ್ನಡ : ಜಿಲ್ಲೆಯ ಶಾಂತಿಯುತ ತಾಲೂಕು ಎಂದು ಕರೆಯಲ್ಪಡುವ ಬೆಳ್ತಂಗಡಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆಅಷ್ಟೇ ಅಲ್ಲದೆ, ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. WhatsApp Group Join Now ಘಟನೆಯ ವಿವರ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ … Read more

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು

ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು … Read more

Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜೀವನಶೈಲಿಯಲ್ಲಿನ ಬದಲಾವಣೆಗಳಿಂದ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು. ಜಾಗತಿಕವಾಗಿ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿರುವ ಇವುಗಳನ್ನ ತ್ಯಜಿಸುವುದರಿಂದ ಈ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. WhatsApp Group Join Now ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ಜಗತ್ತಿನಾದ್ಯಂತ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಸುಧಾರಣೆಗಳಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ‘ನೇಚರ್ ಮೆಡಿಸಿನ್’ನಲ್ಲಿ … Read more

Horoscope Today : 09 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಶಾಂತ ಮನಸ್ಥಿತಿ ಮತ್ತು ಕುಟುಂಬ ವಿಚಾರಗಳಲ್ಲಿ ಸಂತೋಷವನ್ನು ಇಂದು ಗಣೇಶ ನಿಮಗೆ ದಯಪಾಲಿಸುತ್ತಾರೆ. ಇಂದು ಹೆಚ್ಚಿನ ಶ್ರಮಪಡುವಂತೆ ಗ್ರಹಗತಿಗಳು ನಿಮ್ಮನ್ನು ಪ್ರಚೋದಿಸುತ್ತವೆ ಮತ್ತು ಇದು ಕಳೆದುಹೋದ ಆಸ್ತಿಗಳನ್ನು ಮರುಪಡೆಯುವತ್ತ ಹಾದಿಮಾಡಿಕೊಡುತ್ತದೆ. ಇಂದು ನೀವು ಸ್ವಾದಿಷ್ಟ ಭೋಜನದಲ್ಲಿ ತೊಡಗಿಸಿಕೊಳ್ಳುತ್ತೀರಿ ಮತ್ತು ಖುಷಿಯ ಮನಸ್ಥಿತಿಯೊಂದಿಗೆ ಆನಂದಿಸುವಿರಿ. ವಿದೇಶಿ ವ್ಯಾಪಾರದಲ್ಲಿ ತೊಡಗಿರುವವರಿಗೆ ಇಂದು ಅದೃಷ್ಟದಾಯಕ ದಿನ. ಆದರೂ, ನಿಮ್ಮ ಕೋಪದ ಬಗ್ಗೆ ನಿಯಂತ್ರಣವಿರಿಸುವಂತೆ ಮತ್ತು ಅನಗತ್ಯ ಆಧ್ಯಾತ್ಮ ಚರ್ಚೆಯಲ್ಲಿ ತೊಡಗದಂತೆ ಮತ್ತು ಸಮಚಿತ್ತತೆಯನ್ನು … Read more

ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ ಆರೋಪ, ನಿತ್ಯ ಕಿರುಕುಳಕ್ಕೆ ಸೊಸೆ ಆತ್ಮಹ*ತ್ಯೆ!

ಬೀದರ್ ನಲ್ಲಿ ಘನಘೋರ ದುರಂತ ನಡೆದಿದೆ. ಸ್ವಂತ ಅತ್ತೆಯೇ ಸೊಸೆಗೆ ವೇಶ್ಯಾವಾಟಿಕೆ ನಡೆಸುವಂತೆ ಒತ್ತಾಯಿಸಿದ್ದು, ಮನನೊಂದ ಯುವತಿ ಸೂಸೈಡ್ ಮಾಡಿಕೊಂಡಿದ್ದಾಳೆ. WhatsApp Group Join Now ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ … Read more

ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!

ಮೂತ್ರದ ಸೋಂಕು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಆದ್ರೆ, ಯುಟಿಐ ಮೂತ್ರನಾಳದ ಸೋಂಕು ಆಗಿದ್ದು, ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಈ ಆರೋಗ್ಯ ಸಮಸ್ಯೆಯ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲ. UTI ಯೊಂದಿಗಿನ ಸಮಸ್ಯೆಯೆಂದರೆ ಸೋಂಕು ಮೂತ್ರನಾಳದ ಕೊಳವೆಯ ಕೆಳಗೆ ಹರಡಿದಾಗ. ಮೂತ್ರನಾಳದ ಸೋಂಕು ಹರ್ಪಿಸ್ ವೈರಸ್ ಅಥವಾ ಕೆಲವು ಶಿಲೀಂಧ್ರಗಳು, ಬ್ಯಾಕ್ಟೀರಿಯಾಗಳು, ಯೀಸ್ಟ್ ನಿಂದ ಉಂಟಾಗುತ್ತದೆ. ಇದರ ಲಕ್ಷಣಗಳನ್ನ ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ ಮತ್ತು ಸರಿಯಾದ ಚಿಕಿತ್ಸೆಯನ್ನ ತೆಗೆದುಕೊಳ್ಳದಿದ್ದರೆ, ಸೋಂಕು ದೇಹದ ಇತರ ಭಾಗಗಳಾದ ಮೂತ್ರಪಿಂಡ, … Read more

ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು.? ಇದೇ ನೋಡಿ ವೈದ್ಯರು ಹೇಳುವ ಪ್ರಮುಖ ಕಾರಣ

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಅನೇಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯ ಸಮಸ್ಯೆಯಾಗಿದೆ. ನಮ್ಮ ದೇಹದಲ್ಲಿ ಒಳ್ಳೆಯ (HDL) ಮತ್ತು ಕೆಟ್ಟ (LDL) ಎಂಬ ಎರಡು ರೀತಿಯ ಕೊಲೆಸ್ಟ್ರಾಲ್‌ಗಳಿವೆ. WhatsApp Group Join Now ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ಹೃದ್ರೋಗದ ಅಪಾಯವನ್ನ ಹೆಚ್ಚಿಸುತ್ತದೆ. ಶಾಲಿಮಾರ್ ಬಾಗ್‌ನ ಫೋರ್ಟಿಸ್ ಆಸ್ಪತ್ರೆಯ ಕಸಿ ವೈದ್ಯ ಮತ್ತು ಮೂತ್ರಪಿಂಡಶಾಸ್ತ್ರಜ್ಞ ಡಾ.ಭಾನು ಮಿಶ್ರಾ ಇದರ ಹಿಂದೆ ಹಲವಾರು ಕಾರಣಗಳಿವೆ ಎಂದು ತಿಳಿಸಿದ್ದಾರೆ. ಅಧಿಕ ಕೊಲೆಸ್ಟ್ರಾಲ್‌ಗೆ ಕಾರಣಗಳು ಮತ್ತು … Read more

ಪ್ರಿಯಕರನ ಜೊತೆಗಿರಲು ಪತಿಯನ್ನೇ ಕೊಲೆಗಾರನನ್ನಾಗಿ, ಮಾಡಿ ಜೈಲಿಗೆ ಕಳುಹಿಸಿದ ಐನಾತಿ ಪತ್ನಿ!

ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪ್ರಿಯಕರನೀಗಾಗಿ ಗಂಡನನ್ನು ಜೈಲಿಗೆ ಕಳುಹಿಸಲು ಪತ್ನಿ ಒಬ್ಬಳು ಬಾರಿ ಸ್ಕೆಚ್ ಹಾಕಿದ್ದಾಳೆ. ಪತಿಯನ್ನು ಕೊಲೆಗಾರನನ್ನಾಗಿ ಮಾಡಲು ಪತ್ನಿ ಪ್ಲಾನ್ ಮಾಡಿದ್ದಳು. ಅದರಂತೆ ಹೆಂಡತಿಯ ಖತರ್ನಾಕ್ ಪ್ಲಾನ್ ಇಂದ ಜೈಲುಪಾಲದ ಪತಿ. WhatsApp Group Join Now ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರನಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು … Read more

ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. WhatsApp Group Join Now ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಫೆ.4ರಂದು ಪಾರ್ಟಿಯಲ್ಲಿ ನಾಲ್ವರು ಸ್ನೇಹಿತರ ಸ್ಪಿರೀಟ್ ಕುಡಿದಿದ್ದರು. ಕೂಕನಪಳ್ಳಿಯಲ್ಲಿ ನಾಲ್ಕೈದು ಸ್ನೇಹಿತರು ಕೂಡಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಮ್ಸ್ ನಲ್ಲಿ ಓರ್ವ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ … Read more

Gold Rate : ಚಿನ್ನದ ಬೆಲೆ ಮತ್ತೇ ದಿಡೀರ್ ಇಳಿಕೆ. ಮದುವೆ ಮನೆಯವರಿಗೆ ‘ಗೋಲ್ಡನ್ ಚಾನ್ಸ್’! ಇಂದಿನ ದರ ಪಟ್ಟಿ ಇಲ್ಲಿದೆ.

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ನಾಗಾಲೋಟದಲ್ಲಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಬೆಲೆ 3 ಲಕ್ಷದ ಸಮೀಪಕ್ಕೆ ಬಂದಿದ್ದು, ಚಿನ್ನದ ಬೆಲೆಯು 1.54 ಸಾವಿರದ ಆಸುಪಾಸಲ್ಲಿದೆ. WhatsApp Group Join Now ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ 22 ಕ್ಯಾರೆಟ್ ಚಿನ್ನದ ದರ :- 24 ಕ್ಯಾರೆಟ್ ಚಿನ್ನದ ದರ :- 18 ಕ್ಯಾರೆಟ್ ಚಿನ್ನದ ದರ :- ಇಂದಿನ ಬೆಳ್ಳಿಯ ಬೆಲೆ :-