ತಲೆಯಲ್ಲಿ ಹುಳು ಆಗುತ್ತಾ? ಎಡಗಾಲು ಎಡಗೈಗೆ ಹಠಾತ್ ಪಿಟ್ಸ್: ಸಿಟಿಸ್ಕ್ಯಾನ್ ರಿಪೋರ್ಟ್ ನೋಡಿ ರೈತನಿಗೆ ಆಘಾತ

ನಮ್ಮಲ್ಲಿ ಬಹುತೇಕರು ದೈನಂದಿನ ಆರೋಗ್ಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ, ವಿಶೇಷವಾಗಿ ಕೃಷಿ ಕಾರ್ಯಗಳಲ್ಲಿ ತೊಡಗಿರುವವರು ತಮ್ಮ ವೈಯಕ್ತಿಕ ಆರೋಗ್ಯವನ್ನು ನಿರ್ಲಕ್ಷಿಸುವುದೇ ಹೆಚ್ಚು, ತಮ್ಮದೇ ಹೊಲದಲ್ಲಿ ಬೆಳೆದಿದ್ದು ಎಂದು ಹಣ್ಣು ತರಕಾರಿಗಳನ್ನು ಅನೇಕ ಬಾರಿ ತೊಳೆಯದೇ ತಿನ್ನುತ್ತಾರೆ. WhatsApp Group Join Now ಆದರೆ ಹೀಗೆಲ್ಲಾ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವುದರಿಂದ ಎಷ್ಟು ದೊಡ್ಡ ಹಾನಿ ಸಂಭವಿಸಬಹುದು ಎಂಬ ಬಗ್ಗೆ ವೈದ್ಯರೊಬ್ಬರು ವೀಡಿಯೋ ಮಾಡಿ ಹೇಳಿಕೊಂಡಿದ್ದಾರೆ. ಡಾ ರವಿರಾಜ್ ಜೈನ್ ಎಂಬ ವೈದ್ಯರೊಬ್ಬರು ವೀಡಿಯೋ ಮೂಲಕ ರೋಗಿಯೊಬ್ಬರಲ್ಲಿ ಹಠಾತ್ ಆಗಿ … Read more

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್ : ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್ ಮ್ಯಾಟರ್ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. WhatsApp Group Join Now ವಿಜಯನಗರ ಎಸ್ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯಲ್ಲೇ ಸಮಾಧಿ … Read more

ಅಪ್ಪ ಮಗನ ಮೇಲೆ ಚಿರತೆ ದಾಳಿ : ಮಗನ ಜೀವ ಉಳಿಸಲು ಚಿರತೆಯ ಕೊಂದ ರೈತನ ವಿರುದ್ಧ ಅರಣ್ಯ ಇಲಾಖೆ ಕೇಸ್

ಸೋಮನಾಥ್ ಗಿರ್: ಮಗನನ್ನು ಚಿರತೆ ದಾಳಿಯಿಂದ ರಕ್ಷಿಸಲು 60 ವರ್ಷದ ವ್ಯಕ್ತಿಯೊಬ್ಬರು ಈಟಿ ಹಾಗೂ ಕುಡುಗೋಲು ಬಳಸಿ ಚಿರತೆ ವಿರುದ್ಧ ಹೋರಾಡಿ ಮಗನನ್ನು ಉಳಿಸಿಕೊಂಡಿದ್ದಾರೆ. ಈ ಮಾನವ ಹಾಗೂ ಪ್ರಾಣಿ ಸಂಘರ್ಷದಲ್ಲಿ ಚಿರತೆ ಉಸಿರು ಚೆಲ್ಲಿದ್ದರೆ, 60 ವರ್ಷದ ವ್ಯಕ್ತಿ ಹಾಗೂ ಅವರ ಮಗ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. WhatsApp Group Join Now ಮಗನ ರಕ್ಷಣೆಗಾಗಿ ಚಿರತೆಯನ್ನು ಕೊಂದ ವ್ಯಕ್ತಿಯ ವಿರುದ್ಧ ಈಗ ಅರಣ್ಯ ಇಲಾಖೆ ಕೇಸ್ ದಾಖಲಿಸಿದೆ. ಗುಜರಾತ್‌ನ ಗಿರ್ ಸೋಮನಾಥ್ … Read more

ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತು-ತಲೆ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ!

ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ,ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. WhatsApp Group Join Now ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ಆತಂತಕಾರಿಯಾದ ಘಟನೆ ನಡೆದಿದೆ. ನಗರದ ಹೆಚ್‌.ಎಸ್‌.ಆರ್ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಏಕಾಏಕಿ ಭೀಕರವಾಗಿ … Read more

ತಲೆಗೆ ಗುಂಡಿಕ್ಕಿಕೊಂಡು ಸಾವಿಗೆ ಶರಣಾದ ಕಾನ್ಫಿಡೆಂಟ್ ಗ್ರೂಫ್‌ ಚೇರ್ಮನ್ ಸಿಜೆ ರಾಯ್ ; ಬಿಗ್‌ ಬಾಸ್ ಕನ್ನಡ ಶೋಗೆ ಹಣದ ಹೊಳೆ ಹರಿಸಿದ್ರು!

ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯ ಚೇರ್ಮನ್ ಸಿಜೆ ರಾಯ್ (CJ Roy) ಅವರು ಆತ್ಮ*ಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್ಟು ದೊಡ್ಡ ಉದ್ಯಮಿಯಾಗಿದ್ದರು. ಜೊತೆಗೆ, ಕನ್ನಡ ಬಿಗ್ ಬಾಸ್ ಶೋಗೆ ರೂ. 50 ಲಕ್ಷ ಕೊಟ್ಟು ಆಗ ಸಖತ್ ಸುದ್ದಿಯಾಗಿದ್ದರು. WhatsApp Group Join Now ಅವರು ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯನ್ನು ಮುನ್ನಡೆಸುವ ಜೊತೆಗೆ ಬಹಳಷ್ಟು ಸಾಮಾಜಿಕ ಕೆಲಸ ಹಾಗೂ ಸಿನಿಮಾ-ಮನರಂಜನಾ ಕ್ಷೇತ್ರಕ್ಕೆ ಕೊಡುಗೆ ಕೂಡ ನೀಡಿದ್ದಾರೆ. ಕಳೆದ ಸೀಸನ್ ಅಂದರೆ, ಬಿಗ್ … Read more

ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ

ನಮ್ಮಲ್ಲಿ ಹೆಚ್ಚಿನವರು ಕನಿಷ್ಠ ಕೆಲವು ಹೃದಯ ಸಮಸ್ಯೆಗಳು, ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳನ್ನು ಹೊಂದಿದ್ದಾರೆ. ಆದರೆ ಮೆದುಳಿನ ರಕ್ತನಾಳದ ಬಗ್ಗೆ ಯಾರನ್ನಾದರೂ ಕೇಳಿದಾಗ ಅವರಿಗೆ ಅದರ ಬಗ್ಗೆ ಅರಿವಿರೋದಿಲ್ಲ. WhatsApp Group Join Now ನಮ್ಮಲ್ಲಿ ಅನೇಕರಿಗೆ ಈ ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಿಳಿದಿರುತ್ತದೆ ಆದರೆ ಮೆದುಳಿನ ರಕ್ತನಾಳದ ಸಮಸ್ಯೆಯ ಬಗ್ಗೆ ಅಷ್ಟೊಂದು ಮಾಹಿತಿ ಇಲ್ಲ. ಅನೇಕ ಜನರು ತಮ್ಮ ಇಡೀ ಜೀವನವನ್ನು ತಮಗೆ ಅದು ಇದೆ ಎಂದು ತಿಳಿಯದೆ ಬದುಕುತ್ತಾರೆ. ಇತರರು ಮೆದುಳಿನ ನರ … Read more

Arecanut Price : ಇಂದಿನ ಅಡಿಕೆ ಧಾರಣೆ – 30 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹26,600 ₹25,958 ಕುಮಟಾ ಕೋಕಾ ₹34,685 ₹32,079 ಕುಮಟಾ ಚಾಲಿ ₹49,699 ₹45,689 ಯಲ್ಲಾಪುರ ರಾಶಿ ₹60,699 ₹56,919 ಕೊಪ್ಪ ರಾಶಿ ₹56,515 ₹55,815 ಚನ್ನಗಿರಿ ರಾಶಿ ₹56,499 ₹54,803 ಸಾಗರ ಬಿಳೆಗೋಟು ₹36,185 ₹34,299 ಸಾಗರ ಚಾಲಿ ₹45,399 ₹44,599 ಕುಮಟಾ ಚಿಪ್ಪು ₹39,569 ₹36,749 ಕುಮಟಾ ಹಣ್ಣು ₹45,599 ₹42,739 ಯಲ್ಲಾಪುರ ಬಿಳೆಗೋಟು ₹36,869 ₹32,612 … Read more

ತೆಂಗಿನ ಕಾಯಿಯಲ್ಲಿ ಸಿಲುಕಿಕೊಂಡ ‘ಖಾಸಗಿ ಅಂಗ’ : ಅವಮಾನದಿಂದ ಯುವಕ ಆತ್ಮಹತ್ಯೆಗೆ ಶರಣು.!

ರಾಜ್ ಕೋಟ್ : ಯುವಕನ ಖಾಸಗಿ ಅಂಗ ತೆಂಗಿನಕಾಯಿಯಲ್ಲಿ ಸಿಲುಕಿಕೊಂಡ ಬಳಿಕ ಆದ ಅವಮಾನದಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. WhatsApp Group Join Now ರಾಜ್‌ಕೋಟ್‌ನ ಯುವಕನೊಬ್ಬ ತನ್ನ ಜನನಾಂಗ ತೆಂಗಿನಕಾಯಿಯಲ್ಲಿ ಸಿಲುಕಿಕೊಂಡ ನಂತರ ಎದುರಿಸಿದ ಕಳಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಗೊಂಡಾಲ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಆತ್ಮಹತ್ಯೆಯ ನಂತರ, ಮೃತನ ಸೋದರ ಮಾವ ಅವನ ಶವವನ್ನು ಅವರ ಮನೆಯ ಹಿತ್ತಲಿನಲ್ಲಿ ಹೂತು ಹಾಕಿದ್ದಾನೆ. ತನ್ನ ಅನಾರೋಗ್ಯ ಪೀಡಿತ ಪತ್ನಿ … Read more

ಹೋಂವರ್ಕ್ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ

ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. WhatsApp Group Join Now ನಾನು ಶಾಲೆಗೆ ಹೋಗಲ್ಲಮ್ಮ ಎಂದಿದ್ದ ಬಾಲಕ! ಮಹಾರಾಷ್ಟ್ರದಲ್ಲಿ … Read more

Horoscope Today : 30 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಇಂದು ಹಿತಕರ ದಿನವಾಗಲಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ವೃತ್ತಿ ಅಥವಾ ವಿರಾಮ ಪ್ರವಾಸವನ್ನು ನೀವು ಕೈಗೊಳ್ಳುವ ಸಾಧ್ಯತೆಯಿರುವುದರಿಂದ ಅದಕ್ಕೆ ಸಿದ್ಧರಾಗಿರಿ. ನಿಮಗೆ ಅನಿರೀಕ್ಷಿತ ತಿಳುವಳಿಕೆ ಮತ್ತು ಪರಿಜ್ಞಾನ ಉಂಟಾಗಬಹುದು ಮತ್ತು ಇದು ನಿಮ್ಮ ಫಲಪ್ರದ ಭವಿಷ್ಯವನ್ನು ಸಾಬೀತುಮಾಡುತ್ತದೆ. ನಿಮ್ಮ ಡೈರಿಯಲ್ಲಿ ಏನೋ ಬರೆಯಬೇಕು ಎಂದೆನಿಸಿದಲ್ಲಿ ಅದನ್ನು ಮುಂದುವರಿಸಿ. ಇಂದು ನೀವು ಮುಕ್ತವಾಗಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಶಕ್ತರಾಗಿರುವುದರಿಂದ ಬರಹದಲ್ಲಿ ತೊಡಗಿಕೊಳ್ಳಲು ಅರ್ಹವಾಗಿದೆ. ಏನೇ ಆದರೂ, … Read more