ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ ; ಕೈತಪ್ಪಿದ ಸಚಿವ ಸ್ಥಾನ
ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ಜಮೀರ್ ಅಹ್ಮದ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗಿದೆ. WhatsApp Group Join Now ಜಮೀರ್ ಅಹ್ಮದ್ ನಡೆಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮೀರ್ ಬೆಂಬಲಗಿರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀರ್ ಅಹ್ಮದ್ ಅವರುಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಸಿದ್ದರಾಮಯ್ಯ ಜಮೀರ್ ಅಹ್ಮದ್ … Read more