ನರೇಂದ್ರ ಮೋದಿ ಟೆರರಿಸ್ಟ್‌; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದ ರಾಜಕಾರಣಿಗಳು ನೀಡುವ ಹೇಖಿಕೆಗಳಿಗಿಂತ, ಕರ್ನಾಟಕದ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳೇ ಸದ್ದು ಮಾಡುತ್ತಿವೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಕೆ ಶಿವಕುಮಾರ್‌ ಗುಡುಗು ಮತ್ತು ಅದಕ್ಕೆ ಕರ್ನಾಟಕ ಬಿಜೆಪಿ ನೀಡಿರುವ ತಿರುಗೇಟಿನ ಮಧ್ಯೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ. WhatsApp Group Join Now ಹೌದು, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ … Read more

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. WhatsApp Group Join Now ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು … Read more

ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ಆದರೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಜತೆ ಚರ್ಚಿಸಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. WhatsApp Group Join Now ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ನಾನು ಅಡ್ವೊಕೇಟ್ ಜನರಲ್ ಜತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇವೆ. ನಾಳೆ ಸಿಎಂ … Read more

ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ

ಸಚಿವ ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ಗೆ ಹೋಗ್ತಿದ್ದಾರೆ. ಕೇಂದ್ರ ಸಚಿವ ಹಾಗೂ JDS ವರಿಷ್ಠ ಹೆಚ್ಡಿ ಕುಮಾರಸ್ವಾಮಿ ಜೊತೆ ಕೂಡ ಈ ಬಗ್ಗೆ ಗೌಪ್ಯ ಮಾತುಕತೆ ನಡೆದಿದೆ ಎನ್ನುವ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. WhatsApp Group Join Now ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡ ಕ್ರಮಕ್ಕೆ ಬೇಸತ್ತು ಜಮೀರ್ ಪಕ್ಷ ತೊರೆಯುವ ಸಾಧ್ಯತೆ ಇದೆ ಎನ್ನಲಾಗ್ತಿತ್ತು. ಆದ್ರೆ ಈ ಎಲ್ಲಾ ಗೊಂದಲಕ್ಕೆ ಇದೀಗ ಜಮೀರ್ ತೆರೆ ಎಳೆದಿದ್ದಾರೆ. … Read more

‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?

ಎಲ್ಲಡೆ ಅಪಮೃತ್ಯ, ಜಾಗತಿಕವಾಗಿ ಪ್ರಮುಖ ವ್ಯಕ್ತಿಗಳ ತಲೆದಂಡವಾಗಲಿದೆ ಎಂದು ಕೋಡಿಮಠದ ಶ್ರೀಗಳುಹೊಸ ಭವಿಷ್ಯವನ್ನು ನುಡಿದಿದ್ದಾರೆ. ಹೊಯ್ಸಳ ಶೈಲಿಯ ಪ್ರಾಚೀನ ದೇವಾಲಯಗಳಿಗೆ ಹೆಸರಾಗಿರುವ ಜಿಲ್ಲೆಯ, ಕೃಷ್ಣರಾಜಪೇಟೆ ತಾಲೂಕಿನ, ಕಿಕ್ಕೇರಿಯಲ್ಲಿ ಶ್ರೀಗಳು ಈ ಭವಿಷ್ಯವನ್ನು ಹೇಳಿದ್ದಾರೆ. WhatsApp Group Join Now ಹಾಸನ ಜಿಲ್ಲೆ ಅರಸೀಕೆರೆ ತಾಲೂಕು, ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಕೆಟ್ಟರೂ ಹಾಲುಮತ ಸಮಾಜ ಕೆಡದು, ಅವರಾಗಿಯೇ ಬಿಡಬೇಕೇ ಹೊರತು, ಅವರನ್ನು ಬಲವಂತದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ … Read more

ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಪ್ರಮುಖ ಅಂಗಗಳು. ಅವು ರಕ್ತವನ್ನು ಶೋಧಿಸಿ, ಕಲ್ಮಶಗಳನ್ನು ಮತ್ತು ಹೆಚ್ಚುವರಿ ನೀರನ್ನು ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. ಕಿಡ್ನಿಗಳು ಸರಿಯಾಗಿ ಕೆಲಸ ಮಾಡದಿದ್ದಾಗ, ಅಂದರೆ ‘ಕಿಡ್ನಿ ವೈಫಲ್ಯ’ ಸಂಭವಿಸಿದಾಗ, ದೇಹದಲ್ಲಿ ವಿಷಕಾರಿ ಅಂಶಗಳು ಸೇರಿಕೊಳ್ಳುತ್ತವೆ. WhatsApp Group Join Now ಅನೇಕ ಬಾರಿ, ಕಿಡ್ನಿ ಕಾಯಿಲೆಯ ಆರಂಭಿಕ ಲಕ್ಷಣಗಳು ತುಂಬಾ ಸೂಕ್ಷ್ಮವಾಗಿರುತ್ತವೆ ಮತ್ತು ಅವುಗಳನ್ನು ನಿರ್ಲಕ್ಷಿಸುವುದು ಸುಲಭ. ವಿಶೇಷವಾಗಿ ರಾತ್ರಿ ಹೊತ್ತು ಕಾಣಿಸಿಕೊಳ್ಳುವ ಕೆಲವು ಬದಲಾವಣೆಗಳು ಕಿಡ್ನಿ ಸಮಸ್ಯೆಯ ತೀವ್ರ ಎಚ್ಚರಿಕೆಯ … Read more

ನಾವೀಗ ವಿಶ್ವಗುರು ಅಲ್ಲ, ಆ ‍ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ

ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ. WhatsApp Group Join Now ವಿಶ್ವಗುರು ಬಸವಣ್ಣನವರಿಂದ ಸಮಾಜದ ಬೆಸುಗೆ ಸಾಧ್ಯ.. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿಯೂ ಸಂಸ್ಕೃತ ಬಳಕೆಯ ಕುರಿತು ಪ್ರತಿಪಾದಿಸಿ ಅವರು ಈ ಮಾತನ್ನು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ … Read more

Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು, ನಿಮ್ಮ ದೈನಂದಿನ ಕಾರ್ಯದಿಂದ ಇಂದು ಸ್ವಲ್ಪ ವಿಪಥಗೊಳ್ಳುತ್ತೀರಿ ಮತ್ತು ಆಧ್ಯಾತ್ಮ ಮತ್ತು ಧಾರ್ಮಿಕ ವಿಷಯಗಳಲ್ಲಿ ತೊಡಗಿಕೊಳ್ಳುತ್ತೀರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಯಾವುದೇ ವ್ಯಕ್ತಿಗಳ ಜೊತೆ ಮಾತನಾಡುವಾಗ ಎಚ್ಚರಿಕೆ ವಹಿಸಿ ಯಾಕೆಂದರೆ ಕಟು ಮಾತುಗಳು ಮತ್ತು ಮತ್ಸರದ ನುಡಿಗಳು ಉತ್ತಮ ಸಂಬಂಧಗಳನ್ನು ಹಾಳುಗೆಡಹುತ್ತವೆ. ದಿನದ ದ್ವಿತೀಯಾರ್ಧದಲ್ಲಿ ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಬಹುದು ಮತ್ತು ಇದು ನಿಮ್ಮನ್ನು ಉದ್ರೇಕ ಹಾಗೂ ಆತಂಕದಲ್ಲಿರಿಸುತ್ತದೆ. ಏನೇ ಆದರೂ, ತೊಂದರೆಯುಂಟಾಗುವ ಸಂದರ್ಭಗಳಲ್ಲಿ ನಿಮ್ಮ ಸಹೋದ್ಯೋಗಿಗಳ … Read more

‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!

ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ್ ಗಳ ಬಳಕೆ ನಮ್ಮ ದೈನಂದಿನ ಜೀವನದ ಒಂದು ಭಾಗವಾಗಿದೆ. ಆದಾಗ್ಯೂ, ಕೆಲವೊಮ್ಮೆ ಗ್ಯಾಸ್ ಸಿಲಿಂಡರ್ ಅಪಘಾತಗಳು ಕಳವಳಕಾರಿ. WhatsApp Group Join Now ವಾಸ್ತವವಾಗಿ, ಗ್ಯಾಸ್ ಸಿಲಿಂಡರ್ಗಳು ಸ್ವಯಂಚಾಲಿತವಾಗಿ ಸ್ಫೋಟಗೊಳ್ಳುವುದಿಲ್ಲ. 99% ಗ್ಯಾಸ್ ಅಪಘಾತಗಳು ನಾವು ತಿಳಿಯದೆ ಮಾಡುವ ಮೂರು ಪ್ರಮುಖ ತಪ್ಪುಗಳಿಂದ ಉಂಟಾಗುತ್ತವೆ. ಈ ತಪ್ಪುಗಳನ್ನು ಅರ್ಥಮಾಡಿಕೊಳ್ಳುವ ಮತ್ತು ತಪ್ಪಿಸುವ ಮೂಲಕ, ನಾವು ಸುರಕ್ಷಿತ ಅಡುಗೆಮನೆಯ ವಾತಾವರಣವನ್ನು ರಚಿಸಬಹುದು. ಮಾರಕ ಸ್ಪಾರ್ಕ್: ಗ್ಯಾಸ್ ಸೋರಿಕೆಯಾದಾಗ ಅಥವಾ ನಾವು ಅನಿಲ ವಾಸನೆ ಮಾಡಿದಾಗ … Read more

Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಗ್ರಹಗತಿಗಳ ಚಿತ್ರಣವು ಅಸ್ಫುಟವಾಗಿ ಕಾಣುತ್ತದೆ. ಇದು ನಿಮಗೆ ಕಲಿಸುವ ಪಾಠವೇನೆಂದರೆ, ನಿಮ್ಮ ಗಮನ ಬೇರೆಡೆ ಹರಿಸಲು ಬಿಡದೆ ನಿಮ್ಮನ್ನು ನಿಯಂತ್ರಣದಲ್ಲಿಡಿ. ನೀವು ವೆಚ್ಚಮಾಡಲೇಬೇಕಿದ್ದರೆ ವಿವೇಚನೆಯಿಂದ ಖರ್ಚು ಮಾಡಿ. ದುಂದುವೆಚ್ಚ ಬೇಡ. ನಿಮ್ಮ ಪ್ರೀತಿಪಾತ್ರರ ಮನಸ್ಸಲ್ಲಿ ಶಾಪಿಂಗ್ ತೆರಳುವ ಆಲೋಚನೆಯಿದ್ದಲ್ಲಿ ಅದನ್ನು ಮುಂದೂಡುವಂತೆ ತಿಳಿಸಿ. ಹಣ ಕೊಡುಕೊಳ್ಳುವಿಕೆಯ ವ್ಯವಹಾರಗಳಿಗೆ ಇದು ಉತ್ತಮ ದಿನವಲ್ಲ. ಒಂದು ವೇಳೆ ದೊಡ್ಡ ಮೊತ್ತದ ಹಣವನ್ನು ನಿಮ್ಮ ಆತ್ಮೀಯ ಸ್ನೇಹಿತರಿಗೆ ಕೊಡಲೇಬೇಕಾಗಿ ಬಂದಲ್ಲಿ ಕಾನೂನು ಪತ್ರಗಳ … Read more