ಕೊಪ್ಪಳ ಹೋಟೆಲ್ ನಲ್ಲಿ ಅಪ್ರಾಪ್ತೆಯೊಂದಿಗೆ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ, ಭುಗಿಲೆದ್ದ ವಿವಾದ

ಕೊಪ್ಪಳದಲ್ಲಿ ಮತ್ತೊಂದು ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಅಪ್ರಾಪ್ತ ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ಹರ್ಷಾ ಹೋಟೆಲ್ ನಲ್ಲಿ ಪತ್ತೆಯಾಗಿದ್ದು, ಪ್ರಶ್ನೆ ಮಾಡಿದ ಭಜರಂಗ ದಳದ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲು ಮಾಡಿರುವ ಆರೋಪ ಕೇಳಿಬಂದಿದೆ. WhatsApp Group Join Now ಶಮೀರ್ ಎಂಬಾತನ ಜೊತೆ ಅಪ್ರಾಪ್ತ ಹಿಂದೂ ಯುವತಿ ಪತ್ತೆಯಾದಳು. ಅಪ್ರಾಪ್ತೆಯನ್ನ ಕರೆತಂದಿರೋ ಬಗ್ಗೆ ಭಜರಂಗದಳದ ಕಾರ್ಯಕರ್ಯರು ಪ್ರಶ್ನೆ ಮಾಡಿದ್ದರು. ಪ್ರಶ್ನೆ ಮಾಡಿದ್ದಕ್ಕೆ ಭಜರಂಗದಳದ 8 ಜನರನ್ನ ಪೊಲೀಸರು ಬಂಧಿಸಿದ್ದಾರೆ. ಈ … Read more

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

“ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. WhatsApp Group Join Now ಪ್ರಕರಣದ ಹಿನ್ನೆಲೆ: ಅರ್ಜಿದಾರ ಪತಿ ಮತ್ತು ಪತ್ನಿ ಇಬ್ಬರೂ ಈ ಮೊದಲೇ ವಿಚ್ಛೇದನ ಪಡೆದವರಾಗಿದ್ದು, 2021ರಲ್ಲಿ ಮರು ವಿವಾಹವಾಗಿದ್ದರು. ಆದರೆ, … Read more

BREAKING: ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ. WhatsApp Group Join Now ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿಯಾಗಿರುವ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಐವರು … Read more

ತಮಿಳುನಾಡು ರಾಜಕೀಯದಲ್ಲಿ ರೋಚಕ ಟ್ವಿಸ್ಟ್‌, ಚಾಣಕ್ಯನಂತಹ ತಂತ್ರ ಹೆಣೆದ ಬಿಜೆಪಿ, ಮುಂದೇನಾಗುತ್ತೆ.?

ತಮಿಳುನಾಡು ರಾಜಕೀಯದಲ್ಲಿ ಗಮನಾರ್ಹ ತಿರುವು ಸಿಕ್ಕಿದೆ. ದಳಪತಿ ವಿಜಯ್ ಅವರ ಟಿವಿಕೆ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ. ಆದರೀಗ ಆ ಪಕ್ಷಕ್ಕೆ ಬಹುಮತವಿಲ್ಲ. ಆದ್ದರಿಂದ, ನಟ ವಿಜಯ್ ಅವರ ಪಕ್ಷವಾದ ಟಿವಿಕೆಗೆ ಇತರ ಮಿತ್ರಪಕ್ಷಗಳ ಅಗತ್ಯವಿದೆ. WhatsApp Group Join Now ವಿಜಯ್ ಸರ್ಕಾರ ರಚಿಸಲು ಒಟ್ಟು 118 ಶಾಸಕರು ಬೇಕು, ಆದರೆ ಟಿವಿಕೆ ಬಳಿ ಕೇವಲ 108 ಶಾಸಕರಿದ್ದಾರೆ. 118 ಅಂಕಗಳನ್ನು ತಲುಪುವುದು ಹೇಗೆ ಎಂಬುದರ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ, ಬಿಜೆಪಿ ಇದ್ದಕ್ಕಿದ್ದಂತೆ ತಮಿಳುನಾಡು … Read more

ಲೋಕವನ್ನೇ ಬಿಡೋ ಕಾಲ ಬಂದಾಗ ಅಧಿಕಾರ ಏತಕೆ..? ದೀದಿಗೆ ಮೃತ್ಯು, ಸತ್ಯದ ಪಾಠ ಮಾಡಿದ ಬಿಜೆಪಿ ನಾಯಕ ದಿಲೀಪ್ ಘೋಷ್!

ಪಶ್ಚಿಮ ಬಂಗಾಳದ ರಾಜಕೀಯ ಸಮರವು ಚುನಾವಣಾ ಫಲಿತಾಂಶದ ನಂತರವೂ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿರುವ ನಿರ್ಧಾರದ ಕುರಿತು ಬಿಜೆಪಿ ಮತ್ತು ಟಿಎಂಸಿ ನಡುವೆ ತೀವ್ರ ವಾಕ್ಸಮರ ಮುಂದುವರೆದಿದೆ. ಅಧಿಕಾರದಿಂದ ಕೆಳಗಿಳಿಯಲು ದೀದಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಬುಧವಾರ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಟಿಎಂಸಿ ಮುಖ್ಯಸ್ಥರ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದಿಲೀಪ್ ಘೋಷ್, ಈ ಸಿಂಹಾಸನವು ಕೇವಲ ಎರಡು ದಿನಗಳವರೆಗೆ ಮಾತ್ರ ಇರುತ್ತದೆ. … Read more

Arecanut Price : ಇಂದಿನ ಅಡಿಕೆ ಧಾರಣೆ – 07 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು (7 ಮೇ 2026) ಅಡಿಕೆ ಬೆಲೆಗಳು ಸ್ಥಿರವಾಗಿದ್ದು, ವಿವಿಧ ತಳಿಗಳಿಗೆ ಅನುಗುಣವಾಗಿ ದರಗಳು ಈ ಕೆಳಗಿನಂತಿವೆ: WhatsApp Group Join Now ಪ್ರಮುಖ ಮಾರುಕಟ್ಟೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ)ರಾಜ್ಯದ ಸರಾಸರಿ ಅಡಿಕೆ ಬೆಲೆ ಸುಮಾರು ₹36,191 ಆಗಿದೆ. ಗರಿಷ್ಠ ಬೆಲೆ ₹55,799 ರವರೆಗೆ ದಾಖಲಾಗಿದೆ. • ಶಿವಮೊಗ್ಗ (Shivamogga):ರಾಶಿ (Rashi): ₹42,670 – ₹55,619ಸರಕು (Saraku): ₹50,000 – ₹80,000 (ಅಂದಾಜು ಗುಣಮಟ್ಟದ ಮೇಲೆ)ಬೆಟ್ಟೆ (Bette): ₹38,000 – ₹54,000 • … Read more

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಧಿಕೃತವಾಗಿ ಬೆಂಬಲ ಘೋಷಿಸುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶಕೆಯ ಆರಂಭಕ್ಕೆ ನಾಂದಿ ಹಾಡಿದೆ. ಈ ಮೈತ್ರಿಯು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. WhatsApp Group Join Now ಸಂವಿಧಾನ ರಕ್ಷಣೆಯ ಹಿತದೃಷ್ಟಿಯಿಂದ ಕೈಜೋಡಿಸಿದ ಹಸ್ತ ಮತ್ತು ಟಿವಿಕೆ ಟಿವಿಕೆ ಅಧ್ಯಕ್ಷ … Read more

ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್‌ನ ಪ್ರಮುಖ ಲಕ್ಷಣ!

ಮೂತ್ರಪಿಂಡದ ಕಾರ್ಯ ಮತ್ತು ಕಣ್ಣಿನ ಊತದ ನಡುವೆ ಒಂದು ನಂಟಿದೆ. ಮೂತ್ರಪಿಂಡಗಳು ರಕ್ತವನ್ನು ಶೋಧಿಸಲು, ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ನೀರನ್ನು ಹೊರಹಾಕಲು ನಮ್ಮ ದೇಹದಲ್ಲಿನ ಪ್ರಾಥಮಿಕ ಅಂಗಗಳಾಗಿವೆ. ಮೂತ್ರಪಿಂಡಗಳೊಳಗಿನ ಶೋಧಕಗಳು ಹಾನಿಗೊಳಗಾದಾಗ, ದೇಹಕ್ಕೆ ಅಗತ್ಯವಿರುವ ಅಗತ್ಯ ಪ್ರೋಟೀನ್‌ಗಳು ನಿರ್ದಿಷ್ಟವಾಗಿ ಅಲ್ಬುಮಿನ್ ಮೂತ್ರದ ಮೂಲಕ ಸೋರಿಕೆಯಾಗುತ್ತವೆ. WhatsApp Group Join Now ರಕ್ತದ ಪ್ರೋಟೀನ್ ಮಟ್ಟದಲ್ಲಿನ ಇಳಿಕೆಯು ರಕ್ತನಾಳಗಳು ನೀರನ್ನು ಉಳಿಸಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಪರಿಣಾಮವಾಗಿ ನೀರು ರಕ್ತನಾಳಗಳಿಂದ ಸೋರಿಕೆಯಾಗುತ್ತದೆ. ಈ ನೀರು ಕಣ್ಣುಗಳ ಕೆಳಗೆ … Read more

ತಮಿಳುನಾಡಿನಲ್ಲಿ ವಿಜಯ್ ಯುಗ ಆರಂಭ.. ಕರ್ನಾಟಕದಲ್ಲೂ ವಿಜಯ್ ರಾಜಕೀಯ ಜರ್ನಿ ಆರಂಭ ಆಗುತ್ತಾ?

2026ರಲ್ಲಿ ತಮಿಳುನಾಡು ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ದಳಪತಿ ವಿಜಯ್ ರಾಜಕೀಯ ಅಖಾಡಕ್ಕೆ ಇಳಿದ ಎರಡೇ ವರ್ಷಗಳಲ್ಲಿ ಚರಿತ್ರೆಯನ್ನು ಬರೆದಿದ್ದಾರೆ. ರಾಜಕೀಯದಲ್ಲಿ ಮತ್ತೆ ಸಿನಿಮಾದ ಸ್ಟಾರ್‌ಡಮ್ ಕೆಲಸ ಮಾಡಿದೆ. ವಿಜಯ್ ಪಕ್ಷ ಟಿವಿಕೆ ಗೆಲ್ಲುವುದಕ್ಕೆ ಜೆನ್‌ಝೀ (Gen Z) ಫ್ಯಾಕ್ಟರ್ ಕೂಡ ಕೆಲಸ ಮಾಡಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. WhatsApp Group Join Now ವಿಜಯ್ ಗೆಲುವು ಹಲವು ರಾಜ್ಯಗಳಿಗೆ ಮಾದರಿಯಾಗಿದೆ. ವಿಜಯ್‌ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದಂತೆ ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂಬ ಅಭಿಪ್ರಾಯ ಕೂಡ … Read more

ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ

ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ … Read more