ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
‘ಚುನಾವಣೆಗೂ ಮುನ್ನ ಪಹಲ್ಗಾಂ ಮಾದರಿಯ ದಾಳಿ ನಡೆಸಲು ಬಿಜೆಪಿ ಯೋಜನೆ ರೂಪಿಸಿದೆಯೇ?’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಫೋಟಕ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ದೀದಿ ನೇತೃತ್ವದ ರಾಜ್ಯಸರ್ಕಾರವನ್ನು ಹಿಂದೂ ವಿರೋಧಿ ಎಂದು ಕರೆದಿದ್ದು, ‘ಅಲ್ಪಸಂಖ್ಯಾತರ ಮತ ಸೆಳೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದೆ. WhatsApp Group Join Now ಖ್ವಾಜಾರ ಹೇಳಿಕೆಗೆ ಪ್ರತಿಕ್ರಿಯೆಯನ್ನೇಕೆ ನೀಡಲಿಲ್ಲ? ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಕೋಲ್ಕತಾದ ಮೇಲೆ ದಾಳಿ ಮಾಡುವುದಾಗಿ … Read more