ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ: ರಾಮಲಿಂಗಾರೆಡ್ಡಿ ಯೂ ಟರ್ನ್
ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಹಿಂದೆ ಮುನಿಸಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ನಿಲುವನ್ನು ಈಗ ಬದಲಿಸಿದ್ದು, ತಮಗೆ ಸದ್ಯ ಹಂಚಿಕೆಯಾಗಿರುವ ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲೇ ತಾವು ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಬೆಂಗಳೂರು ಉಸ್ತುವಾರಿ ನನಗೆ ಬೇಡ, ಕೊಟ್ಟರು ಬೇಡ ಅಂತಿನಿ. ತಮಗೆ ಬೇರೆ ಯಾವುದೇ ಇಲಾಖೆಯ ಅಗತ್ಯವಿಲ್ಲ ಎಂದು … Read more