ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್ನಲ್ಲಿ ಆರೋಪಿ ಪರಿಚಯವಾಗಿದ್ದ. WhatsApp Group Join Now ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. … Read more

ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!

ಮಲಬದ್ಧತೆ (Constipation) ಎನ್ನುವುದು ಆಹಾರ ಅಥವಾ ಜೀವನಶೈಲಿ ಸರಿ ಇಲ್ಲದಿದ್ದಾಗ ಜನರಿಗೆ ಉಂಟಾಗುವ ಜೀರ್ಣಕಾರಿ ಸಮಸ್ಯೆಯಾಗಿದೆ. ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಜನರ ಆಹಾರದಲ್ಲಿ ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಹೊರಗಿನ ಆಹಾರವು ಹೆಚ್ಚಿನ ಸ್ಥಾನವನ್ನು ಪಡೆದುಕೊಂಡಿದೆ. WhatsApp Group Join Now ಈ ಆಹಾರದಲ್ಲಿ ಕಡಿಮೆ ಫೈಬರ್ ಮತ್ತು ಹೆಚ್ಚು ಸಂಸ್ಕರಿಸಿದ ಆಹಾರವೇ ಇರುವುದರಿಂದ ಮಲಬದ್ಧತೆ ಉಂಟಾಗುತ್ತದೆ. ಹೀಗಾದಾಗ ಮಲವು ಬೇಗನೆ ಹೊರಬರುವುದಿಲ್ಲ. ವ್ಯಕ್ತಿಯು ಗಂಟೆಗಟ್ಟಲೆ ಶೌಚಾಲಯದಲ್ಲಿ ಕುಳಿತು ಆಯಾಸಗೊಳ್ಳುತ್ತಲೇ ಇರುತ್ತಾನೆ. ಅಂದರೆ ಹೊಟ್ಟೆ ಸರಿಯಾಗಿ ಸ್ವಚ್ಛವಾಗಲ್ಲ. ಮಲಬದ್ಧತೆ … Read more

ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್‌ನಲ್ಲಿವೆ ಎಂದರ್ಥ…

ಚಳಿಗಾಲದಲ್ಲಿ ಪಾದಗಳು ಶೀತಿಲವಾಗುವುದು ಸಹಜ, ಆದರೆ ಅವು ಯಾವಾಗಲೂ ಶೀತಿಲವಾಗಿದ್ದರೆ ಅದು ಹೃದಯಾಘಾತದ ಸಂಕೇತವಾಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ? ಊದಿಕೊಂಡ ಪಾದಗಳು ಮತ್ತು ರಾತ್ರಿಯ ಸೆಳೆತಗಳು ಕೇವಲ ಆಯಾಸದಿಂದಲ್ಲ. ಅವು ನಿಮ್ಮ ದೇಹದ ಆಂತರಿಕ ಅಂಗಗಳಲ್ಲಿನ ಅಸಮರ್ಪಕ ಕಾರ್ಯಗಳನ್ನ ಸೂಚಿಸಬಹುದು. WhatsApp Group Join Now ನಿಮ್ಮ ಪಾದಗಳು ನಿಮಗೆ ಹೇಳುತ್ತಿರುವ ರಹಸ್ಯಗಳೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ… ಕಾಲುಗಳ ಊತ : ಪಾದಗಳು, ಹಿಮ್ಮಡಿಗಳು ಅಥವಾ ಕಣಕಾಲುಗಳಲ್ಲಿ ಊತವು ಕೇವಲ ಆಯಾಸದಿಂದ ಉಂಟಾಗಿರುವುದಿಲ್ಲ. ಹೃದಯದ ಪಂಪ್ … Read more

ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ

ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರು ರಕ್ಷಣೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ ನೀಡಿದ್ದಾರೆ. WhatsApp Group Join Now ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ‘ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಆರು ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮದುವೆ ಮುನ್ನ ತಮ್ಮ ಕುಟುಂಬದವರಿಂದಲೇ ಅನ್ಯಜಾತಿಯುವತಿ ಅಥವಾ ಯುವಕ ಜೀವ ಎದುರಿಸುತ್ತಾರೆ. ಅಂಥವರು … Read more

ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ

ಪೇರಲ ಹಣ್ಣು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕರವೂ ಆಗಿದೆ. ಇದು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಪೇರಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. WhatsApp Group Join Now ಆದರೂ, ಅನೇಕ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಲ ಮಾತ್ರವಲ್ಲ, ಪೇರಲ ಎಲೆಗಳು ಸಹ ನಮ್ಮ ದೇಹಕ್ಕೆ, ವಿಶೇಷವಾಗಿ ಕೂದಲಿನ ಆರೋಗ್ಯಕ್ಕೆ ಉತ್ತಮ ವರದಾನವಾಗಿದೆ. ಪೇರಲ ಎಲೆಗಳನ್ನು ಆಯುರ್ವೇದ ಮತ್ತು ಪ್ರಾಚೀನ ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಎಲೆಗಳ ಬ್ಯಾಕ್ಟೀರಿಯಾ … Read more

Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ … Read more

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಕೆಲ ಪೊಲೀಸ್ ಠಾಣೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಇನ್ನೂ ಕೆಲವೆಡೆ ಸರಿಯಾದ ಕಾರ್ಯಕ್ಷಮತೆ ಕಾಣಿಸುತ್ತಿಲ್ಲ. ಸುಮಾರು 88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಅಕ್ಷಮ್ಯ ಅಪರಾಧವಾಗಿದ್ದು, ಇದು ರಾಜ್ಯ ಸರ್ಕಾರಕ್ಕೂ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. WhatsApp Group Join Now ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2003ರಿಂದ ರಾಜ್ಯದಲ್ಲಿ … Read more

ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್‌ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. WhatsApp Group Join Now 2025ನೇ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2,938 ಇ-ಕಡತ ಸೃಷ್ಟಿಸಿ 54,381 ಕಡತ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಸ್ವೀಕೃತ 13,664 ಪತ್ರಗಳನ್ನು ಇ-ರಸೀದಿಯಡಿ ಸೃಷ್ಟಿಸಿ 3,52,221 ಇ-ರಸೀದಿ ವಿಲೇವಾರಿ … Read more

ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು

ಆಯುರ್ವೇದದಲ್ಲಿ, ಯುಟಿಐ ಅನ್ನು ಕೇವಲ ಬ್ಯಾಕ್ಟೀರಿಯಾದ ದಾಳಿ ಎಂದು ಪರಿಗಣಿಸಲಾಗುವುದಿಲ್ಲ, ಇದನ್ನು ಮುತ್ರಕ್ರಿಚ್ಛ್ರ ಅಥವಾ ಮುತ್ರಘಾಟ್ ಎಂದು ಕರೆಯಲಾಗುತ್ತದೆ ಮತ್ತು ಇದು ದೇಹದಲ್ಲಿನ ಪಿತ್ತ ದೋಷದ ಅಸಮತೋಲನಕ್ಕೆ ಸಂಬಂಧಿಸಿದೆ.ಪ್ರಮುಖವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಕಿಬ್ಬೊಟ್ಟೆಯ ಭಾಗದಲ್ಲಿ ಅತಿಯಾದ ನೋವಿಗೆ ಕಾರಣವಾಗುತ್ತದೆ ಅಲ್ಲದೆ ಮುಂದಿನ ದಿನಗಳಲ್ಲಿ ಕಿಡ್ನಿಗಳಲ್ಲಿಯೂ ಸೋಂಕು ಕಾಣಿಸಿಕೊಳ್ಳುವ ಹಾಗೆ ಮಾಡುತ್ತದೆ. WhatsApp Group Join Now ಮೂತ್ರನಾಳದ ಸೋಂಕು ಅಥವಾ ಯುಟಿಐ ಎಂದು ಕರೆಯುವ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿ ಮಹಿಳೆಯರಿಗೆ ಹಾಗೂ … Read more

ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ

ಎಲ್ಲರೂ ಏರುತ್ತಿರುವ ವಿದ್ಯುತ್ ಬೆಲೆಗಳ ಬಗ್ಗೆ ಚಿಂತಿತರಾಗಿದ್ದಾರೆ. ಇಂತಹ ಸಮಯದಲ್ಲಿ ವಿದ್ಯುತ್ ಉಳಿಸಲು ಯೋಜನೆ ರೂಪಿಸುವುದು ಬಹಳ ಮುಖ್ಯ. ಕೆಲವು ತಪ್ಪುಗಳಿಂದಾಗಿ ಬಿಲ್ ಹೆಚ್ಚಾಗುವ ಸಾಧ್ಯತೆಯಿದೆ. ಈಗ ಬೇಸಿಗೆ ಬರುತ್ತಿರುವುದರಿಂದ ವಿದ್ಯುತ್ ಬಿಲ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. WhatsApp Group Join Now ವಿದ್ಯುತ್ ಸಮಸ್ಯೆ ಮತ್ತು ಬಿಲ್ಗಳು ಹೆಚ್ಚಾಗಲು ಹಲವು ಕಾರಣಗಳಿರಬಹುದು. ವಿದ್ಯುತ್ ಮೀಟರ್ನಲ್ಲಿನ ದೋಷವೂ ಒಂದು ಕಾರಣವಾಗಿರಬಹುದು. ಮೀಟರ್ ಸರಿಯಾಗಿ ಕೆಲಸ ಮಾಡದ ಕಾರಣ ವಿದ್ಯುತ್ ಬಿಲ್ ಹೆಚ್ಚಾಗುವುದಲ್ಲದೆ, ವಿದ್ಯುತ್ ಕಡಿತದಂತಹ ಸಮಸ್ಯೆಗಳನ್ನು ಸಹ … Read more