ಯಾವ ಅರ್ಹತೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವಗಿರಿ ಕೊಟ್ರಿ: ಕಾಂಗ್ರೆಸ್ ನೊಳಗೇ ಅಸಮಾಧಾನ ಶುರು
ಡಿಕೆ ಶಿವಕುಮಾರ್ ಸಂಪುಟದಲ್ಲಿ ನಿನ್ನೆ ಸಚಿವರಾಗಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನೊಳಗೆ ಅಸಮಾಧಾನದ ಹೊಗೆ ಎದ್ದಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದು ಘೋಷಣೆ ಮಾಡಲಾಗಿತ್ತು. WhatsApp Group Join Now ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ನಾಯಕರು ದೆಹಲಿಗೆ ಹೋಗಿ ಲಾಬಿ ನಡೆಸಿದ್ದರು. ಎರಡು ದಿನಗಳ ಕಾಲ ಹೈಕಮಾಂಡ್ ಜೊತೆ ಸಿದ್ದರಾಮಯ್ಯ-ಡಿಕೆಶಿ ಚರ್ಚೆ ನಡೆಸಿ 13 ಸಚಿವರ ಲಿಸ್ಟ್ ತಯಾರಿಸಲಾಗಿತ್ತು. … Read more