ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
ಉತ್ತರ ಕನ್ನಡ : ಜಿಲ್ಲೆಯ ಸಿದ್ದಾಪುರದ ವಾಸವಾಗಿದ್ದ ಸುಂದರ ಕುಟುಂಬವನ್ನು ಸಾಕುವುದಕ್ಕೆ ಗಂಡ ಬೆಂಗಳೂರಿಗೆ ಹೋದರೆ, ಸಮಾಜ ಸೇವೆ ಮಾಡುವುದಾಗಿ ಹಾಗೂ ಜ್ಯೋತಿಷ್ಯ ಹೇಳಿ ಉದ್ಧಾರ ಮಾಡುವುದಾಗಿ ನಂಬಿಸಿದ ಗುರೂಜಿ ಕಮಲಾಕರ್ ಭಟ್ ಇಡೀ ಸುಸಂಸ್ಕೃತ ಕುಟುಂಬದ ಸುಂದರ ಮಹಿಳೆಯನ್ನು ಬುಟ್ಟಿಗೆ ಬೀಳಿಸಿಕೊಂಡು ಸಂಸಾರ ಆರಂಭಿಸಿದ್ದಾನೆ. WhatsApp Group Join Now ಜೊತೆಗೆ, ಆಕೆಯ ಇಬ್ಬರು ಮಕ್ಕಳಿಗೆ ಕಿರುಕುಳ ಕೊಟ್ಟಾಗ ರಕ್ಷಣೆಗೆ ಬಂದ ಅಪ್ಪ, ದೊಡ್ಡಪ್ಪನ ಮೇಲೆ ಹಲ್ಲೆ ಮಾಡಿದ್ದು, ಚಾಕು ಇರಿತಕ್ಕೆ ಮಹಿಳೆಯ ಗಂಡನ ಅಣ್ಣ … Read more