ರಾಜ್ಯದಲ್ಲಿ ಶುರುವಾಯ್ತು ಮುಂಗಾರು ಅಬ್ಬರ, ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆತಂಕ

ನೈರುತ್ಯ ಮುಂಗಾರು ಮಾರುತಗಳು ಕರ್ನಾಟಕದ್ಯಂತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಇಂದು (ಜೂನ್ 8) ಮತ್ತು ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. WhatsApp Group Join Now ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕರಾವಳಿ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ರಾಜ್ಯದ್ಯಂತ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ತಂಪು … Read more

ಬರೀ 2 ವರ್ಷದ ಸಿಎಂ ನೋಡೋದು ನಿಮಗಿಷ್ಟವೇ? 2028ರ CM ಕುರ್ಚಿಯ ಮೇಲೆ ಕಣ್ಣಿಟ್ಟ ಡಿ.ಕೆ. ಶಿವಕುಮಾರ್!

ಕನಕಪುರ ಎಂದರೆ ಕೇವಲ ಒಂದು ಕ್ಷೇತ್ರವಲ್ಲ, ಅದು ಮುಖ್ಯಮಂತ್ರಿಯ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎನ್ನುವ ಮೂಲಕ ಡಿ.ಕೆ. ಶಿವಕುಮಾರ್ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಕೇವಲ ಎರಡು ವರ್ಷಗಳ ಅವಧಿಗೆ ಸೀಮಿತವಾಗದೆ, 2028ರ ನಂತರವೂ ತಾವೇ ರಾಜ್ಯದ ಚುಕ್ಕಾಣಿ ಹಿಡಿಯುವ ಇಚ್ಛೆಯನ್ನು ಮತದಾರರ ಮುಂದೆ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. WhatsApp Group Join Now ದೂರದೃಷ್ಟಿಯ ರಾಜಕಾರಣಕ್ಕೆ ಮುನ್ನುಡಿ ತಮ್ಮ ತವರು ಕ್ಷೇತ್ರ ಕನಕಪುರದ ಬೇಕುಪ್ಪೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಮಾತನಾಡಿದ … Read more

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಹೇಳಿಕೆ, ಆರೋಪಿ ಬಂಧನ

ಉಡುಪಿ : ಗೃಹ ಸಚಿವ (Home minister) ಪ್ರಿಯಾಂಕ್ ಖರ್ಗೆ (Priyank kharge) ವಿರುದ್ಧ ಸಾರ್ವಜನಿಕ ವೇದಿಕೆಯಲ್ಲಿ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇರೆಗೆ ರಾಜಕೀಯ ಮುಖಂಡರೊಬ್ಬರನ್ನು ಪೊಲೀಸರು (Police) ಯಶಸ್ವಿಯಾಗಿ ಬಂಧಿಸಿದ್ದಾರೆ. WhatsApp Group Join Now ಪ್ರತಿಭಟನಾ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಈ ನಾಯಕರು, ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಭರದಲ್ಲಿ ಗೃಹ ಸಚಿವರನ್ನು ವೈಯಕ್ತಿಕವಾಗಿ ಗುರಿಮಾಡಿ ಕೀಳುಮಟ್ಟದ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ … Read more

ರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಸುಮಲತಾ, ದೇವೇಗೌಡರಿಗೆ ತಪ್ಪಿದ ಅವಕಾಶ

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೊನೆಯ ಗಳಿಗೆಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆ ಸದಸ್ಯರನ್ನಾಗಿ ಮುಂದುವರಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಅವಕಾಶ ತಪ್ಪಿದೆ. WhatsApp Group Join Now ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಪ್ರೊ.ಎಂ. ನಾಗರಾಜ್ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಪಕ್ಷದ ಶಿಸ್ತು ಸಮಿತಿಯ ಮಾಜಿ … Read more

Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

ಕರ್ನಾಟಕದಲ್ಲಿ ಮುಂಗಾರು ಮಳೆ (Monsoon) ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. WhatsApp Group Join Now ಈ ಮಧ್ಯೆ, ಕೇಂದ್ರ ಹವಾಮಾನ ಇಲಾಖೆ (IMD) ಇಡೀ ರಾಜ್ಯಕ್ಕೆ ಜೂನ್ 9 (ಮಂಗಳವಾರ) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 (ಬುಧವಾರ) … Read more

ಕಾಂಗ್ರೆಸ್ ಮುನ್ನಡೆಸಲು ಸಿದ್ದನಿದ್ದೆ, ಆದರೆ ಪಿತೂರಿ ಮಾಡಿ ನನಗೆ ಹುದ್ದೆ ಸಿಗದಂತೆ ಮಾಡಿದರು: ಅಶೋಕ್ ಗೆಹ್ಲೋಟ್

ಕಳೆದ ಬಾರಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಲು ಸಿದ್ದನಿದ್ದೆ, ನಮ್ಮ ನಾಯಕಿ ಸೋನಿಯಾ ಗಾಂಧಿ ಹೇಳಿದ್ದರು, ಆದರೆ ಕೊನೆಗಳಿಗೆಯಲ್ಲಿ ಪಿತೂರಿ ಮಾಡಿ ನನಗೆ ಹುದ್ದೆ ಸಿಗದಂತೆ ಮಾಡಲಾಯಿತು ಎಂದು ಭಾನುವಾರ(ಜೂ. 07) ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. WhatsApp Group Join Now ಈ ಕುರಿತು ಜೈಪುರದಲ್ಲಿ ಮಾತನಾಡಿರುವ ಅವರು, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಸನ್ನಿವೇಶಗಳನ್ನು ನೆನಪಿಸಿಕೊಂಡಿದ್ದು, ನಾಯಕತ್ವವು ನನ್ನನ್ನು ಅಭ್ಯರ್ಥಿಯನ್ನಾಗಿ ನಿರ್ಧರಿಸಿತ್ತು. ನಾನು ಆ ಹುದ್ದೆಯನ್ನು ಗೌರವದ ಸಂಕೇತವೆಂದು ಸ್ವೀಕರಿಸಲು … Read more

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ! ಸಚಿವ ಸ್ಥಾನದ ಸಿಗುವುದರ ಬಗ್ಗೆ ಹೇಳಿದ್ದೇನು?

ಜಮೀರ್‌ ಅಹ್ಮದ್ ಖಾನ್‌ (Zameer Ahmed Khan), ಕಾಂಗ್ರೆಸ್‌ನ ಹಿರಿಯ ನಾಯಕ, ಮುಸ್ಲಿಂ ಓಟ್‌ ಬ್ಯಾಂಕ್‌ನ ಮಾಸ್‌ ಲೀಡರ್‌. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ (Siddaramaiah) ಜಮೀರ್‌‌ ಗತ್ತು ಬೇರೆ ಲೆವೆಲ್‌ಗೆ ಇತ್ತು. ಆದರೆ, ಇವತ್ತು ಇದೇ ನಾಯಕ ಸೈಡ್‌ಲೈನ್ ಆಗೋ ಆತಂಕದಲ್ಲಿದ್ದಾರೆ. WhatsApp Group Join Now ಜಮೀರ್‌ ಮೇಲೆ ಬಂದ ಒಂದೇ ಒಂದು ಆರೋಪ, ಇವರ ರಾಜಕೀಯಕ್ಕೇ ಕಗ್ಗಂಟಾಗಿ ಕಾಡುತ್ತಿದೆ. ಸಚಿವ ಸಂಪುಟದ ಮೊದಲ ಪಟ್ಟಿಯಲ್ಲೇ ಇರಬೇಕಿದ್ದ ನಾಯಕ ಈಗ, ಸಚಿವ ಸ್ಥಾನ ಸಿಗುತ್ತೋ … Read more

ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್‌ಡಿ ಮ್ಯಾಜಿಕ್.!

ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರಿಂದ ಉತ್ತಮ ಲಾಭವನ್ನು ಪಡೆಯಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಹತ್ತು ಹಲವು ಹಾದಿಗಳಿದ್ದರೂ, ನೂರಕ್ಕೆ ನೂರು ಪ್ರತಿಶತ ಸುರಕ್ಷಿತ ಹಾಗೂ ಸರ್ಕಾರಿ ಗ್ಯಾರಂಟಿ ಇರುವ ಹೂಡಿಕೆ ಎಂದರೆ ಅದು ಅಂಚೆ ಕಚೇರಿ (Post Office) ಉಳಿತಾಯ ಯೋಜನೆಗಳು. WhatsApp Group Join Now ಮಧ್ಯಮ ವರ್ಗದ ಜನರಿಗೆ ಸಣ್ಣ ಉಳಿತಾಯದ ಮೂಲಕವೇ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿಗಳ ದೊಡ್ಡ ಮೊತ್ತವನ್ನು (Fund) ನಿರ್ಮಿಸಿಕೊಡುವ ಅಂಚೆ ಕಚೇರಿಯ … Read more

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. WhatsApp Group Join Now ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ … Read more

ಪ್ರೀತಿಸಿ ಮದುವೆಯಾಗಿದ್ದವಳ ಮಾರ್ಯಾದಾ ಹತ್ಯೆ! ಲವರ್ ಹುಟ್ಟುಹಬ್ಬದಂದೇ ನೇಣಿಗೇರಿದ ಭಗ್ನ ಪ್ರೇಮಿ!

ಬೆಳಗಾವಿ : ಇದನ್ನ ಪ್ರೀತಿ ಅನ್ಬೇಕೋ. ಹುಚ್ಚುತನ ಅನ್ಬೇಕೋ ಅಥವಾ ನೊಂದ ಜೀವದ ಯಾತನೆ ಅನ್ಬೇಕೋ ಒಂದೂ ಗೊತ್ತಾಗ್ತಿಲ್ಲ. ಆಕೆಗೆ ಮದುವೆಯಾಗಿತ್ತು, ಹೊಸದೊಂದು ಸಂಸಾರ ಶುರುವಾಗಿತ್ತು. ಆದ್ರೆ, ಮನಸ್ಸು ತುಂಬಾ ಪ್ರೀತಿಸಿದ ಹುಡುಗನೇ ತುಂಬಿಕೊಂಡಿದ್ದಳು. ಹೀಗಾಗಿ ಗಂಡನನ್ನ ಬಿಟ್ಟು ಪ್ರಿಯಕರನ ಜೊತೆ ಊರು ತೊರೆದಿದ್ಲು. WhatsApp Group Join Now ದೂರದಲ್ಲೆಲ್ಲೋ ನೆಮ್ಮದಿಯ ಸಂಸಾರ ಕಟ್ಟಿಕೊಳ್ಳೋಣ ಅಂತಾ ಆಸೆ ಪಟ್ಟಿದ್ರು. ಆದ್ರೆ, ಹೆಣ್ಣೆತ್ತವರು ಬಿಡಬೇಕಲ್ಲ. ಮಗಳನ್ನ ಹುಡುಕಿಕೊಂಡು ಬಂದವರು, ದೂರ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಮರ್ಯಾದಾ ಹತ್ಯೆ … Read more