Arecanut Price : ಇಂದಿನ ಅಡಿಕೆ ಧಾರಣೆ – 12 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಬೆಳ್ತಂಗಡಿ ಹೊಸ ವೆರೈಟಿ ₹48,000 ₹32,000 ಕುಮಟಾ ಬೆಟ್ಟೆ ₹54,009 ₹51,329 ಕೆ.ಆರ್ ಪೇಟೆ ಸಿಪ್ಪೆಗೋಟು ₹14,000 ₹14,000 ಸುಳ್ಯ ಕೋಕಾ ₹34,000 ₹28,000 ಹೊನ್ನಳ್ಳಿ ಇಡಿ ₹27,200 ₹27,156 ಭದ್ರಾವತಿ ಚುರು ₹10,000 ₹10,000 ಸುಳ್ಯ ಹೊಸ ವೆರೈಟಿ ₹47,000 ₹45,000 ಚಾಮರಾಜನಗರ ಬೇರೆ ₹13,500 ₹13,000 ಪುತ್ತೂರು ಕೋಕಾ ₹36,500 ₹29,000 ಭದ್ರಾವತಿ ಸಿಪ್ಪೆಗೋಟು ₹11,000 ₹11,000 ಮಂಗಳೂರು … Read more

ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!

ಬೋರ್ ವೆಲ್ ಗಳನ್ನು ಕೊರೆಯುವ ಮೊದಲು ನೆಲದಲ್ಲಿ ನೀರಿನ ಕುರುಹುಗಳನ್ನು ಕಂಡುಹಿಡಿಯಲು ಅನೇಕ ಜನರು ಇನ್ನೂ ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಾರೆ. ತೆಂಗಿನಕಾಯಿ ಹಿಡಿಯುವುದು, Y-ಆಕಾರದ ಬೇವಿನ ಕಡ್ಡಿಗಳನ್ನು ಬಳಸಿ ನೀರಿನ ಕುರುಹುಗಳನ್ನು ಹುಡುಕುವುದು ಮುಂತಾದ ಸಾಂಪ್ರದಾಯಿಕ ವಿಧಾನಗಳು ಇನ್ನೂ ಅನೇಕ ಪ್ರದೇಶಗಳಲ್ಲಿ ಕಂಡುಬರುತ್ತವೆ. WhatsApp Group Join Now ಈ ವಿಧಾನಗಳನ್ನು ಅನುಸರಿಸುವವರು ನೀರಿನ ಕುರುಹು ಇರುವಲ್ಲಿ ತೆಂಗಿನಕಾಯಿ ಮೇಲೇರುತ್ತದೆ, ಕೋಲು ತಿರುಗುತ್ತದೆ ಅಥವಾ ಕಪ್‌ನಲ್ಲಿರುವ ನೀರು ಬದಿಗೆ ಹರಿಯುತ್ತದೆ ಎಂದು ನಂಬುತ್ತಾರೆ. ಆದಾಗ್ಯೂ, ತೆಂಗಿನಕಾಯಿ, ಕಪ್ … Read more

ಚಿಕನ್‌ನ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ, ಭಾರೀ ಡೇಂಜರ್!

ಚಿಕನ್ ಅಂದ್ರೆ ಪ್ರೋಟೀನ್‌ನ ಕಣಜ. ಆದ್ರೆ ಚಿಕನ್ ಎಲ್ಲಾ ಭಾಗಗಳೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವು ಭಾಗಗಳಲ್ಲಿ ಕೊಬ್ಬು, ಬ್ಯಾಕ್ಟೀರಿಯಾ ಹೆಚ್ಚಾಗಿರುತ್ತೆ. ಇವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಅಂತಾರೆ ತಜ್ಞರು. WhatsApp Group Join Now ಕರುಳು (Intestines): ಕೋಳಿ ಕರುಳಿನಲ್ಲಿ ಸ್ವಾಭಾವಿಕವಾಗಿಯೇ ಸಾಕಷ್ಟು ಬ್ಯಾಕ್ಟೀರಿಯಾಗಳಿರುತ್ತವೆ. ಎಷ್ಟೇ ಸ್ವಚ್ಛಗೊಳಿಸಿದರೂ ಪೂರ್ತಿಯಾಗಿ ತೆಗೆಯುವುದು ಕಷ್ಟ. ಸರಿಯಾಗಿ ಕ್ಲೀನ್ ಮಾಡದಿದ್ದರೆ ಫುಡ್ ಪಾಯ್ಸನಿಂಗ್ ಆಗುವ ಅಪಾಯವಿದೆ. ಹಾಗಾಗಿ ಕರುಳನ್ನು ತಿನ್ನದೇ ಇರುವುದೇ ಉತ್ತಮ. ಕುತ್ತಿಗೆ (Neck): ಕೋಳಿಯ ಕುತ್ತಿಗೆ … Read more

Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಹೊಸ ಯೋಜನೆಗಳನ್ನು ಮತ್ತು ಕಾರ್ಯಗಳನ್ನು ಪ್ರಾರಂಭಿಸಲು ಇಂದು ಉತ್ತಮ ದಿನ ಎಂಬುದಾಗಿ ಗಣೇಶ ಹೇಳುತ್ತಾರೆ. ಏನೇ ಆದರೂ, ಮಧ್ಯಾಹ್ನದ ಬಳಿಕ ಯಶಸ್ಸಿನ ಸಾಧ್ಯತೆಯು ಇನ್ನಷ್ಟು ದಟ್ಟವಾಗಲಿದೆ. ದಿನದ ಪೂರ್ವಾರ್ಧದಲ್ಲಿ ಕೆಲವು ತೊಂದರೆಗಳು ಉಂಟಾಗಬಹುದು, ಆದರೆ, ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ದ್ವಿತೀಯಾರ್ಧವು ಸಮಾಧಾನ ಹಾಗೂ ಸಂತಸದಿಂದ ಕೂಡಿರುತ್ತದೆ. ಮುಂಜಾನೆಯ ತೊಂದರೆಗಳಿಂದ ವಿರಾಮ ಪಡೆಯಲು, ಧ್ಯಾನ ಮತ್ತು ಯೋಗ ಮಾಡಿ. ಇದು ನಿಮಗೆ ದೈರ್ಯ ನೀಡುತ್ತದೆ. ನಿಮ್ಮ ಮಾತು ಮತ್ತು ವರ್ತನೆಯಲ್ಲಿನ ಹಿಡಿತವು … Read more

ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!

ತಡವಾದರೂ ಮಾತು ಕೊಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಭರವಸೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಮ್ಮ ಹಿಂದಿನ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್ ವಿಳಂಬವಾದರೂ ಸಿದ್ದರಾಮಯ್ಯ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದರು. WhatsApp Group Join Now ಶಿವಕುಮಾರ್ ಅವರ ನವದೆಹಲಿ ಭೇಟಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಸಂಸದರು, “ದೆಹಲಿಯಲ್ಲಿದ್ದಾಗಲೆಲ್ಲಾ, ಅವಕಾಶ ಸಿಕ್ಕರೆ ನಾವು ನಮ್ಮ … Read more

ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆಗೆ ಶರಣಾದ ಈ ಘಟನೆ ಕುಟುಂಬಸ್ಥರು, ಸಹಪಾಠಿಗಳು ಹಾಗೂ ಸ್ಥಳೀಯರನ್ನು ತೀವ್ರವಾಗಿ ಕಲುಷಿತಗೊಳಿಸಿದೆ. WhatsApp Group Join Now ಮೃತ ವಿದ್ಯಾರ್ಥಿಯನ್ನು ಶರತ್ ತಂದೆ ಪರಮೇಶ್ವರ್ (16) ಎಂದು ಗುರುತಿಸಲಾಗಿದೆ. ಅವರು ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿಯಾಗಿದ್ದು, ನಾರಾಯಣಪುರ ಗ್ರಾಮದ ನವೋದಯ ಹಾಸ್ಟೆಲ್‌ನಲ್ಲಿ ವಾಸವಿದ್ದು 10ನೇ ತರಗತಿಯಲ್ಲಿ ವ್ಯಾಸಂಗ … Read more

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು

23 ವರ್ಷದ ವೈಶಾಲಿ ಮನೆಯಲ್ಲಿ ಎಲ್ಲರಿಗೂ ಮುದ್ದು ಮಗಳು. ಓದಿ ಒಳ್ಳೆಯ ಕೆಲಸಕ್ಕೆ ಸೇರಬೇಕು ಎನ್ನುವ ಆಸೆಗೆ ತಕ್ಕಂತೆ ಪೋಷಕರು (parents)ಆಕೆಯನ್ನು ಕ್ರಿಮಿನಾಲಜಿಯಲ್ಲಿ ಡಿಗ್ರಿ ಓದಿಸುತ್ತಿದ್ದರು. ಆದರೆ ಓದಿ ಕೆಲಸ ಹಿಡಿಯಬೇಕಾದ ಮಗಳು ಅನ್ಯಕೋಮಿಯ ಯುವಕನೊಂದಿಗೆ ಪರಾರಿಯಾಗಿದ್ದಾಳೆ. WhatsApp Group Join Now ಇತ್ತ ಪೋಷಕರು ಮಗಳೇ ವಾಪಾಸ್ ಮನೆಗೆ ಬಾ ಅಂತಾ ಕಣ್ಣೀರಿಟ್ಟಿದ್ದಾರೆ. ವೈಶಾಲಿ ಮಂಗಳೂರಿನ ಸುರತ್ಕಲ್ ಬಳಿಯ ಮುಕ್ಕಾದ ಕಾಲೇಜ್ ಒಂದರಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರು. ಇನ್ನು … Read more

25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!

ಸರಳ ರಕ್ತ ಪರೀಕ್ಷೆಯು ನಿಮ್ಮನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಆದರೆ ಪೂರ್ಣ ರಕ್ತ ಪರೀಕ್ಷೆ ಎಂದರೆ ಸಿಬಿಸಿಯಲ್ಲಿ ಎಲ್ಲವೂ ತಿಳಿದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬ ಮನುಷ್ಯನು 25-30 ವರ್ಷದ ನಂತರ ಪ್ರತಿ ವರ್ಷ ಕೆಲವು ವಿಶೇಷ ರಕ್ತ ಪರೀಕ್ಷೆಗಳಿಗೆ ಒಳಗಾಗಬೇಕು. WhatsApp Group Join Now ಇದನ್ನು ಮಾಡುವುದರಿಂದ, ಅನೇಕ ರೋಗಗಳನ್ನು ತಪ್ಪಿಸಬಹುದು. ಉದಾಹರಣೆಗೆ, ನೀವು ಪ್ರತಿ ವರ್ಷ ಲಿಪಿಡ್ ಪ್ರೊಫೈಲ್ ಪರೀಕ್ಷೆಯನ್ನು ಮಾಡಿಸಿಕೊಂಡರೆ, ಹೃದಯಾಘಾತದ ಅಪಾಯವು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಅಂತೆಯೇ, ಮೂತ್ರಪಿಂಡಗಳು ಮತ್ತು ಯಕೃತ್ತಿನಂತಹ ಪ್ರಮುಖ … Read more

ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!

ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಎಳೆ ವಯಸ್ಸಿನ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿಯೇ ಈ ದುರ್ಘಟನೆ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಕುಟುಂಬದಲ್ಲಿ ಮೌನ ಆವರಿಸಿದೆ. WhatsApp Group Join Now ಘಟನೆಯ ವಿವರ ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು … Read more

Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.

ಮಾರುಕಟ್ಟೆ ಏರಿಳಿತ, ಆರ್ಥಿಕ ಅನಿಶ್ಚಿತತೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ, ರಾಜಕೀಯ ಸನ್ನಿವೇಶಗಳ ಆಧಾರದ ಮೇಲೆ ಚಿನ್ನ ಮತ್ತು ಬೆಳ್ಳಿ ದರ ನಿರ್ಧಾರವಾಗುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ಮೇಲಿನ ಹೂಡಿಕೆ ಅತ್ಯಂತ ಸುರಕ್ಷಿತ ಆಯ್ಕೆಗಳಲ್ಲಿ ಒಂದು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಇಂದಿನ ಚಿನ್ನದ ಧಾರಣೆ ಎಷ್ಟಿದೆ ಎನ್ನುವುದನ್ನು ನೋಡೋಣ. WhatsApp Group Join Now ಇಂದಿನ ಚಿನ್ನದ ದರ – ಕರ್ನಾಟಕ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಗಮನಿಸಿ: ಚಿನ್ನದ ದರಗಳು ಮಾರುಕಟ್ಟೆಯ … Read more