ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ

ನಮ್ಮ ಅಡುಗೆಮನೆಯಲ್ಲಿ ಎಳ್ಳನ್ನು ಸಿಹಿತಿಂಡಿಗಾಗಿ ಅಥವಾ ಹಬ್ಬಗಳ ಸಮಯದಲ್ಲಿ ಅಲಂಕಾರಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಭಾವಿಸುವುದು ತಪ್ಪು. ವಾಸ್ತವವಾಗಿ, ಈ ಸಣ್ಣ ಬಿಳಿ ಬೀಜಗಳು ಪ್ರಕೃತಿ ನೀಡಿದ ಅಮೃತ ಬೀಜ. WhatsApp Group Join Now ಈ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಪಾರವಾಗಿದೆ. ತಜ್ಞರ ಪ್ರಕಾರ, ನೀವು ಎಳ್ಳನ್ನು ಕೇವಲ 7 ದಿನಗಳವರೆಗೆ ಸರಿಯಾದ ರೀತಿಯಲ್ಲಿ ಸೇವಿಸಿದರೆ, ನಿಮ್ಮ ದೇಹದಲ್ಲಿ ಅದ್ಭುತ ಬದಲಾವಣೆಗಳು ಸಂಭವಿಸಬಹುದು. ಎಳ್ಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು, ತಾಮ್ರ, ಮ್ಯಾಂಗನೀಸ್, ವಿಟಮಿನ್ ಬಿ 1, … Read more

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ; ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. WhatsApp Group Join Now ಹೆಬ್ಬಗೋಡಿ ನಿವಾಸಿ ಪ್ರಶಾಂತ್ (28) ಮೃತಪಟ್ಟ ಯುವಕ. ಅಪಘಾತದಲ್ಲಿ ರೋಶನ್ ಹೆಗ್ಗಡೆ (27) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಕ್ರಿಕೆಟ್ ಪಂದ್ಯ ಮುಗಿಸಿದ ಬಳಿಕ ಇಬ್ಬರೂ ಸೇರಿ ಸಂಜೆ ಮದ್ಯಪಾನ … Read more

ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!

ಮೂತ್ರಪಿಂಡ ಅಥವಾ ಮೂತ್ರನಾಳದಲ್ಲಿ ರೂಪುಗೊಳ್ಳುವ ಕಿಡ್ನಿ ಸ್ಟೋನ್‌ಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತವೆ. ಇಂತಹ ಸಂದರ್ಭದಲ್ಲಿ ಜನರು ನೈಸರ್ಗಿಕ ಪರಿಹಾರಗಳತ್ತ ತಿರುಗುತ್ತಾರೆ. ಶತಮಾನಗಳಿಂದ ಮನೆಮದ್ದುಗಳಾಗಿ ಬಳಸಲಾಗುತ್ತಿರುವ ತುಳಸಿ ರಸವು ಮೂತ್ರಪಿಂಡದ ಕಲ್ಲುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಸಹಾಯಕ ಎಂಬ ನಂಬಿಕೆ ವ್ಯಾಪಕವಾಗಿದೆ. WhatsApp Group Join Now ತುಳಸಿಯಲ್ಲಿರುವ ಸಕ್ರಿಯ ಸಂಯುಕ್ತಗಳು ಪ್ರಯೋಜನಕಾರಿ ತುಳಸಿಯಲ್ಲಿ ಅಸಿಟಿಕ್ ಆಮ್ಲ, ಸಿಟ್ರಿಕ್ ಆಮ್ಲ ಮತ್ತು ಮೆಗ್ನೀಸಿಯಂ ಸೇರಿದಂತೆ ಮೂತ್ರಪಿಂಡದ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಕ್ರಿಯ ಸಂಯುಕ್ತಗಳು ಅಡಕವಾಗಿವೆ. ಇವು … Read more

ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ 19 ರ ಯುವತಿಗೆ ಬ್ಲಾಕ್ ಮೇಲರ್ ಕಾಟ – ಹಣಕ್ಕೆ ಬೇಡಿಕೆ

ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. WhatsApp Group Join Now 1 ಲಕ್ಷ ರೂ. ನೀಡಿದರೂ ಹೆಚ್ಚು ಹಣಕ್ಕೆ ಬೇಡಿಕೆ ಯುವತಿ ಕೆಲ ಸಮಯದ … Read more

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು : ಸ್ವಿಮ್ಮಿಂಗ್ ಪೂಲ್ನಲ್ಲಿ ತೇಲುತ್ತಿತ್ತು ಮೃತದೇಹ

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೋರ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ(32) ಮೃತ ದುರ್ದೈವಿಯಾಗಿದ್ದು, ಮನೆಯ ಸ್ವಿಮ್ಮಿಂಗ್ ಪೂಲ್ನಲ್ಲಿ ಮೃತದೇಹ ಪತ್ತೆಯಾಗಿದೆ. WhatsApp Group Join Now ಪತಿ ನಂಜೇಗೌಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದರೆ, ಅನಾರೋಗ್ಯದ ಹಿನ್ನೆಲೆ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ನಂಜೇಗೌಡ ತಿಳಿಸಿದ್ದಾರೆ. ಪರಸ್ಪರ ಪ್ರೀತಿಸಿದ್ದ ನಂಜೇಗೌಡ ಮತ್ತು ಪ್ರತಿಭಾ ಹದಿನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು. ಇಬ್ಬರಿಗೂ ಮುದ್ದಾದ ಎರಡು ಗಂಡು ಮಕ್ಕಳು ಕೂಡ … Read more

Horoscope Today : 26 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮ್ಮ ಗ್ರಹಗತಿಗಳು ಮಿನುಗುತ್ತಿರುತ್ತವೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಮನಸ್ಥಿತಿಯು ಉಲ್ಲಾಸದಿಂದಿರುತ್ತದೆ ಮತ್ತು ಇಂದು ನೀವು ನಿಮ್ಮ ಆಪ್ತರೊಂದಿಗೆ ಸಾಮಾಜಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ. ಧನಲಾಭದ ಯೋಗವೂ ಇದೆ. ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಲಿರುವುದರಿಂದ ಅತೀ ಸಂಭ್ರಮ ಮತ್ತು ಉತ್ಸಾಹದಿಂದಿರುತ್ತೀರಿ. ಏನೇ ಆದರೂ, ಅತೀ ಉತ್ಸಾಹದಿಂದಾಗಿ ನೀವು ಕೈಗೊಳ್ಳುವ ನಿಮ್ಮ ಅನುಕೂಲಕ್ಕೆ ತಕ್ಕಂತೆ ಸಾಗುವುದಿಲ್ಲ. ಆದ್ದರಿಂದ ಎಚ್ಚರಿಕೆಯಿಂದಿರಿ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರಲು ನೀವು ಕೈಗೊಳ್ಳುವ ಕ್ರಮಗಳು ನಿಮ್ಮ … Read more

ಡಿಕೆಶಿಗೂ ನನಗೂ ಹೋಲಿಕೆ ಮಾಡಬೇಡಿ : ನನಗೆ ಮಾತಿನ ಚಪಲ, ಅವರಿಗೆ ಲೂಟಿ ಚಪಲ – ಡಿಕೆ ಬ್ರದರ್ಸ್ ವಿರುದ್ಧ ಹೆಚ್ ಡಿಕೆ ಕೆಂಡ

ರಾಮನಗರವು ನನ್ನ ಕರ್ಮಭೂಮಿ, ರಾಜಕೀಯ ನೆಲೆ. ಇಲ್ಲಿನ ಜನರು ನನ್ನನ್ನು ಮನೆ ಮಗನಂತೆ ಸ್ವೀಕರಿಸಿ ನಾಲ್ಕು ಚುನಾವಣೆಗಳಲ್ಲಿ ಅ‍ವರೇ ಗೆಲ್ಲಿಸಿದ್ದಾರೆ. ನನ್ನ ಅಂತಿಮ ದಿನದ ರಾಜಕೀಯ ಜೀವನ ಹಾಗೂ ಹೋರಾಟಗಳು ರಾಮನಗರಲ್ಲಿಯೇ ಇರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. WhatsApp Group Join Now ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಎಚ್.ಡಿ.ಕುಮಾರಸ್ವಾಮಿ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಭಕ್ತಾಂಜನೇಯ ದೇವಾಲಯದ ಆವರಣದಲ್ಲಿ ಬಿಡದಿ … Read more

ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. WhatsApp Group Join Now ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ … Read more

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು : ಎಚ್‌.ಡಿ ಕುಮಾರಸ್ವಾಮಿ

2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. WhatsApp Group Join Now ಇನ್ನೂ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, 2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ … Read more

ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್

ಬ್ರೇಕ್ ಅಪ್ ಆದ ಬಳಿಕ ಸೇಡು ತೀರಿಸಿಕೊಂಡ ಹಲವು ಘಟನೆಗಳು ನಡೆದಿದೆ. ಆದರೆ ಇದೀಗ ನಡೆದ ಘಟನೆ ಬೆಚ್ಚಿ ಬೀಳಿಸುವಂತಿದೆ. ಪ್ರೀತಿಯಲ್ಲಿದ್ದ ಜೋಡಿ ಬ್ರೇಕ್ ಅಪ್ ಆಗಿದೆ. ಗೆಳೆಯ ಬೇರೊಂದು ಮದುವೆಯಾಗಿದ್ದಾನೆ. ಆದರೆ ಈಕೆಗೆ ಸಹಿಸಲು ಸಾಧ್ಯವಾಗಿಲ್ಲ. WhatsApp Group Join Now ಸೇಡು ತೀರಿಸಲು ವರ್ಷಗಳ ಕಾಲ ಕಾದು ಕುಳಿತ ಈಕೆ, ಗೆಳೆಯನ ಪತ್ನಿಗೆ ಅಪಘಾತ ಮಾಡಿಸಿದ್ದಾರೆ. ಬಳಿಕ ಗೆಳೆಯನ ಪತ್ನಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಏಡ್ಸ್ ರಕ್ತವನ್ನು ಇಂಜೆಕ್ಟ್ ಮಾಡಿದ ಘಟನೆ ಆಂಧ್ರ ಪ್ರದೇಶದ … Read more