ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ : ಮದ್ದೂರು ವಲಯದ ಆರ್ಎಫ್ಒ ಪುನೀತ್ ಕುಮಾರ್ ಅಮಾನತು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಆದೇಶ ಹೊರಡಿಸಿದ್ದಾರೆ. WhatsApp Group Join Now ಗುಂಡ್ಲುಪೇಟೆ ತಾಲೂಕಿನ ಬಂಡೀಪುರ … Read more