ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
ಪ್ರೀತಿ ಎಂದು ಕುರುಡಾಗಿ ನಂಬಿ ತನ್ನೆಲ್ಲವನ್ನೂ ತ್ಯಜಿಸಿದ ಮಹಿಳೆಯೊಬ್ಬಳು ಈಗ ಮೋಸ ಹೋಗಿ ನ್ಯಾಯಕ್ಕಾಗಿ ಬಾಗಲಕೋಟೆ ಎಸ್ಪಿಯವರ ಮೊರೆ ಹೋಗಿದ್ದಾರೆ. ಮುಧೋಳ ನಿವಾಸಿ ಶ್ರೀದೇವಿ ಅಲಿಯಾಸ್ ಹಬೀಬಾ ಮೋಸ ಹೋಗಿರುವ ಮಹಿಳೆ. ಅತ್ತ ಮೊದಲ ಸಂಸಾರವನ್ನೂ ಕಳೆದುಕೊಂಡು, ಇತ್ತ ಎರಡನೇ ಪತಿಯಿಂದಲೂ ವಂಚನೆಗೊಳಗಾಗಿ ಈಗ ಇಬ್ಬರು ಮಕ್ಕಳೊಂದಿಗೆ ಅನಾಥರಾಗಿ ನಿಂತಿದ್ದಾರೆ. WhatsApp Group Join Now 14 ವರ್ಷದ ಸಂಸಾರ ತ್ಯಜಿಸಿ ಸವಿಪ್ ಹಿಂದೆ ಹೋಗಿದ್ದ ಶ್ರೀದೇವಿ ಶ್ರೀದೇವಿ ಅವರು 14 ವರ್ಷಗಳ ಹಿಂದೆ ಹಿಂದೂ ಸಂಪ್ರದಾಯದಂತೆ … Read more