ಸಿಎಂ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲೇ ವಾಮಾಚಾರ – ಕೋಳಿ ಕುಯ್ದು ರಕ್ತದ ವೃತ್ತ ರಚನೆ.!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸ ಇರುವ ಬೆಂಗಳೂರಿನ ಸದಾಶಿವನಗರದ ಹೈಪ್ರೊಫೈಲ್ ವಲಯದಲ್ಲೇ ಮಾಟ-ಮಂತ್ರದಂತಹ ವಾಮಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರಲ್ಲಿ ಭಾರೀ ಆತಂಕ ಮೂಡಿಸಿದೆ. WhatsApp Group Join Now ಮುಖ್ಯಮಂತ್ರಿಗಳ ನಿವಾಸಕ್ಕೆ ಕೂಗಳತೆಯ ದೂರದಲ್ಲೇ ಇರುವ ರಸ್ತೆಯಲ್ಲಿ ಈ ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದ ರಸ್ತೆಯ ಮಧ್ಯೆ ಈ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಗಳು ರಸ್ತೆ ಮಧ್ಯದಲ್ಲೇ ದೊಡ್ಡದೊಂದು ವೃತ್ತಾಕಾರವನ್ನು ಹಾಕಿ, ಅಲ್ಲಿ … Read more