‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಂಡ!
ಧಾರವಾಡ : ಪ್ರೊ. ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇನ್ನು ಸಹಿಸುವುದಿಲ್ಲ. ಪ್ರಭು ಶ್ರೀ ರಾಮಚಂದ್ರನ ಜನ್ಮದ ಬಗ್ಗೆ ಪದೇ ಪದೇ ವಿವಾದಾತ್ಮಕವಾಗಿ ಮಾತನಾಡುತ್ತಿರುವ ಭಗವಾನ್ ಅವರ ನಾಲಿಗೆ ಕಿತ್ತು ಬಿಸಾಕುತ್ತೇವೆ. ನಮ್ಮ ನಂಬಿಕೆಗಳನ್ನು ಹಾಳು ಮಾಡುತ್ತಿರುವ ಭಗವಾನ್ ಅವರನ್ನು ಕೂಡಲೇ ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಭಗವಾನ್ ಹಿಂದೂ … Read more