ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಸಂಸಾರದ ಸುಂದರ ಬದುಕಿನ ಆಸೆಗಳನ್ನೆಲ್ಲಾ ಮಣ್ಣುಪಾಲು ಮಾಡಿ, ಹೂವಿನಂತಹ ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. WhatsApp Group Join Now ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬಾಕೆಯೇ ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ತಾಯಿ. ಈಕೆಯೊಂದಿಗೆ ಆಕೆಯ ಪುಟ್ಟ ಮಕ್ಕಳಾದ ಅನುಶ್ರೀ (6), … Read more

ಆಂಧ್ರಪ್ರದೇಶ ಬಸ್‌ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!

ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ, ತಾಯಿಯೊಬ್ಬರು ತನ್ನ ಮಗನನ್ನು ಕಿಟಕಿಯಿಂದ ಹೊರಗೆ ತಳ್ಳಿ ಉಳಿಸಿ, ತಾನು ಬೆಂಕಿಗೆ ಆಹುತಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. WhatsApp Group Join Now ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಆವರಿಸುತ್ತಿದ್ದಂತೆ ತನ್ನ ಮಗನನ್ನು ಹೇಗಾದರೂ ಮಾಡಿ ಉಳಿಸಲೇಬೇಕೆಂಬ ಹಂಬಲದಿಂದ ಕಿಟಕಿಯಿಂದ ಹೊರಕ್ಕೆ ತಳ್ಳಿದ ತಾಯಿಯೊಬ್ಬರು, ತಾನು ಮಾತ್ರ ಬೆಂಕಿಗಾಹುತಿಯಾದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದಲ್ಲಿ … Read more

ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್‌ಅಟ್ಯಾಕ್‌ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..

ಏಲಕ್ಕಿಯನ್ನು ಇಲಾಚಿ ಎಂದೂ ಕರೆಯುತ್ತಾರೆ. ಅವುಗಳನ್ನು ಹೆಚ್ಚಾಗಿ ಭಾರತೀಯ ಭಕ್ಷ್ಯಗಳು ಮತ್ತು ಸಿಹಿತಿಂಡಿಗಳನ್ನು ತಯಾರಿಸಲು ಬಳಸಲಾಗುತ್ತದೆ. ಆಹ್ಲಾದಕರ ಸುವಾಸನೆ ಮತ್ತು ರುಚಿಯನ್ನು ಹೊಂದಿರುವ ಏಲಕ್ಕಿ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. WhatsApp Group Join Now ಅದಕ್ಕಾಗಿಯೇ ಇದನ್ನು ‘ಮಸಾಲೆಗಳ ರಾಣಿ’ ಎಂದೂ ಕರೆಯುತ್ತಾರೆ. ಏಲಕ್ಕಿ ತನ್ನ ಶಕ್ತಿಶಾಲಿ ಔಷಧೀಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಹಾಲಿನೊಂದಿಗೆ ಇದನ್ನು ಸೇವಿಸುವುದರಿಂದ ಒತ್ತಡ ಮತ್ತು ಆತಂಕದಿಂದ ಪರಿಹಾರ ದೊರೆಯುತ್ತದೆ. ಇದು ಉತ್ತಮ ನಿದ್ರೆಯನ್ನು ಉಂಟುಮಾಡಲು ಸಹಾಯ ಮಾಡುತ್ತದೆ. … Read more

Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಹೆಚ್ಚು ಭಾವೋದ್ವೇಗಕ್ಕೆ ಒಳಗಾಗುವ ಸಂಭವವಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಚಿಂತೆಗಳ ರಾಶಿಯು ನಿಮ್ಮನ್ನು ದಿನದ ಹೆಚ್ಚಿನ ಭಾಗ ನಿಮ್ಮನ್ನು ವ್ಯಾಕುಲತೆಗೆ ಒಳಪಡಿಸಲಿದೆ. ನಿಮ್ಮ ಸಂಗಾತಿಯ ಆರೋಗ್ಯವು ನಿಮ್ಮ ಚಿಂತೆಗೆ ಕಾರಣವಾಗಿರಬಹುದು. ಸಾಮಾನ್ಯ ಮಾತುಕತೆಗಳು ಕೆಟ್ಟದಾಗಿ ಪರಿಣಮಿಸಿ ಅದು ನಿಮ್ಮ ಆಪ್ತರನ್ನು ನಿರಾಶೆ ಹಾಗೂ ದುಃಖಿತರನ್ನಾಗಿಸುವ ಸಾಧ್ಯತೆಯಿರುವುದರಿಂದ ಯಾರೊಂದಿಗೂ ಅತೀ ಮಾತಿಗಿಳಿಯುವುದನ್ನು ತಪ್ಪಿಸಿ. ನಿಮ್ಮ ಸಾಮಾಜಿಕ ಘನತೆ ಮತ್ತು ಸ್ಥಾನಮಾನದ ಮೇಲೆ ಪರಿಣಾಮ ಬೀರುವಂತಹ ಪರಿಸ್ಥಿತಿಗಳಿಂದ … Read more

ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್‌ ಮರ್ಡರ್!

ಅಕ್ರಮ ಸಂಬಂಧವಾಗಿ ತಮ್ಮ ಮನೆಗೆ ನುಗ್ಗಿ ತಾಯಿ ಜತೆ ಜಗಳಕ್ಕಿಳಿದ ಪರಿಚಿತ ಮಹಿಳೆ ಹಾಗೂ ಆತನ ಸೋದರನನ್ನು ಚಾಕುವಿನಿಂದ ಮನಬಂದಂತೆ ಇರಿದು ಅಪ್ರಾಪ್ತ ಬಾಲಕನೊಬ್ಬ ಹತ್ಯೆಗೈದಿರುವ ಭೀಕರ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. WhatsApp Group Join Now ತಿಗಳರಪಾಳ್ಯದ ಯಮುನಾ (36) ಹಾಗೂ ಆಕೆಯ ಸೋದರ ಸುದೀಪ್‌ (34) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ 16 ವರ್ಷದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹಾಗೂ ಆಕೆಯ ತಾಯಿ ಛಾಯಾಳನ್ನು ಪೊಲೀಸರು ವಶಕ್ಕೆ … Read more

ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!

ರಾಜಧಾನಿಯ ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಂಬಂಧಗಳ ನಡುವಿನ ಸಂಘರ್ಷ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಭಾವನೇ ತನ್ನ ಬಾಮೈದನನ್ನು ಅಮಾನುಷವಾಗಿ ಹತ್ಯೆ ಮಾಡಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಬನ್ನೇರುಘಟ್ಟ ಸಮೀಪದ ಬೈರಪ್ಪನಹಳ್ಳಿ ನಿವಾಸಿ ಶ್ರೀನಿವಾಸ್ ಕೊಲೆ ಮಾಡಿದ ಆರೋಪಿ. ಮರಸೂರು ಮೂಲದ ರಂಜಿತ್ (24) ಕೊಲೆಯಾದ ದುರ್ದೈವಿ. ವಿಶೇಷವೆಂದರೆ, … Read more

ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಅಪರಾಧ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ತಾಯಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿದ್ದಾಳೆ. ವರ್ಷದ ಹಿಂದೆ ನಡೆದ ಈ ಕೊಲೆ ಪ್ರಕರಣ ಈಗ ತಾಯಿಯ ದ್ವಿಚಕ್ರವಾಹನವನ್ನು ಮಾಡುವುದಕ್ಕೆ ಯತ್ನಿಸಿದಾಗ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ಜವಾಹರನಗರದಲ್ಲಿ ಈ ಭಯಾನಕ ಘಟನೆ ನಡೆದಿದೆ. WhatsApp Group Join Now ತಾಯಿ ಸ್ಕೂಟಿ ಸಮೇತ ನಾಪತ್ತೆಯಾಗಿದ್ದಾರೆ ಎಂದು ದೂರು ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನ ತಾಯಿಯನ್ನು ಕೊಂದು … Read more

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. WhatsApp Group Join Now ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ … Read more

ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ

ಮಾರ್ಕಪುರಂ (ಆಂಧ್ರಪ್ರದೇಶ) : ರಾಜ್ಯದಲ್ಲಿ ಖಾಸಗಿ ಬಸ್‌ಗಳು ಅಗ್ನಿ ಅವಘಡಕ್ಕೆ ತುತ್ತಾಗುತ್ತಿರುವ ಸರಣಿ ಘಟನೆಗಳು ಮುಂದುವರಿದಿದ್ದು, ಇಂದು ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. WhatsApp Group Join Now ಘಟನೆಯ ವಿವರ : ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್, ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಪಲಕಲಾ ಕ್ವಾರಿಗಳ ಬಳಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಲ್ಲಿ … Read more

Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನವು ಸಾಮಾನ್ಯ ಪ್ರಭಾವವನ್ನು ಹೊಂದಿರುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ತುಂಬಾ ದಿನಗಳಿಂದ ಹಿಂದೆ ನೀವು ಯೋಜಿಸಿದ್ದ ಹೊಸ ವ್ಯಾವಹಾರಿಕ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರುವ ಕುರಿತು ಪ್ರೇರಿತರಾಗಿರುವಂತೆ ಅನಿಸುವಿರಿ. ಮುಂದಕ್ಕೆ ಸಾಗಿ. ಏನೇ ಆದರೂ, ಕೆಲವೊಂದು ವಿಚಾರಗಳ ಬಗ್ಗೆ ನೀವು ಇನ್ನೂ ಸ್ಥಿರ ನಿರ್ಧಾರವನ್ನು ಹೊಂದಿರುವುದಿಲ್ಲ. ಆದ್ದರಿಂದ ನೀವು ದೃಢ ನಿರ್ಧಾರಕ್ಕೆ ಬರಲು ಅಶಕ್ತರಾಗುವಿರಿ. ಇದೇ ವಿಚಾರವು ನಿಮ್ಮ ಮನಸ್ಸನ್ನು ವ್ಯಾಪಿಸಿರುತ್ತದೆ. ನಿಮ್ಮ ಚಟುವಟಿಕೆಗಳ ವೇಗವನ್ನು ತಗ್ಗಿಸಿ ಮತ್ತು … Read more